ನವೆಂಬರ್ 14 ರಿಂದ 16ರ ವರೆಗೆ ಫಾದರ್ ಮುಲ್ಲರ್ ಕನ್ವೆಸ್ಷನ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳ- 2025

ಮಂಗಳೂರು: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್‌ ಕಾಲೇಜು (FMHMC) ಮತ್ತು ಗ್ಲೋಬಲ್ ಹೋಮಿಯೋಪಥಿ ಫೌಂಡೇಶನ್ (GHF) ಹಾಗೂ ನವದೆಹಲಿಯ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಹೋಪಿಯೋಪಥಿ ಹೋಮಿಯೋಪಥಿಕ್ ಶಿಕ್ಷಣ, ಅಭ್ಯಾಸ ಸಹಯೋಗದಲ್ಲಿ, ಎಕ್ಸ್‌ ಪ್ಲೋರಾ 2025 ಸಂಶೋಧನಗಳ ಏಕೀಕರಣ ಎಂಬ ಅಂತರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ 2025 ಕಾರ್ಯಕ್ರವು ನವೆಂಬರ್ 14 ರಿಂದ 16ರವರೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ ಮಂಗಳೂರು ಇದರ ನಿರ್ದೇಶಕರಾದ ರೆವರೆಂಡ್…

Read More

ರಾಷ್ಟ್ರಗೀತೆಗೆ ಅಪಮಾನ ಆರೋಪ; ಮಾಜಿ ಸ್ಪೀಕ‌ರ್ ಕಾಗೇರಿ ವಿರುದ್ಧ ಗುಡುಗಿದ ಮಾಜಿ ಸಚಿವ ಬಿ ರಮಾನಾಥ ರೈ .

ಮಂಗಳೂರು: ನಾವು ಪ್ರಾಥಮಿಕ ಶಿಕ್ಷಣ ಪಡೆದಾಗಿನಿಂದಲೂ ಜನಗಣಮನ ರಾಷ್ಟ್ರ,ಗಾನವಾಗಿ ಪ್ರತಿಯೊಬ್ಬರೂ ಗೌರವಿಸುವ ವಿಚಾರ ತಿಳಿದಿದೆ. ದೊಡ್ಡ ವ್ಯಕ್ತಿಯಾಗಿದ್ದರೂ ವಂದೇ ಮಾತರಂ ಮತ್ತು ಜನಗಣಮನಕ್ಕೆ ಬೇಧಭಾವವನ್ನು ಹುಟ್ಟಿಸುವಂತಹ ಹೇಳಿಕೆ ನೀಡುವುದು ತಪ್ಪು. ರವೀಂದ್ರನಾಥ ಠಾಗೋರರು ಜನಗಣಮನ ಗೀತೆ ರಚಿಸಿ ಬಿಡುಗಡೆ ಮಾಡಿದ್ದು 1911 ಡಿಸೆಂಬರ್ 11ಕ್ಕೆ. ಇದನ್ನು ಬ್ರಿಟಿಷರ ಸ್ವಾಗತ ಗೀತೆ ಅಂತಾರಲ್ಲ.ಇದು ಮಾಜಿ ಸ್ಪೀಕ‌ರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಷ್ಟ್ರಗೀತೆಗೆ ಮಾಡಿದ ಅಪಮಾನವೇ ಸರಿ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಗುಡುಗಿದರು . ಅವರು…

Read More

ನವೆಂಬರ್ 14ರಂದು ರಾಜ್ಯಾದ್ಯಂತ ತುಳು-ಕನ್ನಡ ಚಿತ್ರ ‘ಜೈ’ ರಿಲೀಸ್

ರೂಪೇಶ್ ಶೆಟ್ಟಿ ನಿರ್ದೇಶನ ,ಅಭಿನಯದ ಹೊಸ ತುಳು , ಕನ್ನಡ ಚಿತ್ರ ಜೈ ನವೆಂಬರ್ 14ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.ಬಾಲಿವುಡ್ ನ ಸುನಿಲ್ ಶೆಟ್ಟಿ ಪ್ರಪಥಮ ಬಾರಿಗೆ ತುಳು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್ ,ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಬಿಗ್ ಬಜೆಟ್ ನ ಈ ಸಿನಿಮಾ ಮಂಗಳೂರು ಹಾಗೂ ಸುತ್ತು ಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಿಸಿದ್ದಾರೆ. ಬಿಡುಗಡೆಗೂ ಮುನ್ನ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಆದಿತ್ಯವಾರ ಮಂಗಳೂರಿನ ಭಾರತ್ ಸಿನಿಮಾ ಚಿತ್ರ ಮಂದಿರದಲ್ಲಿ…

Read More

ಸಾಮಾಜಿಕ ಪಿಡುಕನ್ನು ಹೋಗಲಾಡಿಸುವ ಕನಕದಾಸರ ಬರವಣಿಗೆ ಇಂದಿಗೂ ಪ್ರಸ್ತುತ : ದ. ಕ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ ಆಚರಣೆಯು ಮಂಗಳೂರಿನ ತುಳುಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ದರ್ಶನ್ ಹೆಚ್ ವಿ , ಸಾಹಿತ್ಯವನ್ನು ತಿಳಿಯುವುದು ತುಂಬಾನೇ ಮುಖ್ಯವಾಗಿರುತ್ತದೆ . ಅದರಲ್ಲಿ ನಾನಾ ಪ್ರಕಾರಗಳು ಬರುತ್ತದೆ . ಅವುಗಳಲ್ಲಿ ಒಂದು ಪ್ರಕಾರ ದಾಸ ಸಾಹಿತ್ಯ . ದಾಸ ಸಾಹಿತ್ಯವು ಕನ್ನಡ ಸಾಹಿತ್ಯ ಲೋಕಕ್ಕೆ…

Read More

ಕ್ಲಾಸಿಕ್ ಸಬ್ ಜೂನಿಯರ್ 76 ಕೆಜಿ ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025ರಲ್ಲಿ ಶೆರಿಲ್ ಡಿಸೋಜಾಗೆ ಬೆಳ್ಳಿ ಪದಕ

ಮಂಗಳೂರು: ಕರ್ನಾಟಕ ರಾಜ್ಯ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ಪುರುಷ ಮತ್ತು ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025 (ಕ್ಲಾಸಿಕ್ ಮತ್ತು ಎಕ್ಯುಪ್ಪೆಡ್ ) ವಿಭಾಗದಲ್ಲಿ ಸ್ಪರ್ಧೆಯು ಇತ್ತೀಚಿಗೆ ತೊಕ್ಕೊಟ್ಟುವಿನ ಅಂಬಿಕಾ ರಸ್ತೆಯಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಓದುತ್ತಿರುವ ಕ್ಲಾಸಿಕ್ ಸಬ್ ಜೂನಿಯರ್ 76 ಕೆಜಿ ವಿಭಾಗವನ್ನು ಪ್ರತಿನಿಧಿಸಿದ ಶೆರಿಲ್ ಡಿಸೋಜಾ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು ಮೆಲ್ವಿನ್ ಡಿಸೋಜಾ ಮತ್ತು ಲೀನಾ ಫೆರ್ನಾಂಡಿಸ್ ಇವರ ಪುತ್ರಿಯಾಗಿದ್ದಾರೆ . ಇವರಿಗೆ ನಾಗುರಿಯ ಗರೋಡಿ…

Read More

ಕ್ಲಾಸಿಕ್ ಜೂನಿಯರ್ 57 ಕೆಜಿ ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025ರಲ್ಲಿ ಮೋಕ್ಷಿತಾ ಬಿ ಗೆ ಬೆಳ್ಳಿ ಪದಕ

ಮಂಗಳೂರು: ಕರ್ನಾಟಕ ರಾಜ್ಯ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ಪುರುಷ ಮತ್ತು ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025 (ಕ್ಲಾಸಿಕ್ ಮತ್ತು ಎಕ್ಯುಪ್ಪೆಡ್) ವಿಭಾಗದಲ್ಲಿ ಸ್ಪರ್ಧೆಯು ಇತ್ತೀಚಿಗೆ ತೊಕ್ಕೊಟ್ಟಿನ ಅಂಬಿಕಾ ರಸ್ತೆಯಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಕ್ಲಾಸಿಕ್ ಜೂನಿಯರ್ 57 ಕೆಜಿ ವಿಭಾಗವನ್ನು ಪ್ರತಿನಿಧಿಸಿದ ಸೇಂಟ್ ಆಗ್ನೆಸ್ ಕಾಲೇಜಿನ ಮೋಕ್ಷಿತಾ ಬಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ, ಅವರು ದಿವಂಗತ ಸುರೇಶ್ ಮತ್ತು ಮನೋರಮಾ ಬಿ ಇವರ ಪುತ್ರಿಯಾಗಿದ್ದಾರೆ . ಇವರಿಗೆ ನಾಗುರಿಯ ಗರೋಡಿ ಎಕ್ಸೆಲ್ ಮಲ್ಟಿ ಜಿಮ್‌ನ…

Read More

ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳ ಬಂಧನ…. !

ಮಂಗಳೂರು: ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಹಪಾಠಿ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಈ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ…

Read More

ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನವೆಂಬರ್ 14,15 ಮತ್ತು 16 ರಂದು “ಕಾಜು ಶತಮಾನೋತ್ಸವ ಸಮ್ಮೇಳನ -2025”

ಮಂಗಳೂರು: ಕರ್ನಾಟಕ ಗೋಡಂಬಿ ಸಂಸ್ಕರಣೆಯ 100 ವರ್ಷಗಳ ಸ್ಮರಣಾರ್ಥವಾಗಿ ಕರ್ನಾಟಕ ಗೋಡಂಬಿ ತಯಾರಕರ ಸಂಸ್ಥೆಯಾದ [ಕೆಸಿಎಂಎ] “ಕಾಜು ಶತಮಾನೋತ್ಸವ ಸಮ್ಮೇಳನ -2025″ ಕಾರ್ಯಕ್ರಮವನ್ನು ನವೆಂಬರ್ 14, 15 ಮತ್ತು 16 ರಂದು ಭಾರತದ ಸಂಘಟಿತ ಗೋಡಂಬಿ ಉದ್ಯಮದ ಜನ್ಮಸ್ಥಳವಾದ ಮಂಗಳೂರಿನ ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆಸಲಿದೆ ಎಂದು ಕೆ ಸಿ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಎ ಕೆ ರಾವ್ ತಿಳಿಸಿದರು . ಅವರು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ…. !

ಮಂಗಳೂರು:ದಾರ್ಶನಿಕ, ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು 1912ರ ಫೆ.21ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾಮಾಜಿಕ ಧಾರ್ಮಿಕ ಕ್ರಾಂತಿಗೆ ನಾಂದಿ ಹಾಡಿದರು.ಈ ಐತಿಹಾಸಿಕ, ಅಪೂರ್ವ ದಿನದ ಹಿನ್ನಲೆಯಲ್ಲಿ 2026ರ ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಗಳು , ರಾಜಕೀಯ ಮುಖಂಡರೂ ಆದ ಪದ್ಮರಾಜ್ ಆರ್ ಪೂಜಾರಿ ತಿಳಿಸಿದರು . ಅವರು ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ…

Read More

ಚಿಲ್ಲರೆ ಸಿಗರೇಟ್‌ ಮಾರುವ ಅಂಗಡಿಗಳನ್ನು ಮುಚ್ಚಲು ಎಡಿಸಿ ಸೂಚನೆ…!!

ಮಂಗಳೂರು: ಧೂಮಪಾನ ಮಾಡಲು ಅಥವಾ ಸಿಗರೇಟ್ ಚಿಲ್ಲರೆಯಾಗಿ ಮಾರಾಟ ಮಾಡಲು ಅವಕಾಶ ನೀಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವುದು ಕಂಡು ಬಂದರೆ ಅಂತಹ ಅಂಗಡಿಗಳನ್ನು ಮುಚ್ಚುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ರಾಜು ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನಗಳನ್ನು ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ…

Read More
error: Content is protected !!