6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

ಮಂಗಳೂರು: 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ 91/2017, ಕಲಂ. 380 ಐ ಪಿ ಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ @ ಡಾಬರ್ ವೆಂಕಟೇಶ್ ಎಂಬಾತನನ್ನು, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

Read More

ಸಿದ್ದರಾಮಯ್ಯ ಅವರ 17ನೇ ದಾಖಲೆಯ ಬಜೆಟ್: ಅಭಿವೃದ್ಧಿಗೆ ದಿಕ್ಕು ತೋರಿದ ಕಾರ್ಯಕ್ರಮಗಳು – ಕೆ. ಹರೀಶ್ ಕುಮಾರ್

ಮಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್‌ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಕೆ . ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ…

Read More

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ ವಿವಾದ

ಮಂಗಳೂರು: ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪ್ರದರ್ಶನ ಮಾಡದಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಉಚಿತ ಪ್ರದರ್ಶನಕ್ಕಾಗಿ ಮಾಡಿದ್ದ ಬುಕ್ಕಿಂಗ್ ಪೋಸ್ಟರ್‌ನಲ್ಲಿ ಮಹಿಳೆಯರ ಮೊಬೈಲ್ ನಂಬರ್‌ಗಳನ್ನು ಪ್ರಕಟಿಸಲಾಗಿತ್ತು. ಆ ನಂಬರ್‌ಗಳಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.ಮಹಿಳೆಯರಿಗೆ ನೇರವಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಕೆಲ ಕರೆಗಳು ವಿದೇಶದಿಂದಲೇ ಬಂದಿರುವ ಶಂಕೆ ವ್ಯಕ್ತವಾಗಿದೆ.ಇದಲ್ಲದೆ ಸ್ಥಳೀಯ ಮತಾಂಧ ಶಕ್ತಿಗಳಿಂದಲೂ ಬೆದರಿಕೆ…

Read More

ರಾಜ್ಯ ಬಜೆಟ್ ನಲ್ಲಿ ಕರಾವಳಿ ಸಂಪೂರ್ಣ ಕಡೆಗಣನೆಗೆ ಶಾಸಕ ಕಾಮತ್ ಆಕ್ರೋಶ:-

ಕಳೆದ ಬಾರಿ ಬಜೆಟ್ ಮಂಡಿಸುವಾಗ “ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ” ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿನ ಎಷ್ಟು ಘೋಷಣೆಗಳನ್ನು ಕರಾವಳಿ ಭಾಗದಲ್ಲಿ ಸಾಕಾರಗೊಳಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದಾಗ ಮಾತ್ರ ಇವರ ಈಗಿನ ಬಜೆಟ್ ಗೆ ತೂಕ ಬರುತ್ತದೆ. ಇಲ್ಲದಿದ್ದರೆ ಇದು ಕೇವಲ ಬಿಳಿ ಹಾಳೆ ಅಷ್ಟೇ ಆಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಮುಖ್ಯಮಂತ್ರಿಯಾಗಿ ಇದೇ ಅವರ ಕೊನೆಯ ಬಜೆಟ್ ಎಂದು ಕಾಂಗ್ರೆಸ್ ವಲಯದಲ್ಲೇ ವ್ಯಾಪಕವಾಗಿ ಸುದ್ದಿಯಾಗುತ್ತಿದ್ದು, ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ….

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಪಂಚಮ ದಿನ

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಪಂಚಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಎಸ್ ನಾಯಕ್ ಆಂಡ್ ಅಸೋಸಿಯೇಟ್ಸ್ ನ ‘ಪಾಲುದಾರರಾದ ಶ್ರೀ ಎಸ್.ಎಸ್.ನಾಯಕ ಇವರು ಮಹಿಳೆಯೊಬ್ಬಳು ಶಿಕ್ಷಿತಳಾದರೆ ಸಮಾಜವೊಂದು ಉದ್ಧಾರವಾದಂತೆ ನಮ್ಮ ಧರ್ಮ ಪುರಾಣ ಕಾಲದಿಂದಲೂ ಸ್ತ್ರೀಯರಿಗೆ ಉನ್ನತವಾದ ಸ್ಥಾನವನ್ನು ನೀಡಿದೆ. ನಮ್ಮ ಧರ್ಮಗ್ರಂಥಗಳಾದ ಭಗವದ್ಗೀತೆ, ಹದಿನೆಂಟು ಪುರಾಣಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾದುದು ಅವುಗಳನ್ನು ಎಲ್ಲರೂ ಅಭ್ಯಸಿಸಬೇಕು ಸಾಧ್ಯವಿಲ್ಲವಾದರೆ ಅವುಗಳ ತಾತ್ಪರ್ಯದಂತೆ ಪರಪೀಡನೆ…

Read More

ಮಾರ್ಚ್ 8 ರಿಂದ 10 ರವರೆಗೆ ಮಂಗಳೂರಿನಲ್ಲಿ ಚಿನ್ಮಯ ಮಿಷನ್ ಅಮೃತ ಮಹೋತ್ಸವ

ಸ್ವಾಮಿ ಚಿನ್ಮಯಾನಂದ ಅವರ ನೇತೃತ್ವದಲ್ಲಿ, ಚಿನ್ಮಯ ಚಳುವಳಿಯು ಜಗತ್ತನ್ನು ವೇದಾಂತದ ಕಾಲಾತೀತ ಬೆಳಕಿಗೆ ಜಾಗೃತಗೊಳಿಸಿತು. ಚಿನ್ಮಯ ಅಮೃತ ಮಹೋತ್ಸವವು ಈ ನಿರಂತರ ಪರಂಪರೆಯ ಸ್ಮರಣಾರ್ಥವಾಗಿ ಆಚರಿಸುತ್ತಾ ಬಂದಿದ್ದು ಈ ವರ್ಷ ಚಿನ್ಮಯ ಮಿಷನ್ 75 ನೇ ವರ್ಷದ ಚಿನ್ಮಯ ಚಳುವಳಿಯನ್ನು ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಚಿನ್ಮಯ ಅಮೃತ ವಾಹಿನಿ ಮಾರ್ಚ್ 8 ರಿಂದ 10 ರವರೆಗೆ ಮಂಗಳೂರಿನ ಹೊಯಿಗೆ ಬಜಾರ್‌ನಲ್ಲಿರುವ ಆಶ್ರಮದಲ್ಲಿ ಚಿನ್ಮಯ ಅಮೃತ ಮಹೋತ್ಸವ ಆಚರಿಸಲಿದೆ ಎಂದು ಮಂಗಳೂರು ಚಿನ್ಮಯ ಮಿಷನ್ ನ ಪ್ರಮುಖರಾದ ಗಹನಾನಂದ…

Read More

ಉಳ್ಳಾಲದಲ್ಲಿ ಅರಣ್ಯಾಧಿಕಾರಿಯ ಮನೆಗೆ ಕಳ್ಳತನ: ನಗದು, ಚಿನ್ನ ಸೇರಿದಂತೆ ಬೈಕ್ ದೋಚಿದ ಕಳ್ಳರು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಿಕಾರೋಡ್‌ನ ಕಾಪಿಕಾಡು ಪ್ರದೇಶದಲ್ಲಿರುವ ಅರಣ್ಯಾಧಿಕಾರಿಯೊಬ್ಬರ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು, ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಒಟ್ಟು ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋಟೆಕಾರು ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ (35) ಅವರು ವಾಸವಿದ್ದ ಅಂಬಿಕಾರೋಡ್, ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಈ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೆಹಬೂಬ್ ಸಾಬ್ ಅವರು…

Read More

ಅಡ್ಯಾರ್ ವೀರಾಂಜನೇಯ ದೇವಸ್ಥಾನದಲ್ಲಿ ಗೋ ನಂದಿ ಪರಿವಾರ ರಥಯಾತ್ರೆಯ ಉದ್ಘಾಟನೆ

*ಗೋವು ಭಾರತದ ರಾಷ್ಟ್ರೀಯ ಪ್ರಾಣಿಯಾಗಬೇಕು : ಶ್ರೀ ರಾಜಶೇಖರಾನಂದ ಸ್ವಾಮೀಜಿ * ದೇಶಿ ಗೋವಿನ ಕುರಿತಾಗಿ ಜಾಗೃತಿ ಮೂಡಿಸಿ, ಅವುಗಳ ಪ್ರಾಮುಖ್ಯತೆ ತಿಳಿಸುವ ನಿಟ್ಟಿನಲ್ಲಿ ಬಂಟ್ವಾಳದ ಪುದು ಗ್ರಾಮದಲ್ಲಿ ಇರುವ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ). ವತಿಯಿಂದ ಮಾರ್ಚ್ 5 ರಂದು ಗೋನಂದಿ ಪರಿವಾರ ರಥಯಾತ್ರೆ ಉದ್ಘಾಟನೆ ಕಾರ್ಯಕ್ರಮವು ಅಡ್ಯಾರ್ ವೀರಾಂಜನೇಯ ದೇವಸ್ಥಾನದ ಸನ್ನಿಧಾನದಲ್ಲಿ ನಡೆಯಿತು.ಅಡ್ಯಾರ್ ಕಟ್ಟೆಯಿಂದ ರಥದ ಪುರ ಪ್ರವೇಶವನ್ನು,ಊರ ಪರವೂರ ಗಣ್ಯರು,ವೀರಾಂಜನೇಯ ದೇವಸ್ಥಾನದ ಪದಾಧಿಕಾರಿಗಳು,ಗ್ರಾಮಸ್ತರು ಭವ್ಯ…

Read More

ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್ ಕೂಟ ಮಾರ್ಚ್ 10ರಂದು

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ “ಪ್ರೀತಿ ಹರಡಲಿ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ಹಾಗೂ ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ಮಾರ್ಚ್ 10, 2026ರಂದು ಸಂಜೆ 5.15ಕ್ಕೆ ಆಯೋಜಿಸಲಾಗಿದೆ. ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದ ಕುರಿತು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೊಕ್ಕಬೆಟ್ಟುವಿನ ಮೊಹಿಯುದ್ದೀನ್ ಜುಮಾ…

Read More

ಮಂಗಳೂರಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಮಂಗಳೂರಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅ.ಕ್ರ.56/2026 ಕಲಂ. 8(c),20(b) (ii) A, 22(C)) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಕೇಸ್ ದಾಖಲಾಗಿದ್ದು ಬಂಧಿತರನ್ನು ಮೊಹಮ್ಮದ್ ಸಯ್ಯದ್ ಆಫ್ರಿದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಷಾನ್ ಹಾಗೂ ಫೆಲಿಕ್ಸ್.ಪಿ.ಜೊಸೆಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 53.87 ಗ್ರಾಂ MDMA, 103. 20 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು MG Hector ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ದಿನಾಂಕ 04-03-2026 ರಂದು ಮಂಗಳೂರು ದಕ್ಷಿಣ ಪೊಲೀಸ್…

Read More
error: Content is protected !!