ಜನವರಿ 9ರಿಂದ 11ರ ತನಕ ಕದ್ರಿ ಪಾರ್ಕ್‌ನಲ್ಲಿ ರಾಷ್ಟ್ರ ಮಟ್ಟದ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ ಉತ್ಸವ … !

ಮಂಗಳೂರು:ದ.ಕ. ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿರುವ ಕರಾವಳಿ ಉತ್ಸವದ ಅಂಗವಾಗಿ ಶರಧಿ ಪ್ರತಿಷ್ಠಾನವು ಜ.9, 10, 11ರಂದು ಹಮ್ಮಿಕೊಂಡ ರಾಷ್ಟ್ರ ಮಟ್ಟದ ಚಿತ್ರ-ಶಿಲ್ಪ- ಸಾಂಸ್ಕೃತಿಕ ಮೇಳ ‘ಕಲಾ ಪರ್ಬ’ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಚಿತ್ರಕಲಾ ಚಾವಡಿಯ ಕಾರ್ಯದರ್ಶಿ ಎಸ್.ಎಂ.ಶಿವಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು ಅವರು ಕದ್ರಿ ಪಾರ್ಕ್ ನಲ್ಲಿ ಕರೆದ ಪತ್ರಿಕಾಗೊಸ್ಟಿಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡು , ಉತ್ಸವದಲ್ಲಿ ದೇಶದ 120ಕ್ಕೂ ಅಧಿಕ ಕಲಾವಿದರು ಪಾಲ್ಗೊಳ್ಳಲಿದ್ದಾರೆ. 5,000ಕ್ಕೂ ಅಧಿಕ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಜ.9ರಂದು ಸಂಜೆ 5:30ಕ್ಕೆ ಕಲಾ…

Read More

ವಿದ್ಯುತ್ ತಂತಿ ತುಂಡಾಗಿ 900 ಅಡಿಕೆ ಗಿಡಗಳು ಸುಟ್ಟು ಭಸ್ಮ

ಪುತ್ತೂರು: ಕುರಿಯ ಗ್ರಾಮದ ಬೂದಿಯಾರು ಎಂಬಲ್ಲಿ ಮಂಗಳವಾರ ವಿದ್ಯುತ್ ತಂತಿ ತುಂಡಾಗಿ ತೋಟದ ಮೇಲೆ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮವಾಗಿವೆ.ತೋಟ ಬೂದಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ್ದು, ಸುಮಾರು ಒಂದು ವರ್ಷದ ಹಿಂದೆ ನೆಟ್ಟಿದ್ದ ಸಸಿಗಳು ಚೆನ್ನಾಗಿ ಬೆಳೆದಿದ್ದವು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ ವಿದ್ಯುತ್ ತಂತಿ ಹಠಾತ್ತನೆ ತುಂಡಾಯಿತು. ಬಿದ್ದ ತಂತಿಯಿಂದ ಬೆಂಕಿ ಹೊತ್ತಿಕೊಂಡಿತು, ಅದು ಬೇಗನೆ ತೋಟದಾದ್ಯಂತ ಹರಡಿ, ಸಸಿಗಳನ್ನು ಸಂಪೂರ್ಣವಾಗಿ ಸುಟ್ಟುಹಾಕಿತು.ಘಟನೆಯಲ್ಲಿ ಹೊಲದಲ್ಲಿ…

Read More

ಆಶಾಜ್ಯೋತಿ ಸಂಸ್ಥೆಯಿಂದ ಜನವರಿ 11ರಂದು ದಿವ್ಯಾಂಗರಿಗಾಗಿ ಮಂಗಳೂರಿನಲ್ಲಿ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ ….. !

ಮಂಗಳೂರು: ಸೇವಾ ಭಾರತಿ(ರಿ ) ಮಂಗಳೂರು ಇದರ ಘಟಕವಾಗಿರುವ ಆಶಾಜ್ಯೋತಿಯು ಪ್ರತಿ ವರ್ಷ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ಕಾರ್ಯಕ್ರಮವನ್ನು ದಿವ್ಯಾಂಗರಿಗಾಗಿ ಆಯೋಜಿಸಿಕೊಂಡು ಬರುತಿದ್ದು ಈ ಭಾರಿ ಕಾರ್ಯಕ್ರಮವನ್ನು ಕೆನರಾ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್‌ ನ ಸಹಭಾಗಿತ್ವದಲ್ಲಿ ಜನವರಿ 11 ರಂದು ಬೆಳಿಗ್ಗೆ 8.30ರಿಂದ ಸಂಜೆ 4.15ರ ತನಕ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ ಎಂದು ಸೇವಾ ಭಾರತಿ(ರಿ ) ಮಂಗಳೂರು ಇದರ ಕಾರ್ಯದರ್ಶಿಗಳಾದ ಹೆಚ್ ನಾಗರಾಜ್ ಭಟ್ ನಗರದ ಚೇತನ ಶಾಲೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು…

Read More

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟರ್ ಪ್ರಕರಣ: ಕಿಡಿಗೇಡಿಗಳ ವಿರುದ್ಧ ಪದ್ಮರಾಜ ಪೂಜಾರಿ ದೈವಗಳಲ್ಲಿ ಮೊರೆ

ಮಂಗಳೂರು:ಸಾಮಾಜಿಕ ಜಾಲತಾಣದಲ್ಲಿ ಪೊಸ್ಟರ್ ಹರಿಬಿಟ್ಟಿದ್ದ ಕಿಡಿಗೇಡಿಗಳ ವಿರುದ್ದ ಪದ್ಮರಾಜ ಪೂಜಾರಿ ದೈವಗಳಲ್ಲಿ ಮೊರೆ ಇಟ್ಟಿದ್ದಾರೆ.ಕೋಳಿ ಅಂಕ ನಿಲ್ಲಿಸಲು ಪದ್ಮರಾಜ್ ಪೂಜಾರಿ ಬೆಂಬಲ ನೀಡಿದ್ದಾರೆ ಎಂಬ ಪೊಸ್ಟರ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು.ಗರೋಡಿ ಜಾತ್ರೋತ್ಸವದಲ್ಲಿ ಕಿಡಿಗೇಡಿಗಳನ್ನು ದೈವಗಳು ಶಿಕ್ಷಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Read More

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆಯು ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು ರವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಇನ್ನು ಮುಂದಿನ ದಿನಗಳಲ್ಲಿ ನಮ್ಮ ಮಂಡಲದಲ್ಲಿ ಹೆಚ್ಚಿನ ಸಂಘಟನಾತ್ಮಕ ಚಟುವಟಿಕೆಗಳು ನಡೆಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಬಿಡಿಗಾಸು ಅನುದಾನ ಬಂದಿಲ್ಲವಾದ ಕಾರಣ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇಂತಹ ಜನ ವಿರೋಧಿ…

Read More

ಬಿ.ಸಿ.ರೋಡ್ ತಲಪಾಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿದ ಲಾರಿ

ಬಂಟ್ವಾಳ: ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಸುಕಿನ ವೇಳೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ವಿದ್ಯುತ್ ಪವರ್ ಸಬ್ ಸ್ಟೇಶನ್ ಎದುರಲ್ಲೇ ಘಟನೆ ನಡೆದಿದೆ. ವಿದ್ಯುತ್ ತಂತಿಗಳು ಹೆದ್ದಾರಿಯಲ್ಲಿ ತುಂಡಾಗಿ ಬಿದ್ಷುಕೊಂಡಿದ್ದವು. ಘಟನೆಯಿಂದಾಗಿ ಬಿ.ಸಿ.ರೋಡ್ ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Read More

ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ “ವಿಷನರಿ ಲೀಡರ್‌ಶಿಪ್ ಅವಾರ್ಡ್ ” ಪ್ರಧಾನ ….

ಮಂಗಳೂರು:ಜನಸಾಮಾನ್ಯರಲ್ಲಿ ಆರ್ಥಿಕಾಭಿವೃದ್ಧಿಯ ಸದೃಢ ದೃಢತೆಯನ್ನು ಮೂಡಿಸಿರುವ ನವೋದಯ ಸ್ವ ಸಹಾಯ ಗುಂಪುಗಳ ಕಾರ್ಯ ದಕ್ಷತೆ ಹಾಗೂ ಸಂಘಟನೆಯ ವಿಶೇಷ ಅಧ್ಯಯನಕ್ಕೆ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕೊಡಿಯಾಲ್‌ಬೈಲ್‌ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಗೆ ಇಂದು ಭೇಟಿ ನೀಡಿತು . ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಸ್ಥಾಪಕ ಟ್ರಸ್ಟಿ, ಸಹಕಾರ…

Read More

ವೆನೆಜುವೆಲಾ ದೇಶದ ಮೇಲಿನ ಅಮೇರಿಕಾ ಧಾಳಿ ಖಂಡಿಸಿ ಮಂಗಳೂರಿನಲ್ಲಿ ಸಮಾನ ಮನಸ್ಕರಿಂದ ಪ್ರತಿಭಟನೆ

ಮಂಗಳೂರು : ಸಾರ್ವಭೌಮ ರಾಷ್ಟ್ರ ವೆನಿಜುವೆಲಾ ದೇಶದ ಮೇಲೆ ಅಮೇರಿಕ ಧಾಳಿ ನಡೆಸಿ ವೆನೆಜುವೆಲಾ ಅಧ್ಯಕ್ಷರಾದ ನಿಕೋಲಾಸ್ ಮಡೊರೊ ಮತ್ತು ಅವರ ಪತ್ನಿಯನ್ನು ಅಪಹರಿಸಿ ದಕ್ಷಿಣ ಅಮೇರಿಕಾದ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಅಘೋಷಿತ ಯುದ್ಧ ಸಾರಿದ ಅಮೇರಿಕ ನೀತಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಸಿಪಿಐಮ್ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಅಮೇರಿಕಾ ಜಗತ್ತಿನ ತೈಲ ಮಾರುಕಟ್ಟೆಯ ಮೇಲೆ ಅಧಿಪತ್ಯ…

Read More

ಮಂಗಳೂರು ಕೊಡಿಯಾಲ್ ಗುತ್ತು ವೆಟ್ ವೆಲ್–ರಾಜಕಾಲುವೆ ಅವ್ಯವಸ್ಥೆ: ಸ್ಥಳೀಯರ ದೂರು ಆಲಿಸಿದ ಐವನ್ ಡಿಸೋಜಾ, ತಕ್ಷಣ ಕ್ರಮಕ್ಕೆ ಸೂಚನೆ

ಮಂಗಳೂರಿನ ಕೊಡಿಯಾಲ್ ಗುತ್ತು ಮಹಾನಗರ ಪಾಲಿಕೆಯ ವೆಟ್ ವೆಲ್ ಸ್ಥಾವರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಸ್ಥಳೀಯರ ಮನವಿಯಂತೆ ಭೇಟಿ ನೀಡಿ ವೆಟ್ ವೆಲ್ ಹಾಗೂ ರಾಜಕಾಲುವೆ ಯಿಂದ ಉಂಟಾದ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಜೀವ ನದಿ ರಾಜಕಾಲುವೆಗೆ ಡ್ರೈನೇಜ್ ಮಲಿನ ನೀರು ಹರಿದು ನರಕ ದರ್ಶದ ಮಾರಕ ಅವ್ಯವಸ್ಥೆಯ ದರ್ಶನವನ್ನು ಇದು ಮಾಡುತ್ತಾ ಇದ್ದು ಇದರಿಂದ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗಿದೆ. ದುರ್ವಾಸನೆ ,…

Read More

ಅಮೇರಿಕಾದ ಸರ್ವಾದಿಕಾರಿ ನಡೆ ಖಂಡನೀಯ — ಸಿಪಿಐಎಂ

ವೆನೆಜುವೆಲ‌ ದೇಶದ ಮೇಲೆ ಅಮೇರಿಕಾದ ಅತಿಕ್ರಮಣ, ದಾಳಿಯನ್ನು ಸಿಪಿಐಎಂ ಖಂಡಿಸುತ್ತದೆ ಮತ್ತು ಅಕ್ರಮವಾಗಿ ಬಂಧಿಸಿದ ವೆನೆಜುವೆಲ ಅದ್ಯಕ್ಷರಾದ ನಿಕೋಲಸ್‌ ಮಾಡೂರ ಅವರನ್ನು ಮತ್ತು ಅವರ ಪತ್ನಿಯನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮತಿ ಸದಸ್ಯೆ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಹೇಳಿದರು. ಅವರು ಇಂದು ಬೆಳ್ತಂಗಡಿಯ ತಾಲೂಕು‌ ಕಚೇರಿ ಎದುರು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಅಮೇರಿಕ ವೆನೆಜುವೆಲ ಮೇಲೆ‌ ಅತಿಕ್ರಮಣ ಮಾಡಿದ್ದರ ವಿರುದ್ದ ನಡೆದ ಪ್ರತಿಭಟನೆಯನ್ನುದ್ದೇಶಿಸಿ…

Read More
error: Content is protected !!