ಮಳೆಗಾಲದಲ್ಲಿ ಮಣ್ಣು, ರಸ್ತೆ ಹಾಗೂ ಗುಡ್ಡ ಅಗೆತಕ್ಕೆ ನಿಷೇಧ
ಮಂಗಳೂರು, ಮೇ 23: ಮಳೆಗಾಲದ ಅವಧಿಯಲ್ಲಿ ಭೂಕುಸಿತ ಸೇರಿದಂತೆ ಅನಾಹುತಗಳನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಮಣ್ಣು ಅಗೆತ, ರಸ್ತೆ ಅಗೆತ ಹಾಗೂ ಗುಡ್ಡ ಅಗೆತ ಕಾಮಗಾರಿಗಳಿಗೆ ನಿಷೇಧ ಹೇರಲಾಗಿದೆ. ಈ ಕುರಿತು ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ಮಣ್ಣು ಕುಸಿತ, ಗುಡ್ಡ ಕುಸಿತ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ ಯಾವುದೇ ರೀತಿಯ ಅಗೆತ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು…