“ಜಿಲ್ಲೆಯಲ್ಲಿ ಡಿಜೆ, ಮೈಕ್ ನಿರ್ಬಂಧಕ್ಕೆ ಹಿಂದೂ ಸಂಘಟನೆಗಳೇ ನೇರ ಕಾರಣ-ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಡಿಜೆ , ಮೈಕ್ , ಮೆರವಣಿಗೆಗೆ ಪೊಲೀಸ್ ಇಲಾಖೆ ವಿಧಿಸಿರುವ ನಿರ್ಬಂಧಗಳಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ . ಈ ನಿರ್ಬಂಧಗಳಿಗೆ ಕಾರಣ ಹಿಂದೂಪರ ಸಂಘನೆ ಆಗಿದೆ . ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಪೊಲೀಸ್ ಅಧಿಕಾರಿಗಳು ಈ ರೀತಿಯ ನಿಯಮವನ್ನು ಕೈಗೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ದಕ್ಷಿಣ…
