ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್

ಮಂಗಳೂರು:ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ ತಿಳಿಸಿದರು.ಅವರು ಶುಕ್ರವಾರ ಪದವಿನಂಗಡಿ ದೇವಿನಗರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

Read More

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

ಮಂಗಳೂರು:ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ. ಉದ್ಘಾಟಿಸಿದರು. ಮೈ ಭಾರತ್ ದಕ್ಷಿಣ ಕನ್ನಡ…

Read More

ಮಂಗಳೂರು ಮಾರುಕಟ್ಟೆಯ ತರಕಾರಿ ಚೀಲದಿಂದ ತಾಂತ್ರಿಕ ಕ್ರಾಂತಿಯವರೆಗೆ… ‘ಯತಿಕಾರ್ಪ್‌’ ಯತೀಶ್ ನಡೆದು ಬಂದ ಹಾದಿಯ ಯಶೋಗಾಥೆ … !

ಮಂಗಳೂರು: ಇಂದು ಲಕ್ಷಾಂತರ ರೂಪಾಯಿ ಸುರಿದರೆ ಮಾತ್ರ ಸಿಗುವ ಹೈಟೆಕ್ ಶಿಕ್ಷಣ, ಮುಂದಿನ ದಿನಗಳಲ್ಲಿ ಬಡ ಮಗನಿಗೂ ಸಿಗಬೇಕು ಅನ್ನೋದು ನನ್ನ ಗುರಿ ಯಾಕೆಂದರೆ ನಾನು ಬೆಂಕಿಯಲ್ಲಿ ಅರಳಿದ ಹೂವು . ತರಕಾರಿ ಚೀಲಹೊರುವಾಗಲೇ ಯತಿಕಾರ್ಪ್‌ ಕನಸು ಕಂಡವನು ನಾನು ಎಂದು ಯತಿಕಾರ್ಪ್ ಇಂಡಿಯಾ ಸಂಸ್ಥೆಯ ಸಿಇಒ ಯತೀಶ್ ಕೆ.ಎಸ್. ಮನದ ಮಾತನ್ನು ಬಿಚ್ಚಿಟ್ಟರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ” ನಾನು 2014ರಲ್ಲಿ ತಾಂತ್ರಿಕ ಶಿಕ್ಷಣ ಕಲಿಯಬೇಕು ಅನ್ನೋ ಕನಸ ಹೊತ್ತು…

Read More

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಪುತ್ತೂರು:ಕರಾವಳಿ ಮೂಲದ ಕರಾಡ ಬ್ರಾಹ್ಮಣ ಸಮಾಜದ ಸಮುದಾಯದ ಜನಾಂಗದವರು ಬೆಂಗಳೂರು ನಗರದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕವಾಗಿ ನಮ್ಮ ಸಮಾಜದವರು ನೆಲೆಸಿರುತ್ತಾರೆ. ಶೃಂಗೇರಿ ಜಗದ್ಗುರುಗಳು ಹಾಗೂ ಶೃಂಗೇರಿ ಮಠದ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಕರಾಡ ಬ್ರಾಹ್ಮಣ ಸಮುದಾಯದವರು ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಸಮುದಾಯದವರು ಯಾವುದೇ ಸಭೆ-ಸಮಾರಂಭಗಳನ್ನು ನಡೆಸಬೇಕೆಂದಲ್ಲಿ ಖಾಸಗಿ ರವರ ಮೊರೆ ಹೋಗುವಂತಹ ಸಂದರ್ಭ ನಿರ್ಮಾಣವಾಗಿರುತ್ತದೆ. ಈ ಸಮಾಜದವರು ತಮ್ಮ ಧಾರ್ಮಿಕ, ಸಾಮಾಜಿಕ ಹಾಗೂ ಇನ್ನಿತರೆ ಗೌರವ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ…

Read More

ಉಳ್ಳಾಲದಲ್ಲಿ ಓಂ ಶ್ರೀ ಗಣೇಶ ಯುವಕ ಮಂಡಲ ನೂತನ ಕಟ್ಟಡ ಉದ್ಘಾಟನೆ ಫೆ.27–28ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 27 ಶುಕ್ರವಾರ ಮತ್ತು ಫೆ 28 ಶನಿವಾರದಂದು ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ತಿಳಿಸಿದ್ದಾರೆ.ಗುರುವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಮಂಗಳೂರಿನಲ್ಲಿ ‘ಇಂಟರ್ನ್‌ಶಿಪ್’ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ? ವಿದ್ಯಾರ್ಥಿಗಳ ಗಂಭೀರ ಆರೋಪ

ಮಂಗಳೂರು:ಕುದ್ರೋಳಿಯ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ ಮಹಾರಾಷ್ಟ್ರ ಮೂಲದ ‘ವೆಕ್ಸನ್’ ಹಾಗೂ ಬಿಎಂಪಿ ಎಂಬ ಹೆಸರಿನ ನೆಟ್‌ವರ್ಕಿಂಗ್ ಸಂಸ್ಥೆಯು ಇಂಟರ್ನ್‌ ಶಿಪ್ ಹೆಸರಿನಲ್ಲಿ ನೂರಕ್ಕೂ ಅಧಿಕ ಅಮಾಯಕ ವಿದ್ಯಾರ್ಥಿಗಳನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಗುಳುಂ ಮಾಡಿರುವ ಆರೋಪ ಕೇಳಿಬಂದಿದ್ದು ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ವಸ್ತಿಕ ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ಕಂಪನಿ ವಿರುದ್ಧ ಗಂಭೀರ ಆರೋಪವನ್ನು ಬಯಲಿಗೆಳಿದಿದ್ದಾರೆ . ಚೈನ್ ಲಿಂಕ್ ಕಂಪನಿಯ ಅವ್ಯವಹಾರ ಕುರಿತು ಮಾತಾಡಿದ ಎಬಿವಿಪಿ ಬೆಂಬಲಿತ ಸರ್ವ…

Read More

ಏಪ್ರಿಲ್ 4, 5 , 6 ರಾಜ್ಯ ಮಟ್ಟದ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ಮೇಳ : ಡಾ. ಮಂಜುನಾಥ್ ಎಸ್. ರೇವಣ್ಕ

ಮಂಗಳೂರು:ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಕಾಡೆಮಿಕ್ ಗುಣಮಟ್ಟ, ತಂತ್ರಜ್ಞಾನ ಸಂಯೋಜನೆ ಮತ್ತು ಭವಿಷ್ಯಮುಖಿ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ RUPSA ಮತ್ತು KUPMA ಅವರ ಸಹಯೋಗದೊಂದಿಗೆ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ” ರಾಜ್ಯಮಟ್ಟದ ಮಹತ್ವದ ಕಾರ್ಯಕ್ರಮವನ್ನು ಏಪ್ರಿಲ್ 4, 5 ಮತ್ತು 6 ರಂದು ಮೈಸೂರು ನಗರದ ಮಹಾರಾಜ ಗೌಂಡ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣ್ಕರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ…

Read More

ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ವಿಟ್ಲ ಪೊಲೀಸರು 2 ಲಾರಿಗಳ ವಶ

ಬಂಟ್ವಾಳ: ಕೇರಳದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ 2 ಲಾರಿಗಳನ್ನು ವಿಟ್ಲ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ. ಫೆ. 25ರಂದು ಮಧ್ಯಾಹ್ನ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ(ಕಾ&ಸು) ರಾಮಕೃಷ್ಣ ರವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಕಾರ್ಯಚರಣೆ ಮಾಡಿದಾಗ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ KA-21-C-0562…

Read More

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಬಂಧನ

ಬಂಟ್ವಾಳ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ವಿಟ್ಲ ಪೋಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಕ್ರ 193/2019 ಕಲಂ 427.504.394.341 lpc ಮತ್ತು 2(A)Prevention of Destruction and Loss of Property Act ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನನ್ನು, ಫೆ. 24 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ…

Read More

ಬಜಾಲ್ ವಾರ್ಡಿನಲ್ಲಿ ₹75 ಲಕ್ಷ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು…

Read More
error: Content is protected !!