ಕನ್ನಡ ಭವನ ಪ್ರಕಾಶನ ಮತ್ತು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಏಕ ದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’

ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಾರ ಇಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಶಾಲನ್ನು ಹಾಕಿ, ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು….

Read More

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬ ಆಚರಣೆ.

ಮಂಗಳೂರು: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ ಬಳ್ಳಾಲ್ ಭಾಗ್ ರವರ ನೇತೃತ್ವದಲ್ಲಿ ಬುಧವಾರ ನಗರದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಬಳಿಕ ನೆಹರು ಮೈದಾನ, ವೆನ್ ಲಾಕ್ ಆಸ್ಪತ್ರೆ ಬಳಿ ಸಾರ್ವಜಿನಿಕ ಅನ್ನಸಂತರ್ಪಣೆ ನೆರವೇರಿಸಲಾಯಿತು. ಈ ಸಂದರ್ಭ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮೂಳೂರು, ಜಿಲ್ಲಾ ಹಿಂದೂ ಧಾರ್ಮಿಕ ದತ್ತಿ…

Read More

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು‌ ಹೂತಿಟ್ಟ ಪ್ರಕರಣ.ಅಂತಿಮ ಘಟ್ಟದತ್ತ SIT ಕಾರ್ಯಾಚರಣೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಅಂತಿಮ ಘಟ್ಟಕ್ಕೆ ಬಂದು ತಲುಪಿದಂತಿದೆ. ಇಂದು ಪಾಯಿಂಟ್ ನಂಬರ್ 13 ಅಂದ್ರೆ ಮುಸುಕುಧಾರಿ ತೋರಿಸಿದ ಕೊನೆಯ ಪಾಯಿಂಟ್‌ನಲ್ಲಿ ಶವದ ಶೋಧ ಕಾರ್ಯ ನಡೆಯುತ್ತಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಬಹಳ ಬಿರುಸಿನಿಂದ ಸಾಗುತ್ತಿದೆ. ಈಗಾಗಲೇ ಅನಾಮಿಕ ದೂರುದಾರ ಗುರುತಿಸಿದ 13ರ ಪೈಕಿ 12 ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ನಡೆದಿದೆ. 12 ಪಾಯಿಂಟ್‌ನಲ್ಲೂ ಏನೂ ಸಿಗದಿದ್ದು, ಇನ್ನು ಉಳಿದಿರುವುದು ಒಂದೇ ಒಂದು ಪಾಯಿಂಟ್ ಎನ್ನಲಾಗುತ್ತಿದೆಯಾದರೂ,…

Read More

ಮಂಗಳೂರಿನ ಮೆರುಗಿಗೆ ಭಾರತೀಯ ಸೇನೆಯ T-55 ಟ್ಯಾಂಕ್ ಸೇರ್ಪಡೆ.ಪ್ರವಾಸೋಧ್ಯಮ ಮತ್ತಷ್ಟು ಆಕರ್ಷಣೆ

ಮಂಗಳೂರು ನಗರಕ್ಕೆ ವಿಶೇಷ ಆಕರ್ಷಣೆಯಾಗಿ ಯುದ್ಧ ಟ್ಯಾಂಕ್ (ಟಿ-55) ಹಾಗೂ 303 ರೈಫಲ್ ಆಗಮಿಸಿದೆ.ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶ ನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯಕ್ಕೆ ಮಾಡಿದ ಮನವಿ ಮೇರೆಗೆ ಯುದ್ದ ಟ್ಯಾಂಕ್ ಮಂಗಳೂರು ತಲುಪಿದೆ. ಕದ್ರಿ ಯುದ್ಧಸ್ಮಾರಕ ಅಥವಾ ಸರ್ಕಿಟ್ ಹೌಸ್ ಮುಂಭಾಗ ಅಥವಾ ಇತರ…

Read More

ಪುತ್ತೂರು : ಕೆದಂಬಾಡಿ MRF ಘಟಕಕ್ಕೆ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ.

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…

Read More

ಮಂಗಳೂರು ಮ.ನ.ಪಾ ವ್ಯಾಪ್ತಿಯ ಕೊಟ್ಟಾರ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು….

Read More

ಚುನಾವಣಾ ಆಯೋಗದಲ್ಲಿ ಬಿಜೆಪಿ ಪುಡಾರಿಗಳು ಸೇರಿಕೊಂಡಿದ್ದಾರೆಯೇ…? -ದಿನೇಶ್ ಮೂಳೂರು

2014 ರಿಂದ ಈಚೆಗೆ ದೇಶದಲ್ಲಿ ಚುನಾವಣಾ ಆಯೋಗದ ಸ್ವಾಭಿಮಾನದ ಅಸ್ತಿತ್ವವನ್ನು ಕಳೆದುಕೊಂಡಿದೆ ಎಂಬುದನ್ನು ಪ್ರತಿಯೊಂದು ವಿಧಾನಸಭಾ ಚುನಾವಣೆಗಳಲ್ಲಿ, ಲೋಕಸಭಾ ಚುನಾವಣೆಗಳಲ್ಲಿ ಕಾಣಬಹುದಾಗಿದೆ, ಇದಕ್ಕೆ ಕಾರಣ ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಚುನಾವಣಾ ಆಯೋಗ ತಮ್ಮ ಸ್ವಾಭಿಮಾನದ ಅಸ್ತಿತ್ವವನ್ನು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮಾರಿಕೊಂಡಿದೆ ಎಂಬುದನ್ನು ಚುನಾವಣೆಯ ಫಲಿತಾಂಶಗಳನ್ನು ನೋಡಿದಾಗ ಗೊತ್ತಾಗುತ್ತದೆ, ಕಳೆದ 10 ವರ್ಷಗಳ ಹಿಂದೆ ಇಂದಿನ ವಿರೋಧ ಪಕ್ಷದ ನಾಯಕರಾದ ಶ್ರೀಯುತ ರಾಹುಲ್ ಗಾಂಧಿಯವರು ಅನೇಕ ಸಾರ್ವಜನಿಕ ಸಮಾವೇಶಗಳಲ್ಲಿ ಹಾಗೂ ಸಂಸತ್ತಿನ ಸದನದಲ್ಲಿ…

Read More

ದೀನ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಕ್ಕೆ ಚಾಲನೆ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ದ. ಕ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬಂಟ್ವಾಳ ಕೃಷಿ ಇಲಾಖೆ ಬಂಟ್ವಾಳ ಗ್ರಾಮ ಪಂಚಾಯತ್ ಗೋಳ್ತಾಮಜಲು ಅಶ್ರಿವಾದ ಸಂಜೀವಿನಿ ಒಕ್ಕೂಟ ಗೊಳ್ತಾಮಾಜಲ್ ಇದರ ಸಹಯೋಗದಲ್ಲಿ ಹಡಿಲು ಬಿದ್ದ ಗದ್ದೆಯ ನೆಜಿ ನಾಟಿ ಕಾರ್ಯಕ್ರಮ ಗೊಳ್ತಾಮಜಲು ಗ್ರಾಮದ ಬಲ್ಕಟ್ಟ ಕೊಗ್ಗು ಪೂಜಾರಿಯವರ ಮನೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹನ ಅಧಿಕಾರಿ ಸಚಿನ್ ಕುಮಾರ್ ಹಾಗೂ ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕರಾದ ಕುಮುದ ತೆ0ಗಿನ ಹೂ ಅರಳಿಸುವ ಮೂಲಕ…

Read More

ಉಡುಪಿಯ ಕೃಷ್ಣ ಮಠದ ನೂತನ ಯಾಳಿ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ಶತಮಾನಗಳ ಹಿಂದೆ ಆಚಾರ್ಯ ಮಧ್ವರು ಶ್ರೀಕೃಷ್ಣನಿಗಾಗಿ ಉಡುಪಿಯಲ್ಲಿ ನಿರ್ಮಿಸಿದರೆನ್ನಲಾದ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ಪ್ರದರ್ಶಿಸಲು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮುಂದಾಗಿದ್ದಾರೆ. ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತು ಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಿಸಲಾಗಿದೆ.ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ…

Read More

ಪುತ್ತೂರು ತಾಲೂಕಿನ ಕೆದಂಬಾಡಿ MRF ಘಟಕಕ್ಕೆ ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…

Read More
error: Content is protected !!