ಸ್ವಸ್ತಿಕ್ ಕಲಾಕೇಂದ್ರ ( ರಿ) ಜಲ್ಲಿಗುಡ್ಡೆ .ಯಕ್ಷರಂಗದ ಧೀಮಂತ ಪ್ರತಿಭೆ ಬಾಬು ಕುಡ್ತಡ್ಕ ಪ್ರಶಸ್ತಿ ಪ್ರಧಾನ ಸಮಾರಂಭ

ಸ್ವಸ್ತಿಕ್ ಕಲಾಕೇಂದ್ರ ( ರಿ) ಜಲ್ಲಿಗುಡ್ಡೆ ಇದರ ವತಿಯಿಂದ ರಾಮಕೃಷ್ಣ ಮಿಷನ್ ಮಂಗಳೂರು ಇಲ್ಲಿನ ವಿವೇಕಾನಂದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಯಕ್ಷರಂಗದಲ್ಲಿ 33 ವರ್ಷಗಳಿಗೂ ಹೆಚ್ಚು ಕಾಲ ಕಲಾದೇವಿಯನ್ನು ಆರಾಧಿಸಿ ಸವ್ಯಸಾಚಿ ಎನಿಸಿದ ಕುಮಾರ ಗೌಡ ಪುತ್ತಿಗೆ ಇವರಿಗೆ 25-26 ರ ಸಾಲಿನ ಬಾಬು ಕುಡ್ತಡ್ಕ ಪ್ರತಿಷ್ಟಿತ ಬಾಬು ಕುಡ್ತಡ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಗೆ ಸ್ಪಂದಿಸಿ ಮಾತನಾಡಿದ ಅವರು ಬಾಬು ಕುಡ್ತಡ್ಕ ರು ಬದುಕಿದ್ದಾಗ ಅವರು ನಾನು ಒಂದೇ ಮೇಳದಲ್ಲಿದ್ದೆವು ನನ್ನ.ತಪ್ಪುಗಳನ್ನು ತಿದ್ದಿ ನನಗೆ ಮೂರ್ತಿ…

Read More

ರಾಜಕೀಯ ಪಿತೂರಿಯಿಂದಾಗಿ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ : ಶಾಹಿದ ತಸ್ನೀಮ್

ಬಿಸಿರೋಡ್-ಡಿ.10: ರಾಜಕೀಯ ಪಿತೂರಿಯ ಭಾಗವಾಗಿ ಕಾನೂನುಗಳನ್ನು ದುರ್ಬಳಕೆ ಮಾಡಿ ಅಮಾಯಕರನ್ನು ವಿಚಾರಣೆ ಇಲ್ಲದೆ ವರ್ಷಗಟ್ಟಲೆ ಜೈಲಲ್ಲಿ ಕೊಳೆಸುತ್ತಿರುವುದು ಮತ್ತು ಕೊನೆಗೆ ಸಾಕ್ಷ್ಯಧಾರಗಳೇ ಇಲ್ಲದೇ ಬಿಡುಗಡೆಯಾಗುತ್ತಿರುವುದು ಮಾನವ ಹಕ್ಕಿನ ಉಲ್ಲಂಘನೆಯಾಗಿದೆ. ಕರಾಳ ಕಾನೂನುಗಳನ್ನು ತಮ್ಮ ಸ್ವಚ್ಛಾಚಾರಕ್ಕೆ ದುರ್ಬಳಕೆ ಮಾಡಿದ ಅಧಿಕಾರಿಗಳನ್ನು ಉತ್ತರದಾಯಿಗಳನ್ನಾಗಿಸಬೇಕು ಮತ್ತು ಮುಗ್ಧರಿಗೆ ಪರಿಹಾರ ಒದಗಿಸಬೇಕು. ಅತಿ ಹೆಚ್ಚು ದುರ್ಬಳಕೆಗೀಡಾಗುತ್ತಿರುವ ಇಂತಹ ಕರಾಳ ಕಾನೂನುಗಳನ್ನು ತಕ್ಷಣ ಹಿಂಪಡೆಯಬೇಕು. ಇದಕ್ಕಾಗಿ ಜನಾಂದೋಲನ ರೂಪಿಸಲು ಇಂದಿನ ವಿಶ್ವ ಮಾನವ ಹಕ್ಕುಗಳ ದಿನ ಪ್ರೇರಣೆಯಾಗಲಿ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ…

Read More

ಡಿ.14ರಂದು ತುಳು ಅಕಾಡೆಮಿ ವತಿಯಿಂದ ‘ಮಣೇಲ್ ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರಗೋಷ್ಠಿ… !

ಮಂಗಳೂರು:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ‘ಮಣೇಲ್ ದ ಪರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾಣಿ ಅಬ್ಬಕ್ಕ ಚಾವಡಿಯ ಸಹಭಾಗಿತ್ವದಲ್ಲಿ ಡಿ.14ರಂದು ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಣಿ ಅಬ್ಬಕ್ಕನ ಅರಮನೆ…

Read More

ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ

ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಉದ್ಯಮಿ ಸತೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಧನಾತ್ಮಕ ಶಕ್ತಿ ಇದೆ ಆದ್ದರಿಂದ ಎಲ್ಲರೂ ಭಾಗವಹಿಸಿ ಸಹಕಾರ ನೀಡುತ್ತಾರೆ ಎಂದರು.ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಪ್ರಾಂಶುಪಾಲ ಪುಷ್ಪಲತಾ ಮಾತನಾಡಿ ಪಾಠದ ಜೊತೆಗೆ ಕ್ರೀಡೆಯ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಆವಾಗ ಮಕ್ಕಳು…

Read More

ಡಿ. 14 ರಂದು ಕುದ್ಮುಲ್ ರಂಗರಾವ್ ಟೌನ್ ಹಾಲ್‌ನಲ್ಲಿ ಲತಾಕಿ ಆವಾಜ್ ಶೋಭಾ ಕೆ ಸಾಥ್ ಸಂಗೀತೋತ್ಸವ … !

ಮಂಗಳೂರು: ಖ್ಯಾತಗಾಯಕಿ ಲತಾ ಮಂಗೇಶ್ವರ್ ಅವರ ಹಿಂದಿ ಹಾಡುಗಳನ್ನೊಳಗೊಂಡ ಒಟ್ಟು 24 Solo ಮತ್ತು Duet ಹಾಡುಗಳನ್ನು ಆಯ್ಕೆ ಮಾಡಿ ಲತಾಕಿ ಆವಾಜ್ ಶೋಭಾ ಕೆ ಸಾಥ್ ಎಂಬ ಕಾರ್ಯಕ್ರಮವನ್ನು ಡಿ 14 ರಂದು ನಗರದ ಕುದ್ಮುಲ್ ರಂಗರಾವ್ ಟೌನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಶೋಭಾ ಭಾಸ್ಕರನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಕಾರ್ಯಕ್ರಮದ ವಿಶೇಷವೇನೆಂದರೆ, ನಾನು ನಡೆಸುತ್ತಿರುವ ಸಿಂಚನಮೆಲೊಡಿಸ್ ತಂಡದ ಗಾಯಕರನ್ನೇ ಗಾಯನ ಸ್ಪರ್ಧೆಯಲ್ಲಿ ಧ್ವನಿಯಾಗಲಿದ್ದಾರೆ…

Read More

ಮಂಗಳೂರು ಬೋಳಾರ ಶ್ರೀ ಮಂಗಳಾದೇವಿ ದೇವಸ್ಥಾನ ಶ್ರೀ ಮೂಕಾಂಬಿಕಾ ಯಕ್ಷಗಾನ ತರಬೇತಿ ಕೇಂದ್ರ ಇದರ 12ನೇ ವಾರ್ಷಿಕೋತ್ಸವ

ಮಂಗಳೂರು ಬೋಳಾರ ಶ್ರೀ ಮಂಗಳಾದೇವಿ ದೇವಸ್ಥಾನ ಶ್ರೀ ಮೂಕಾಂಬಿಕಾ ಯಕ್ಷಗಾನ ತರಬೇತಿ ಕೇಂದ್ರ ಇದರ 12ನೇ ವಾರ್ಷಿಕೋತ್ಸವ ನಿರ್ದೇಶಕ ಜಯಕರ ಪಂಡಿತ್ ಬಜಾಲ್ ನಿರ್ದೇಶನದಲ್ಲಿ, ಸಭೆ ಸನ್ಮಾನ ಕಾರ್ಯಕ್ರಮ, ದಕ್ಷ ಯಜ್ಞ, ಗಿರಿಜಾ ಕಲ್ಯಾಣ, ಕಾರ್ತಿಕೇಯ ಕಲ್ಯಾಣ, ಯಕ್ಷಗಾನ ಪ್ರದರ್ಶನದೊಂದಿಗೆ ಶ್ರೀಮಂಗಳದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ವೀರನಗರ ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ಅಧ್ಯಕ್ಷ, ಉದ್ಯಮಿ, ಕೇಶವ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷಗಾನ ಕಲಾವಿದ, ಉದ್ಯಮಿ, ಬೋಳಾರ ಸುರಭಿ ಏಜೆನ್ಸಿ ಮಾಲಕ ಶಿವಪ್ರಸಾದ್ ಪ್ರಭು,…

Read More

ಮಂಗಳೂರು ಏರ್‌ಪೋರ್ಟ್‌ಗೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ʼ ಸ್ಥಾನಮಾನ ನೀಡಲು ನಿಯಮ 377ರಡಿಯಲ್ಲಿ ಸಂಸದ ಚೌಟ ಲೋಕಸಭೆಯಲ್ಲಿ ಒತ್ತಾಯ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ (PoC)” ಸ್ಥಾನ-ಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾ. ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ಏರ್‌ಪೋರ್ಟ್‌ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ ಒಟ್ಟು…

Read More

ಡಿಸೆಂಬರ್ .12ರಂದು ‘ಪಿಲಿಪಂಜ’ ತುಳುಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

ಉಡುಪಿ:ಯಸ್ ಬಿ ಗ್ರೂಪ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ ‘ಪಿಲಿಪಂಜ’ ತುಳು ಸಿನಿಮಾ ಡಿಸೆಂಬರ್ 12ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಭರತ್ ಶೆಟ್ಟಿ ತಿಳಿಸಿದರು.ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ ಸಿನಿಮಾನ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ ಸಿನಿಮಾಸ್,…

Read More

ಸಾಮಾಜಿಕ ಮಾದ್ಯಮದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ … !?

ಮಂಗಳೂರು :ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ…

Read More

ರಾಜಕೀಯ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ , ಸೈನಿಕರಿಗೆ ಏಕೆ ಇಲ್ಲ… ? ,ಮಾಜಿ ಸೈನಿಕರಾದ ಸೆಬಾಸ್ಟೀನ್ ಪ್ರಶ್ನೆ .. ?

ಮಂಗಳೂರು: ನಮ್ಮ ಹೆಚ್ಚಿನ ಯವ್ವನವನ್ನು ಗಡಿಯಲ್ಲೇ ಕಳೆಯುತ್ತೇವೆ ಅಲ್ಲಿಂದ ನಿವೃತ್ತಿ ಪಡೆದು ಇಲ್ಲಿಗೆ ಬರುವಾಗ ಯಾವುದೇ ರೀತಿಯ ಮರ್ಯಾದೆ ಸಿಗುವುದಿಲ್ಲ . ಇದು ತುಂಬಾನೇ ನೋವು ಉಂಟು ಮಾಡುತ್ತದೆ . ಸರಕಾರವು ಯಾವುದೇ ಸವಲತ್ತನ್ನು ನೀಡುವುದಿಲ್ಲ ಎಂದುಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕಡಬ ತಾಲ್ಲೂಕು ಘಟಕದ ಅಧ್ಯಕ್ಷರು ,ಮಾಜಿ ಸೈನಿಕರಾದ ಸೆಬಾಸ್ಟೀನ್ ತಮ್ಮ ಅಳಲನ್ನು ತೋಡಿಕೊಂಡರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂವಿಧಾನ ಹೇಳುತ್ತದೆ ಸೈನಿಕರಿಗೆ ಗೌರವ, ಅನುಕೂಲವನ್ನು ನೀಡಬೇಕೆಂದು…

Read More
error: Content is protected !!