ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಕಟುವಾಗಿ ವಿರೋಧಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದು ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ. ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದಂತೂ ಈ ಸರ್ಕಾರದ ಬೇಜವಾಬ್ದಾರಿಯ ಪರಮಾವಧಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದರು . ಅವರು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ನವೆಂಬರ್ 23 ರಂದು ಪದುವಾ ಮೈದಾನದಲ್ಲಿ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟ

ಮಂಗಳೂರು: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಮತ್ತು ಕೊಡಗು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317D ಇದರ ಪ್ರಥಮ ಬಾರಿಗೆ ಸ್ವತಂತ್ರವಾಗಿ ನಡೆಯಲಿರುವ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟವನ್ನು, ಮಂಗಳೂರು ಪದುವಾ ಮೈದಾನದಲ್ಲಿ ನವೆಂಬರ್ 23 ರಂದು ನಡೆಯಲಿದೆ ಎಂದು ಕ್ರೀಡಾ ಕೂಟದ ಮುಖ್ಯ ಸಂಯೋಜಕಿ ಲಯನ್ ಆಶಾ ಸಿ. ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕ್ರೀಡಾ ಕೂಟವನ್ನು…

Read More

ನೀರಿನ ಕೊಳವೆ ಒಡೆದು ಹೋದ ಪ್ರದೇಶಕ್ಕೆ ಶಾಸಕರ ಭೇಟಿ … !

ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಶಾಸಕ ಕಾಮತ್ ರವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಅಂತ್ಯಗೊಂಡು ಒಂದು ವರ್ಷವಾಗುತ್ತಾ ಬಂದಿದ್ದು ಸದ್ಯ ಯಾವುದೇ ಚುನಾಯಿತ ಪ್ರತಿನಿಧಿಗಳಿಲ್ಲದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತಾಧಿಕಾರಿ ಮೂಲಕ…

Read More

ಇಂಡಸ್ ಟವರ್ಸ್ ತಾಂತ್ರಿಕರು ಮತ್ತು ಭಾರತೀಯ ಪ್ರೈವೇಟ್ ಟೆಲಿಕಾಂ ಮಜೂರ್ ಸಂಘ (BPTMS) ಸದಸ್ಯರಿಂದ ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿ ಪ್ರತಿಭಟನೆ…. !

ಮಂಗಳೂರು : ಇಂಡಸ್ ಟವರ್ಸ್ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿದ್ದ ನೂರಾರು ತಂತ್ರಜ್ಞರು ಹಾಗೂ ಭಾರತೀಯ ಪ್ರೈವೇಟ್ ಟೆಲಿಕಾಂ ಮನ್ಸೂರ್ ಸಂಘ (BPTMS) ಸದಸ್ಯರು ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿ ಧರಣಿ ನಡೆಸಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಾರೆ. ಹೊಸ ಕಾನ್‌ಟ್ರಾಕ್ಟರ್ ಅಧಿಕಾರ ವಹಿಸಿಕೊಂಡ ನಂತರ ಅನೇಕ ಕಾರ್ಮಿಕರಿಗೆ ಕೆಲಸ ನೀಡದೆ ವಜಾಗೊಳಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳನ್ನು ಮರುಸ್ಥಾಪಿಸಲು ಹಾಗೂ ನ್ಯಾಯಯುತ ಕಾರ್ಮಿಕ ವ್ಯವಸ್ಥೆಗಾಗಿ ಹೋರಾಟ ಆರಂಭಿಸಿದ್ದಾರೆ. ಮುಖ್ಯ ಬೇಡಿಕೆಗಳು:

Read More

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಂಟ್ ಕಾಲೇಜಿನಲ್ಲಿ IEEE ಅಂತಾರಾಷ್ಟ್ರೀಯ ಸಮ್ಮೇಳನ… !

ಮಂಗಳೂರು: ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯೂನಿಕೇಶನ್ಸ್ (COSMIC-2025) ಕುರಿತು IEEE ದ್ವಿತೀಯ ಅಂತಾರಾಷ್ಟ್ರೀಯ ಸಮ್ಮೇಳನವು ನವೆಂಬರ್ 21 ಮತ್ತು 22 ರಂದು ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಂಟ್ ಕಾಲೇಜಿನ ಡಾ. ಎಸ್. ಎಸ್. ಇಂಜಗನೇರಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸಹ್ಯಾದ್ರಿ ಸದಾ ಸಂಶೋಧನೆ ಮತ್ತು ನವೀನತೆಗೆ ಆದ್ಯತೆ ನೀಡುತ್ತಾ,…

Read More

ನವೆಂಬರ್ 22 ಮತ್ತು 23ರಂದು ಆರೋಹಣಂ ಸಂಗೀತ ಶಾಲೆಯ ದಶಮಾನೋತ್ಸವ- ‘ದಶಕ ಸಮರ್ಪಣಂ

ಮಂಗಳೂರು : ಆರೋಹಣಂ ಸಂಗೀತ ಶಾಲೆಯ ದಶಮಾನೋತ್ಸವದ ಅಂಗವಾಗಿ, ಎರಡು ದಿನಗಳ ಸಂಗೀತಮಹೋತ್ಸವ ‘ದಶಕ ಸಮರ್ಪಣಂ’ ಕಾರ್ಯಕ್ರಮವು ನವೆಂಬರ್ 22 ಮತ್ತು 23 ರಂದು ಕೊಡಿಯಾಲ್ ಬೈಲ್ ನ ಶಾರದಾ ವಿದ್ಯಾಲಯದ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸಂಘಟನೆಯ ಉಪಾಧ್ಯಕ್ಷರಾದ ಮಂಜುನಾಥ್ ಭಟ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ನವೆಂಬರ್ 22 ಶನಿವಾರದ ಕಾರ್ಯಕ್ರಮವು ಮಧ್ಯಾಹ್ನ 1.30ಕ್ಕೆ ಶಾರದಾ ವಿದ್ಯಾಲಯದ ಪ್ರಾಚಾರ್ಯರಾದ ದಯಾನಂದ ಕಟೀಲ್, ಇವರ ದೀಪಪ್ರಜ್ವಲನದೊಂದಿಗೆ…

Read More

ಕಲ್ಲು ಕೋರೆಯ ಪರವಾನಿಗೆ ಹೆಚ್ಚಾದಲ್ಲಿ ಮುಂದಿನ ದಿನಗಳಲ್ಲಿ ಕಲ್ಲಿನ ದರ ಇಳಿಕೆ ಕಾಣಲಿದೆ : ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ಸಂಘ

ಮಂಗಳೂರು: ರಾಜ್ಯ ಸರಕಾರ ಈಗಾಗಲೇ ರಾಜಧನ ಇಳಿಕೆ ಮಾಡಿದ್ದರಿಂದ ಕೆಂಪು ಕಲ್ಲಿನ ದರ ಇಳಿಕೆಯನ್ನು ಕಾಣುತ್ತಾ ಇದೆ . ಕೆಂಪು ಕಲ್ಲು ಗಣಿಗಾರಿಕೆಗೆ ಇನ್ನಷ್ಟು ಲೈಸೆನ್ಸ್ ಲಭ್ಯವಾದರೆ ಮುಂದಿನ ಎರಡು ತಿಂಗಳಲ್ಲಿ ಕಲ್ಲಿನ ದರವೂ ಕಡಿಮೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ತಿಳಿಸಿದೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸತೀಶ್ ಆಚಾರ್ಯ, ಹಿಂದೆ 242ರಷ್ಟು ಕೆಂಪುಕಲ್ಲು ಪಾಯಗಳಿಗೆ ಪರವಾನಿಗೆ ಇದ್ದು, ಇಷ್ಟೊಂದು ನಿಯಮಗಳೂ ಇರಲಿಲ್ಲ. ಕಳೆದ ಆರು ತಿಂಗಳಿನಿಂದೀಚೆಗೆ ಸರಕಾರದ…

Read More

ಮಂಗಳೂರು ಮಹಾ ನಗರ ಪಾಲಿಕೆಯಿಂದ ಹೀಗೊಂದು ಪ್ರಯೋಗ … !

ಮಂಗಳೂರು: ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು .ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ ಮಾಡುತ್ತಿತ್ತು .ಇದೀಗ ಮಂಗಳೂರು ಮಹಾ ನಗರ ಪಾಲಿಕೆಯು ಆ ಪ್ರದೇಶಕ್ಕೆ ಕಸ ಹಾಕದಂತೆ ಬೇಲಿ ಹಾಕಿ ಇದು ನನ್ನ ನಗರ ಸ್ವಚ್ಛತೆ ಕಾಪಾಡುವುದು ನನ್ನ ಧರ್ಮ ಎಂಬುದಾಗಿ ಸಂದೇಶವನ್ನು ಅಲ್ಲಿ ಕಸವನ್ನು ಬಿಸಾಕಿ ಹೋಗುವ ನಾಗರಿಕರಿಗೆ ದಪ್ಪ…

Read More

ರಜೆ ಮಾಡದ ರಾಜ ಹಾಸ್ಯಗಾರ ವಳಕುಂಜ ಅವರಿಗೆ ಕದ್ರಿ ವಿಷ್ಣು ಪ್ರಶಸ್ತಿ

ಮಂಗಳೂರು: 27 ವರ್ಷ ಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ ಅಪೂರ್ವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ” ಕದ್ರಿ ವಿಷ್ಣು ಪ್ರಶಸ್ತಿ -2025″ ನೀಡಿ ಗೌರವಿಸಲಾಯಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಕಳೆದ 9 ವರ್ಷ ಗಳಿಂದ ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ…

Read More

ಆಮ್ ಆದಿ ಪಾರ್ಟಿ ಮಂಗಳೂರು- ನಾಗರಿಕ ಅಹವಾಲು ಪೋರ್ಟಲ್ ಪ್ರಾರಂಭ

ಮಂಗಳೂರು: ಇಂದಿನಿಂದ ಮಂಗಳೂರಿನ ನಾಗರಿಕರು ಮಂಗಳೂರು ನಗರಸಭೆಯ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ಕುರಿತು ಅಹವಾಲುಗಳನ್ನು https://aapdakshinakannada.org/Grievance/ ಎನ್ನುವ ಪೋರ್ಟಲ್ ಮುಖಾಂತರ ಆನ್‌ಲೈನ್‌ನಲ್ಲಿ ದಾಖಲಿಸಬಹುದು ಎಂದುಪೋರ್ಟಲ್ ಸಂಚಾಲಕರಾದ ನೈಜಲ್ ಅಲ್ಬುಕರ್ಕ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿ , ಸುತ್ತುಮುತ್ತಲಿನ ಸಮಸ್ಯೆಗಳ ಫೋಟೋಗಳು, ವೀಡಿಯೋಗಳು ಮತ್ತು ಸಮಸ್ಯೆಗಳ ಕುರಿತಾದ ವಿವರಣೆಗಳನ್ನು ಕೂಡ ನಾಗರಿಕ ಅಹವಾಲು ಪೋರ್ಟಲ್ ಸೇರಿಸಬಹುದಾಗಿದೆ . ಸ್ವಚ್ಛತೆ , ನೀರು , ರಸ್ತೆ ಮತ್ತು ಚರಂಡಿ ವ್ಯವಸ್ಥೆ , ಘನ…

Read More
error: Content is protected !!