ಮಂಗಳೂರು: ಏ.18–19ರಂದು ಬಜರಂಗದಳ ಪ್ರಾಂತ ಸಂಯೋಜಕ ಸಮಾವೇಶ
ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಇದರ ವತಿಯಿಂದ ಏ.18, 19ಕ್ಕೆ ಮಂಗಳೂರಿನ ಮಣ್ಣಗುಡ್ಡೆಯ ಪ್ರತಾಪನಗರದಲ್ಲಿರುವ ಸಂಘನಿಕೇತನದಲ್ಲಿ ಬಜರಂಗದಳ ಪ್ರಾಂತ ಸಂಯೋಜಕ ಸಮಾವೇಶ ಆಯೋಜಿಸಲಾಗಿದೆ ಎಂದು ಬಜರಂಗದಳ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ತಿಳಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18ಕ್ಕೆ ಬೆಳಗ್ಗೆ 9 ಗಂಟೆಗೆ ಸಮಾವೇಶಕ್ಕೆ ಚಾಲನೆ ದೊರೆಯಲಿದೆ. ವಿಹಿಂಪ ಕೇಂದ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, ಜಂಟಿ ಪ್ರಧಾನ ಕಾರ್ಯದರ್ಶಿ ಸ್ಥಾಣು ಮಾಲಯನ್, ಬಜರಂಗದಳ ರಾಷ್ಟ್ರೀಯ ಸಂಯೋಜಕ್ ಕಿಶನ್…