ಇ-ಆಟೋ ರಿಕ್ಷಾ ಪರವಾನಿಗೆಗೆ ಅರ್ಜಿ ಸಲ್ಲಿಸಲು ಸಾರಿಗೆ ಇಲಾಖೆ ಸೂಚನೆ

ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (ಕೆಎ-19) ವ್ಯಾಪ್ತಿಯಲ್ಲಿ ನೋಂದಣಿಗೊಂಡಿರುವ ಒಟ್ಟು 3,551 ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಪೈಕಿ 2,162 ವಾಹನಗಳಿಗೆ ಮಾತ್ರ ಪರವಾನಿಗೆಗಾಗಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಇಲಾಖೆ ತಿಳಿಸಿದೆ.ಇನ್ನೂ 1,389 ಇಲೆಕ್ಟ್ರಿಕ್ ಆಟೋ ರಿಕ್ಷಾ ಮಾಲಕರು ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರವಾನಿಗೆಗೆ ಅರ್ಜಿ ಸಲ್ಲಿಸಲು ಬಾಕಿ ಉಳಿದಿರುವ ವಾಹನ ಮಾಲಕರು ತಕ್ಷಣ ಅರ್ಜಿ ಸಲ್ಲಿಸಬೇಕು. ಇನ್ನಷ್ಟು ವಿಳಂಬ ಮಾಡಿದಲ್ಲಿ ಮೋಟಾರು ವಾಹನ…

Read More

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ ಮಾತನಾಡುವುದು ಸಂವಿಧಾನ ವಿರೋಧಿ ನಡವಳಿಕೆಯಾಗಿದ್ದು, . ಸದನದ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸನಾತನ ಧರ್ಮದ ವಿರುದ್ಧದ ಈ ವಿಷಪೂರಿತ ಮಾತುಗಳನ್ನು ವಿಧಾನಸಭೆಯ ಅಧಿಕೃತ ನಡಾವಳಿಗಳಿಂದ ಕೂಡಲೇ ತೆಗೆದುಹಾಕಲು ತಮಿಳ್ನಾಡು ಸರಕಾರಕ್ಕೆ ಆಗ್ರಹಿಸುತ್ತೇನೆ . ಇತಿಹಾಸದುದ್ದಕ್ಕೂ ಸನಾತನ…

Read More

ಮೇ 17ರಂದು ರಾಶಿ ರಾಜೇಶ್ ಹೆಗ್ಡೆ ಅದ್ದೂರಿ ಭರತನಾಟ್ಯ ರಂಗಪ್ರವೇಶ

ಮಂಗಳೂರು,ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್(ರಿ) ನಿರ್ದೇಶಕ ವಿದ್ವಾನ್ ಯು. ಕೆ. ಪ್ರವೀಣ್ ಅವರ ಶಿಷ್ಯೆ ಕುಮಾರಿ ರಾಶಿ ರಾಜೇಶ್ ಹೆಗ್ಡೆ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಮೇ 17ರಂದು ರವಿವಾರ ಸಂಜೆ 4.30ಕ್ಕೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ವಿದ್ವಾನ್ ಯು. ಕೆ. ಪ್ರವೀಣ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 13 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿರುವ ರಾಶಿ ರಾಜೇಶ್ ಹೆಗ್ಡೆ ಅವರು ಪುಷ್ಪಾಂಜಲಿ, ಶ್ಲೋಕ,…

Read More

ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ

ಮಂಗಳೂರು, ಮೇ 13: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸ್ಥಳೀಯರು ವೃತ್ತ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಶ್ನಿಸಿ ತಡೆದ ಘಟನೆ ನಡೆದಿತ್ತು. ಸ್ಪೀಕರ್ ಅವರ ವಾಹನವನ್ನು ತಡೆದು ಅಸಭ್ಯವಾಗಿ ವರ್ತಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ….

Read More

ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಬಿ.ರಮಾನಾಥ ರೈ

ಮಂಗಳೂರು:ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶೈಕ್ಷಣಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. “ಅಚ್ಚೇ…

Read More

ಮೋದಿ ಘೋಷಣೆಗಳು ಭಾರತವನ್ನು ಸ್ವಾವಲಂಬಿ ರಾಷ್ಟ್ರದತ್ತ ಕೊಂಡೊಯ್ಯಲಿವೆ: ಸಿ. ಎ. ಎಸ್. ಎಸ್. ನಾಯಕ್

ಮಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಪ್ರಕಟಿಸಿದ ಘೋಷಣೆಗಳು ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಿಷ್ಠ, ಸ್ವಾವಲಂಬಿ ಹಾಗೂ ಭವಿಷ್ಯೋನ್ಮುಖವಾಗಿಸುವ ದೂರದೃಷ್ಟಿಯ ಕ್ರಮಗಳಾಗಿವೆ ಎಂದು ಭಾರತೀಯ ಜನತಾ ಪಾರ್ಟಿ ಆರ್ಥಿಕ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಸಿ. ಎ. ಎಸ್. ಎಸ್. ನಾಯಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಘೋಷಣೆಗಳ ಹಿಂದೆ ಇಂಧನ ಉಳಿತಾಯ, ಅನಗತ್ಯ ಆಮದು ಕಡಿತ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ…

Read More

ಮೇ 15ರಂದು ಮಾಹೆ 33ನೇ ಘಟಿಕೋತ್ಸವ; ಮಂಗಳೂರು ಕ್ಯಾಂಪಸ್‌ನಲ್ಲಿ ಭವ್ಯ ಸಮಾರಂಭ

ಮಂಗಳೂರು,:ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವ ಸಮಾರಂಭವು ಶುಕ್ರವಾರ, ಮೇ 15 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಕ್ಯಾಂಪಸ್‌ ಡಾ. ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ ಕುಲಪತಿ ಡಾ. ದಿಲೀಪ್ ಜಿ. ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಮೇ 16ರ, ಶನಿವಾರ ಮಧ್ಯಾಹ್ನ 2:30ಕ್ಕೆ ‘ಮಾಹೆ…

Read More

ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ರಾತ್ರಿ ಮಳೆ ಸುರಿಯಿತು. ಮಂಗಳೂರು ನಗರದಲ್ಲಿ ರಾತ್ರಿ ವೇಳೆ ಕೆಲವು ಕಾಲ ಉತ್ತಮ ಮಳೆ ಸುರಿಯಿತು. ಉಳಿದಂತೆ, ಬೆಳ್ತಂಗಡಿ, ವೇಣೂರು, ಉಜಿರೆ, ಶಿರ್ಲಾಲು, ಗುರಿಪಳ್ಳ, ಸುಳ್ಯ, ನಿಂತಿಕಲ್ಲು, ಐವರ್ನಾಡು, ಬೆಳ್ಳಾರೆ, ಬಂಟ್ವಾಳ, ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ. ಮಂಗಳೂರಿನಲ್ಲಿ 34.8 ಡಿ. ಸೆ. ಗರಿಷ್ಠ ತಾಪಮಾನ ಮತ್ತು 25.1 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಬೆಳಗ್ಗೆ ಮೋಡದ ವಾತಾವರಣ ಇತ್ತು. ಬಳಿಕ ಉರಿ ಬಿಸಿಲು ಮತ್ತು…

Read More

ಮುಲ್ಕಿಯಲ್ಲಿ ಹೈಡ್ರೊವಿಡ್ ಗಾಂಜಾ ಜಾಲ ಭೇದನೆ: BCA ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿತೆಯನ್ನು ಬಂಧಿಸಿ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಂಗಳೂರು ನಗರದ ಮುಲ್ಕಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಿನ್ನೆ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಶಿವಮೊಗ್ಗದ ಸುಹಾನ ಎಂಬಾಕೆಯನ್ನು ವಶಕ್ಕೆ ಪಡೆದು ಅವಳ ಬಳಿ ಇದ್ದ ಸುಮಾರು 35,00,000ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ…

Read More

ಆ.21ರಿಂದ ‘ಸಮಾಧಾನ ಸಮಾರೋಹ್-2026’ ವಿಶೇಷ ಲೋಕ ಅದಾಲತ್

ಮಂಗಳೂರು:ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ರಾಜಿ ಸಂಧಾನ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೇ ಇತ್ಯರ್ಥಪಡಿಸುವ ಉದ್ದೇಶದಿಂದ ಆ.21ರಿಂದ 23ರವರೆಗೆ ‘ಸಮಾಧಾನ ಸಮಾರೋಹ್-2026’ ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ 43 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಅಗತ್ಯವಿದ್ದರೆ…

Read More
error: Content is protected !!