ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಸದ ಬ್ರಿಜೇಶ್ ಚೌಟ ಟೀಕೆ: “ಕರ್ನಾಟಕ ಆದಾಯ ಮಿಗಿತ ರಾಜ್ಯದಿಂದ ಕೊರತೆ ರಾಜ್ಯವಾಗಿ ಮಾರ್ಪಟ್ಟಿದೆ”

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಸಾಧನಾ ಸಮಾವೇಶ ನಡೆಸುತ್ತಿರುವ ಹಿನ್ನೆಲೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬದ ಕುರಿತು ಸಂಸದ ಕ್ಯಾ ಬ್ರಿಜೇಶ್ ಚೌಟ ತೀವ್ರ ಟೀಕೆ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಆದಾಯ ಮಿಗಿತ (Revenue Surplus) ಹೊಂದಿದ್ದ ಕರ್ನಾಟಕ ಇಂದು ಆದಾಯ ಕೊರತೆ (Revenue Deficit) ರಾಜ್ಯವಾಗಿ ಪರಿಣಮಿಸಿದೆ ಎಂದು…

Read More

ಮಂಗಳೂರಿನಲ್ಲಿ ಹಿಜಾಬ್ ನಿಷೇಧಕ್ಕೆ ಆಗ್ರಹ:ಶಿವಸೇನೆ–ಹಿಂದೂ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ

ಮಂಗಳೂರು: ಹಿಜಾಬ್ ನಿಷೇಧವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶಿವಸೇನೆ ಹಾಗೂ ಸನಾತನ ಹಿಂದೂ ಸಂಘಟನೆಗಳ ಒಕ್ಕೂಟವು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಸಂಘಟನೆಗಳ ಪ್ರತಿನಿಧಿಗಳು ಕರ್ನಾಟಕ ಗೃಹ ಸಚಿವರಿಗೆ ಉದ್ದೇಶಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು. ಹಿಜಾಬ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತರಬೇಕು ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಗೋಹತ್ಯೆಗೆ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ವೇಳೆ ಶಿವಸೇನೆ ಮುಖಂಡರಾದ ಆನಂದ್ ಶೆಟ್ಟಿ ಅಡ್ಯಾರ್, ಗಂಗಾಧರ್ ಕುಲ್ಕರ್ಣಿ…

Read More

ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ (AIOCD) ಕರೆ ನೀಡಿದ್ದ ದೇಶವ್ಯಾಪಿ ಮೆಡಿಕಲ್ ಶಾಪ್ ಬಂದ್‌ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಕೆಲವು ವ್ಯಾಪಾರ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವು ಸಂಘಟನೆಗಳು ಕಪ್ಪುಪಟ್ಟಿ ಧರಿಸಿ ನೈತಿಕ ಬೆಂಬಲ ವ್ಯಕ್ತಪಡಿಸಿ ಅಂಗಡಿಗಳನ್ನು ತೆರೆಯುವ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್‌ಗಳಿದ್ದು, ಬೆಂಗಳೂರಿನಲ್ಲಿ ಶೇಕಡಾ 90ರಷ್ಟು ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ….

Read More

ಇಂಧನ ಬೆಲೆ ಏರಿಕೆ ನಡುವೆಯೂ ಬಸ್ ದರ ಹೆಚ್ಚಳ ಇಲ್ಲ: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ

ಜಾಗತಿಕ ಮಟ್ಟದಲ್ಲಿ ಇಂಧನ ತೈಲ ಬೆಲೆ ನಿರಂತರ ಏರಿಕೆಯಾಗುತ್ತಿರುವ ನಡುವೆಯೂ ಮುಂದಿನ ಒಂದು ತಿಂಗಳವರೆಗೆ ಬಸ್ ದರ ಹೆಚ್ಚಳ ಮಾಡದಿರಲು ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ. ಮಂಗಳವಾರ ನಡೆದ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪರಿಸ್ಥಿತಿಯಲ್ಲಿ ವಾಹನಗಳ ಬಿಡಿಭಾಗಗಳು, ಪೆಟ್ರೋಲ್, ಡೀಸೆಲ್ ಹಾಗೂ ಇಂಜಿನ್ ಆಯಿಲ್ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಸಾರಿಗೆ ನಿರ್ವಹಣಾ ವೆಚ್ಚ ಹೆಚ್ಚಾಗಿದೆ…

Read More

ಪಂಚಾಯತ್ ರಾಜ್ ಬಲವರ್ಧನೆಗೆ ಸಂಘಟನೆಯ ಸಂಕಲ್ಪ: ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಪ್ರತಿಭಟನೆಗೆ ನಿರ್ಧಾರ: ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮಂಗಳೂರು, ಮೇ 19: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಮಾಸಿಕ ಸಭೆಯು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ. ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಸಕ್ರಿಯಗೊಳಿಸುವ ಬಗ್ಗೆ ಮಹತ್ವದ ಚರ್ಚೆಗಳು ನಡೆದವು.ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ. ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು, “SIR” ಮತದಾರರ ಮ್ಯಾಪಿಂಗ್ ಕಾರ್ಯವನ್ನು ಪಂಚಾಯತ್ ರಾಜ್ ಸಂಘಟನೆಯ ಸದಸ್ಯರು ಗ್ರಾಮೀಣ…

Read More

ಮಂಗಳೂರಿನಲ್ಲಿ ಲಿಫ್ಟ್ ಅವಘಡದಿಂದ ಕಾರ್ಮಿಕ ಸಾವು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸಂಸ್ಥೆಯ ವಿರುದ್ಧ ಕಠಿನ ಕಾನೂನು ಕ್ರಮಕ್ಕೆ ಎಸ್.ಡಿ.ಟಿ.ಯು ಆಗ್ರಹ

ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಬೆಳಲು ಪೂಂಜಕೆರೆ ನಿವಾಸಿ ಅವಿವಾಹಿತ 28 ವರ್ಷದ ಯುವಕ ನೌಫಲ್ ಎಂಬುವರು ಸಂಸ್ಥೆಯ ಅವೈಜ್ಞಾನಿಕವಾಗಿ ಯಾವುದೇ ಪರವಾನಿಗೆ ಪಡೆಯದೆ ನಿರ್ಮಿಸಿದ ಲಿಫ್ಟ್ ನಲ್ಲಿ ಸಿಲುಕಿ ಅವಘಡದಿಂದ ಸಾವನ್ನಪ್ಪಿದ್ದು ಈ ಘಟನೆಯು ಅತ್ಯಂತ ದುಃಖಕರ ಹಾಗೂ ಆತಂಕಕಾರಿ ಘಟನೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಿರಂತರವಾಗಿ ನಿರ್ಮಾಣ…

Read More

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ…

Read More

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾ0ತರಿಸಿದರು. ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು…

Read More

ಮೇ 22ಕ್ಕೆ ತೆರೆಕಾಣಲಿದೆ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ. ಕ್ರಿಕೆಟ್ ಹಿನ್ನೆಲೆ ಕಥೆಗೆ ಪ್ರೀಮಿಯರ್ ಶೋದಲ್ಲೇ ಭರ್ಜರಿ ಮೆಚ್ಚುಗೆ

ಪುತ್ತೂರು: ಪ್ರಜ್ವಲ್‌ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ.22ರಂದು ತೆರೆಕಾಣಲಿದೆ ಎಂದು ಚಿತ್ರದ ತಂಡ ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಚಿತ್ರದ ನಾಯಕ ನಟ ವಿನೀತ್ ಕುಮಾರ್ ಅವರು ಮಾತನಾಡಿ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಗೊಂಡಿದ್ದು, ಜೊತೆಗೆ ಹಲವು ಕಡೆ ಪ್ರೀಮಿಯರ್ ಶೋನಲ್ಲಿ ಉತ್ತಮ ಮೆಚ್ಚುಗೆ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ತುಳುನಾಡು ಚಿತ್ರರಂಗಕ್ಕೆ ಹೊಸ…

Read More

ದ್ವಾರಕ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿಕಲ ಚೇತನರಿಗೆ ಸಂತ್ವ ಉದ್ಯೋಗ ಮಾಡಲು ಹೊಲಿಗೆ ಯಂತ್ರ ವಿತರಣೆ

ಪುತ್ತೂರು ತಾಲ್ಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಕಲ ಚೇತನರ ಸೇವಾ ಕೇಂದ್ರ ಕಚೇರಿಯ ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯ ಕರ್ತರಾದ ನವೀನ್ ಕುಮಾರ್ ರವರ ಮನವಿಗೆ ಸ್ಪಂದಿಸಿದ ಪುತ್ತೂರು ಸರಕಾರಿ ನೌಕರರ ಸಭಾಂಗಣ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ದ್ವಾರಕ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ದಿನಾಂಕ :18/5/26ರ ಸೋಮವಾರ ದಂದು ಪುತ್ತೂರು ತಾಲ್ಲೂಕು ಕೇಮ್ಮಿಂಜೆ ಗ್ರಾಮದ ಮರೀಲ್ ಮನೆ ನಿವಾಸಿಯಾದ ತೀರ್ವತರದ ಎರಡು ಕಾಲು ಕಳೆದು ಕೊಂಡ ದೈಹಿಕವಾಗಿ 80%…

Read More
error: Content is protected !!