ಅಬ್ಬಕ್ಕಳ ಕರ್ಮಭೂಮಿ ಉಳ್ಳಾಲದಲ್ಲಿ ಅಬ್ಬಕ್ಕ ರಥಯಾತ್ರೆ ನಾಳೆ ಸಂಪನ್ನ

ಮಂಗಳೂರು: ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ನಡೆಯುತ್ತಿರುವ ರಾಣಿ ಅಬಕ್ಕೆ ರಥಯಾತ್ರೆಯ ಸಮಾರೋಪ ಸಮಾರಂಭ ಹಾಗೂ ಬೃಹತ್ ಶೋಭಯಾತ್ರೆ ಮಂಗಳೂರಿನಲ್ಲಿ ನಾಳೆ ನಡೆಯಲಿದೆ ಎಂದು ಎ ಬಿ ವಿ ಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯು ಸೆಪ್ಟೆಂಬರ್ 6 ರಿಂದ ಮೊದಲ್ಗೊಂಡು ರಾಜ್ಯಾದ್ಯಂತ ಬಹಳ ಯಶಸ್ವಿ ಯಾಗಿ ಸಂಚರಿಸುತ್ತಾ…

Read More

ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಸೆ. 16 ರಿಂದ 21ರ ವರೆಗೆ

ಮಂಗಳೂರು: ಮಿಲಾಗ್ರಿಸ್ ಕಾಲೇಜು ಮಂಗಳೂರು ಹಾಗೂ ಯೂಸ್ಟ್ ಬುಕ್ ಆರ್ ಇದರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16 ರಿಂದ 21ರ ವರೆಗೆ ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಲ್ವಿನ್ ಸೆರಾವ್ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಮಕ್ಕಳಲ್ಲಿ ಇಂದು ಪುಸ್ತಕವನ್ನು ಓದುವ ಹವ್ಯಾಸ ಕಡಿಮೆ ಆಗ್ತಾ ಇದೆ , ವಿದ್ಯಾರ್ಥಿಗಳಲ್ಲಿ ಓದುವ…

Read More

ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಗೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕು- ಐವನ್ ಡಿ’ಸೋಜಾ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರ ತನಕ ರಾಜ್ಯದಲ್ಲಿ ನಡೆಯಲಿದ್ದು ಇದಕ್ಕೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಕರೆ ನೀಡಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ರಾಜ್ಯದಲ್ಲಿ ಇನ್ನೇನೂ ಕೆಲವೇ ದಿನಗಳಲ್ಲಿ ಜಾತಿ ಗಣತಿಯು ನಡೆಯಲಿರುವುದು . ಸಮೀಕ್ಷೆಯಲ್ಲಿ ಸಾರ್ವಜನಿಕರಿಗಾಗಿ ಸುಮಾರು ೬೦ ಪ್ರಶ್ನಾವಳಿಯ ನಮೂನೆಗಳು ಬಿಡುಗಡೆ ಮಾಡಲಾಗಿದೆ.ಈ ಪ್ರಶ್ನೆಗಳಿಗೆ…

Read More

ಶ್ರೀ ರಾಮ್ ಫೈನಾನ್ಸ್ ಮಂಗಳೂರು ಇದರ ವತಿಯಿಂದ 1000 ಕ್ಕೂ ಅಧಿಕ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ.

ಮಂಗಳೂರು: ನಮ್ಕ ದೇಶದಲ್ಲಿ ಶೇ 65% ರಷ್ಣು ಯುವ ಸಮೂಹವೇ ಇದೆ, ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕೆ ಹೊರತು, ದುರುಪಯೋಗವಾದರೆ ದೇಶಕ್ಕೆ ಮಾರಕ. ಹಾಗಾಗಿ ಯುವಕ ಶಕ್ತಿ ಸದ್ಬಳಕೆ, ಸ್ವಾಭಿಮಾನದ ಜೀವನ ನಮ್ಮ ಸಮಾಜದಲ್ಲಿ ಆಗಬೇಕಾದರೆ ಉಳ್ಳವರು ಮುಂದೆ ಬರಬೇಕು, ವಿದ್ಯಾರ್ಜನೆಗೆ, ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು, ವ್ಯವಹಾರದ ತನ್ನ ಪಾಲನ್ನು ಶಿಕ್ಷಣಕ್ಕೆ ನೀಡುತ್ತಿರುವ ಶ್ರೀ ರಾಮ್ ಫೈನಾನ್ಸ್ ನ ಸೇವೆ ನಿಜವಾಗಿಯೂ ಮೆಚ್ಚತಕ್ಕದ್ದು ಎಂದು ದ.ಕ ಜಿಲ್ಲಾ ಸಂಸದರಾದ…

Read More

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ.ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಲಾರಿ ರಸ್ತೆಯಲ್ಲಿ…

Read More

ಕೆಎಂಸಿ ಆಸ್ಪತ್ರೆಯ ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಉತ್ತಮ ಆರೈಕೆ ಗ್ಯಾಸ್ಟ್ರೋಎಂಟರ್ಲಾಜಿ ಸೇವೆ 25ನೇ ವರ್ಷಕ್ಕೆ ಪಾದಾರ್ಪಣೆ

ಮಂಗಳೂರು: ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಾಜಿ ಸೇವೆಗೆ 25 ವರ್ಷ ತುಂಬಿದ್ದು . ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸಹಾನುಭೂತಿಯ ರೋಗಿಯ ಆರೈಕೆಯನ್ನು ಸೂಚಿಸುತ್ತಿದೆ . 2000ನೇ ವರ್ಷದಲ್ಲಿ ಆರಂಭವಾದ ಈ ಸೇವೆಯು ಸುಧಾರಿತ ಡೈಯಾಗ್ನೋಸ್ಟಿಕ್ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆಯನ್ನು ನೀಡುತ್ತಾ ಬರುತ್ತಿದೆ ಎಂದು ಗ್ಯಾಸ್ಟ್ರೋ ಎಂಟರಾಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ಬಿ ವಿ ತಂತ್ರಿ ತಿಳಿಸಿದರು. ಅವರು ಕೆಎಂಸಿ ಆಸ್ಪತ್ರೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕಳೆದ…

Read More

ಸೆ.15ರಂದು ಮಂಗಳೂರಿನಲ್ಲಿ ಜೀ಼ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಯ ಮಹಾ ಆಡಿಷನ್

ಮಂಗಳೂರು: ಜೀ಼ ಕನ್ನಡ ವಾಹಿನಿ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮತ್ತೊಮ್ಮೆ ವೇದಿಕೆ ಸಿದ್ಧಮಾಡಿದೆ . ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದೆ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ…

Read More

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ ಅಂಧರ್

ಬಂಟ್ವಾಳ : ಮಾರ್ಚ್ 29 ರಂದು ಸಂಜೆ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಪೊಸ್ಕೋ ಕೇಸ್ ನಲ್ಲಿ ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಸಂತ್ರಸ್ಥೆ ಬಾಲಕಿಯ ನೆರೆಮನೆವಾಸಿ ಅಬೂಬಕ್ಕರ್ (50) ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ 29.03.2025 ರಂದು ಸಂಜೆ 05.00 ಗಂಟೆ ಸಮಯಕ್ಕೆ ನೊಂದ ಬಾಲಕಿ ಆಟವಾಡುತ್ತಿದ್ದಾಗ ಆಕೆಯನ್ನು ಯಾರು ವಾಸ್ತವ್ಯ ಇರದ ಮನೆಯ ಹಿಂಬಾಗಿಲಿನಲ್ಲಿರುವ ಸಿಟೌಟ್ ಗೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ….

Read More

ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮ.

ಮಂಗಳೂರು: ಭಾರತ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಶಾಖೆ , ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೈಕಂಪಾಡಿ, ಮಂಗಳೂರು, ಕೆನರಾ ಕೈಗಾರಿಕಾ ಸಂಘ ಮಂಗಳೂರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದೆಂದು ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಸುಂದರ್ ಎಸ್…

Read More

ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್‌ ಹದಿನಾರನೇ ವರ್ಷದ ಕದ್ರಿ ಸ್ಟಾರ್ ನೈಟ್ ಕಾರ್ಯಕ್ರಮ

ಮಂಗಳೂರು: ಭಾರತ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಶಾಖೆ , ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೈಕಂಪಾಡಿ, ಮಂಗಳೂರು, ಕೆನರಾ ಕೈಗಾರಿಕಾ ಸಂಘ ಮಂಗಳೂರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದೆಂದು ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಸುಂದರ್ ಎಸ್…

Read More
error: Content is protected !!