ವಸಂತ್ ಗಿಳಿಯಾರ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಖಂಡನೆ.
ಪವಿತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕರು ಆಧಾರ ರಹಿತ ಆರೋಪ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಸುದ್ದಿಯಾಗಿದೆ. ಬುರುಡೆ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ಒಳಪಡಿಸಿದೆ. ಧರ್ಮಾಧಿಕಾರಿಗಳು, ಕ್ಷೇತ್ರದ ಸಿಬ್ಬಂದಿ ರಾಜ್ಯಾದ್ಯಂತ ಎಲ್ಲರೂ ಸ್ವಾಗತಿಸಿದ್ದಾರೆ. ನಿಷ್ಪಕ್ಷಪಾತ ತನಿಖೆಯೂ ನಡೆಯುತ್ತಿದೆ. ಅನಾಮಿಕ ತೋರಿಸಿದ ಎಲ್ಲಾ ಸ್ಥಳಗಳಲ್ಲಿ ಅಗೆದು ತಪಾಸಣೆ ನಡೆಸಲಾಗಿದೆ. ಈ ಕುರಿತಾಗಿ ಯೂಟುಬರ್ ಗಳು, ಸೋಶಿಯಲ್ ಮೀಡಿಯಾ ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ತಮ್ಮದೇ ತೀರ್ಪುಗಳನ್ನು ನೀಡುತ್ತಿದ್ದಾರೆ. ತನಿಖೆ ಆದೇಶಿಸಿ 2 ವಾರಗಳ…