ಲಕುಮಿ ತಂಡದ ‘ಆಂಟಿ & ಅಂಕಲ್’ ಹೊಚ್ಚ ಹೊಸ ನಾಟಕಕ್ಕೆ ಮಂಗಳೂರಿನ ಶರವು ಕ್ಷೇತ್ರದಲ್ಲಿ ಮುಹೂರ್ತ

ಮಂಜೇಶ್ವರ: ಕಿಶೋರ್ ಡಿ ಶೆಟ್ಟಿ ನಿರ್ಮಾಣ ಮತ್ತು ನಿರ್ದೇಶನದ ಅರವಿಂದ ಬೋಳಾರ್ ವಿಭಿನ್ನ ಅಭಿನಯದ ಲಕುಮಿ ತಂಡದ ಕುಸಲ್ದ ಕಲಾವಿದೆರ್ ಅಭಿನಯಿಸುವ ಹೊಚ್ಚ ಹೊಸ ತುಳು ಹಾಸ್ಯಮಯ ನಾಟಕ ‘ಆಂಟಿ & ಅಂಕಲ್’ ಇಂದು ಮಂಗಳೂರಿನ ಶರವು ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶುಭ ಮುಹೂರ್ತಗೊಂಡಿತು. ವಸಂತ ಅಮೀನ್ ಸಾಹಿತ್ಯದ ತುಳಸೀದಾಸ್ ಮಂಜೇಶ್ವರ ರಚಿಸಿದ ಈ ನಾಟಕಕ್ಕೆ ನಾಗಾರ್ಜುನ್ ಮಂಗಲ್ಪಾಡಿ ಸಂಗೀತ ಅಳವಡಿಸಿದ್ದಾರೆ. ನವೀನ ಶೆಟ್ಟಿ ಅಳಕೆ ಸಲಹೆ ನೀಡಿದ ಈ ನಾಟಕವನ್ನು ಗಿರೀಶ್ ಶೆಟ್ಟಿ ನಿರ್ವಹಣೆ ಮಾಡಿದ್ದಾರೆ.

Read More

“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ “

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾಕೇಂದ್ರ ಜಲಿಗುಡ್ಡೆ ಇದರ ಹಾಗೂ ಬಾಲಿಕಾಶ್ರಮ ಕಂಕನಾಡಿ ಇಲ್ಲಿನ ಮಕ್ಕಳಿಗಾಗಿ“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ ” ಎಂಬ ಸಮಯೋಜಿತ ಕಾರ್ಯಕ್ರಮವನ್ನು ತಾ. 22.6.2025 ನೇ ರವಿವಾರಬಾಲಿಕಾಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಥಮಿಕ ಶಾಲಾ ಬಾಲಕಿಯರಿಗಾಗಿ ರಾಮಾಯಣ ಮತ್ತು ಮಹಾಭಾರತ ಅಲ್ಲದೆ ಪುರಾಣಗಳ ಬಗ್ಗೆ ಸುಮಾರು 50 ಕ್ಕೂ ಅಧಿಕ ರಸಪ್ರಶ್ಣೆ ಯನ್ನು ಕೇಳಲಾಗಿ ಸಮರ್ಪಕವಾಗಿ ಮಕ್ಕಳು ಪ್ರಶ್ಣಾನುಸಾರ ಉತ್ತರ ನೀಡಿದರು. 60 ಕ್ಕೂ ಹೆಚ್ಚು ಬಾಲಕಿಯರು ಈ ರಸಪ್ರಶ್ಣೆಯಲ್ಲಿ…

Read More

ಸ್ನೋ ಮ್ಯಾನ್ ಐಸ್ ಕ್ರೀಮ್ ಪಾರ್ಲರ್ ನ ಎರಡನೇ ಶಾಖೆ ಶುಭಾರಂಭ

ಅಸ್ತ್ರ ಗ್ರೂಪ್ ಲಂಚುಲಾಲ್ ಇವರ ಮಾಲಕತ್ವದ ಸ್ನೋ ಮ್ಯಾನ್ ಐಸ್ ಕ್ರೀಮ್ ಪಾರ್ಲರ್ ನ ಎರಡನೇ ಶಾಖೆ ನಿನ್ನೆ ದೇರಳಕಟ್ಟೆಯಲ್ಲಿ ಶುಭಾರಂಭಗೊಂಡಿತು. .ಉಧ್ಘಟನಾ ಸಮಾರಂಭದಲ್ಲಿ ಅಸ್ತ್ರ ಗ್ರೂಪ್ ಸಿ.ಇ.ಓ ,ಕ್ಯಾಟ್ಕಾ ಅಧ್ಯಕ್ಷರಾದ ಲಂಚು ಲಾಲ್, ದಾಸ್ ಪ್ರಮೋಟರ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಅನಿಲ್ ದಾಸ್ ,ಲಂಚು ಲಾಲ್ ಅವರ ತಾಯಿ ರೇಖಾ,ಧರ್ಮ ಪತ್ನಿ ಭವ್ಯ ಉಪಸ್ಥಿತರಿದ್ದರು, ಲಂಚುಲಾಲ್ ಅವರ ತಾಯಿ ದೀಪ ಬೆಳಗಿಸುವುದರ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯ ಅತಿಥಿಗಳು, ಸಿನಿಮಾ ತಾರೆಯರು ಉಪಸ್ಥಿತರಿದ್ದರು…

Read More

ಬದುಕಿಗೆ ಮುಳುವಾಯಿತೇ ಬಣ್ಣ – 19 ರಲ್ಲೇ ಜೀವನ ಅಂತ್ಯಗೊಳಿಸಿದ ವಿದ್ಯಾರ್ಥಿನಿ

ಮಂಜೇಶ್ವರ : ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಬಗ್ಗೆ ತಲಪಾಡಿಯ ಕಿನ್ಯದಿಂದ ವರದಿಯಾಗಿದೆ.ಶ್ರೇಯಾ (19) ಸಾವನ್ನಪ್ಪಿದ ದುರ್ದೈವಿ.ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು ಬರೆದಿದ್ದಾಳೆ. ಮನೆಯ…

Read More

ಭಾರೀ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು-ಮುರುಡೇಶ್ವರ ರೈಲು ಸಂಚಾರದಲ್ಲಿ ವ್ಯತ್ಯಯ

ಹಾಸನ, ಜೂ. 21 ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಬಂಡೆ ಕಲ್ಲುಗಳು ಬಿದ್ದಿವೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದ ಪರಿಣಾಮ ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಇದೇ ಮಾರ್ಗದಲ್ಲಿ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ, ಕ್ಷೇತ್ರಾಡಳಿತ ಸಮಿತಿಯನ್ನು ಪುನರ್ ರಚಿಸಲಾಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸಾಹುಕಾರ್ ಕೊರಗಪ್ಪರವರ ಮೊಮ್ಮಗ ಜಯರಾಜ್ ಎಚ್ ಸೋಮಸುಂದರಂ (ಎಚ್.ಎಸ್.ಜಯರಾಜ್) ಅವರನ್ನು…

Read More

ಬಂಟ್ವಾಳ : ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ.ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು…

Read More

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ….

Read More

ದಕ್ಷಿಣಕನ್ನಡದ ಜಿಲ್ಲಾಧಿಕಾರಿ, ಮಕ್ಕಳ ‘ರಜೆ ಕೊಡುವ ಡಿಸಿ’ ಮುಲೈ ಮುಗಿಲನ್ ವರ್ಗಾವಣೆ, ನೂತನ ಡಿಸಿ ದರ್ಶನ್!

ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ ವರ್ಗಾಯಿಸಿದೆ. ಅವರನ್ನು ಬೆಂಗಳೂರಿನ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನ‌ರ್ ಆಗಿ ವರ್ಗಾಯಿಸಲಾಗಿದೆ. ರಾಜ್ಯದಲ್ಲಿ ಒಟ್ಟು 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ…

Read More

ಮಂಗಳೂರು ವಿ.ವಿ ಯಲ್ಲಿ ಬಿ.ಎ ಪ್ರವಾಸೋಧ್ಯಮ ಮುಚ್ಚುಗಡೆ ಪುನರಾರಂಭಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ೨೦೨೫-೨೬ ಶೈಕ್ಷಣಿಕ ವರ್ಷದಲ್ಲಿ ಬಹುಬೇಡಿಕೆಯುಳ್ಳ ಪ್ರವಾಸೋಧ್ಯಮ ವಿಷಯವನ್ನೊಳಗೊಂಡ ಟ್ರಾವೆಲ್ & ಟೊರೀಸಮ್ ಮ್ಯಾನೇಜ್ಮೆಂಟ್ ಕೋರ್ಸ್ ನ್ನು ಸ್ಥಗಿತಗೊಳಿಸಿದ್ದು, ಇದನ್ನು ಮುಂದುವರಿಸುವಂತೆ ಕರ್ನಾಟಕ ಸರಕಾರದ ಉನ್ನತ ಸಚಿವ ಡಾ. ಎಂ ಸಿ ಸುಧಾಕರ್ ರವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ೨೦೦೯ ಬಿಎ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಈ ಕೋರ್ಸ್ ಆರಂಬಿಸಲಾಗಿತ್ತು. ಈ ವಿಷ್ಯದಲ್ಲಿ ಪದವಿ ಮಾಡಿದವರು ಉನ್ನತ ವ್ಯಾಸಂಗ ಹಾಗೂ ಕೆಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಉದ್ದಿಮೆ ಅತೀ ವೇಗವಾಗಿ ಬೆಳೆಯುತ್ತಿರುವ ಉದ್ಯೋಮವಾಗಿದ್ದು…

Read More
error: Content is protected !!