ತುಳುವಿಗೆ ಅಧಿಕೃತ ಭಾಷೆ ಮಾನ್ಯತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಕಾಂಗ್ರೆಸ್ ಬಾವುಟದ ಜೊತೆಗೆ ತುಳುನಾಡಿನ ಧ್ವಜವೂ ರಾರಾಜಿಸಿತು. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಘೋಷಣೆಯನ್ನು ಸ್ವಾಗತಿಸಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಕರಾವಳಿಯ ಬಹುದಿನಗಳ…

Read More

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ…

Read More

ಮಂಗಳೂರಿನಲ್ಲಿ 21ನೇ ಸಚಿವ ಸಂಪುಟ ಸಭೆ

ಮಂಗಳೂರು: ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ 21ನೇ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್ ಹಾಗೂ ವಿಜಯಾನಂದ ಕಾಶಪ್ಪನವರ್ ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

Read More

ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ: ಡಿಕೆ ಶಿವಕುಮಾರ್ ಘೋಷಣೆ

ಮಂಗಳೂರು, ಸೆ. 18: ಕರ್ನಾಟಕದಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿತ್ತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳು ಭಾಷೆಗೆ ವಿಶೇಷ ಮಾನ್ಯತೆ ನೀಡುವಂತೆ ಹಲವು ಹೋರಾಟಗಳು ನಡೆದಿದ್ದವು. ಇದೀಗ ರಾಜ್ಯ ಸರ್ಕಾರ ತುಳುವನ್ನು…

Read More

ಅಬ್ದುಲ್ ರಹ್ಮಾನ್ ಕೊಲೆ ಕೇಸ್: ಆರೋಪಿಗಳಿಗೆ ಜಾಮೀನು ವಿರೋಧಿಸಿ SDPI ಪ್ರತಿಭಟನೆ

ಮಂಗಳೂರು: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ನಾಯಕರು, ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ವಿರೋಧಿಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಎಸ್‌ಡಿಪಿಐನ ಕೆಲ ನಾಯಕರು ಹಾಗೂ…

Read More

ಮಂಗಳೂರಲ್ಲಿ ಐತಿಹಾಸಿಕ ಕ್ಯಾಬಿನೆಟ್ ಮೀಟಿಂಗ್: ಕರಾವಳಿಗೆ ಭರ್ಜರಿ ಘೋಷಣೆಗಳ ನಿರೀಕ್ಷೆ

ಮಂಗಳೂರು, ದಕ್ಷಿಣ ಕನ್ನಡ:ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದ ಪ್ರಜಾಸೌಧದ ಎರಡನೇ ಮಹಡಿಯಲ್ಲಿ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ತುಳು…

Read More

ವಿಶ್ವ ಹೃದಯ ದಿನ: ಇಂಡಿಯಾನಾ ಆಸ್ಪತ್ರೆಯಲ್ಲಿ ₹1,499ಕ್ಕೆ ಸಂಪೂರ್ಣ ಹೃದಯ ತಪಾಸಣೆ

ಮಂಗಳೂರು, ಸೆ. 16:* ವಿಶ್ವ ಹೃದಯ ದಿನದ ಅಂಗವಾಗಿ ನಗರದ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯು ಸಾರ್ವಜನಿಕರಿಗಾಗಿ ವಿಶೇಷ ರಿಯಾಯಿತಿ ದರದಲ್ಲಿ ಸಂಪೂರ್ಣ ಹೃದಯ ತಪಾಸಣಾ ಪ್ಯಾಕೇಜ್ ಘೋಷಿಸಿದೆ. ಸಾಮಾನ್ಯವಾಗಿ ₹3,000 ಮೌಲ್ಯದ ಈ ತಪಾಸಣಾ ಪ್ಯಾಕೇಜ್‌ನ್ನು ಇದೀಗ ಕೇವಲ ₹1,499ಕ್ಕೆ ನೀಡಲಾಗುತ್ತಿದ್ದು, ಈ ವಿಶೇಷ ಕೊಡುಗೆ ಸೆಪ್ಟೆಂಬರ್ 30, 2026ರವರೆಗೆ ಲಭ್ಯವಿರಲಿದೆ. ಪ್ಯಾಕೇಜ್‌ನಲ್ಲಿ ECHO/TMT, ಲಿಪಿಡ್ ಪ್ರೊಫೈಲ್, ಕ್ರಿಯೇಟಿನೈನ್, ರಾಂಡಮ್ ಬ್ಲಡ್ ಶುಗರ್ (RBS) ಹಾಗೂ ECG ಪರೀಕ್ಷೆಗಳು, ಆಹಾರ ಪದ್ಧತಿ ಕುರಿತು ತಜ್ಞರ…

Read More

ಕರಾವಳಿ ಅಭಿವೃದ್ಧಿಗೆ ಹೊಸ ರೂಪ: ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ

ಮಂಗಳೂರು, ಸೆ.17: ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಭಾಗಗಳು ವಿದ್ಯಾವಂತರು ಮತ್ತು ಬುದ್ಧಿವಂತರು ಇರುವ ಜಿಲ್ಲೆಗಳಾಗಿದ್ದು, ಈ ಭಾಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದರು. ಕರಾವಳಿ ಭಾಗದ ಶಾಸಕರು ಹಾಗೂ ಸಂಸದರು ತಮ್ಮನ್ನು ಭೇಟಿಯಾಗಿ ಸ್ಥಳೀಯ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳನ್ನು…

Read More

ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ ಆಯೋಜನೆ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮಂಗಳೂರಿನ ಬಜಿಲಕೇರಿಯಲ್ಲಿರುವ ಸೇವಾಂಜಲಿ ಏರೆನಾದಲ್ಲಿ ಸೆಪ್ಟೆಂಬರ್ 18 ರಂದು ರಕ್ತದಾನ ಶಿಬಿರ ಜರುಗಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬಿರುವೆರ್ ಕುಡ್ಲ, ಕಾಳಿಚರಣ್ ಫ್ರೆಂಡ್ಸ್, ಬಜಿಲಕೇರಿ ಫ್ರೆಂಡ್ಸ್ ಸಹಕಾರದಲ್ಲಿ ರಕ್ತದಾನ ಶಿಬಿರ ನಡೆಯಿತು. ದೀಪ ಬೆಳಗಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಹನುಮಂತ್ ಕಾಮತ್, ಪ್ರತಿ ಮೂರು ತಿಂಗಳಿಗೊಮ್ಮೆ ನಾವು ರಕ್ತದಾನ ಮಾಡಬಹುದು. ಒಬ್ಬ ವ್ಯಕ್ತಿ ಒಂದು ಸಲ ಮಾಡುವ ರಕ್ತದಾನದಿಂದ ಮೂರು ಅಮೂಲ್ಯ…

Read More

ಮಂಗಳೂರು ಸಚಿವ ಸಂಪುಟ ಸಭೆ: ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು – ಮಂಜುನಾಥ ಭಂಡಾರಿ

ಮಂಗಳೂರು:ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹಲವು ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲೆಯ ಅಗತ್ಯಗಳ ಕುರಿತು ಪ್ರಸ್ತಾವನೆ…

Read More
error: Content is protected !!