ಮೆಸ್ಕಾಂ ಮಾಣಿ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸತೀಶ್ ಪೂಜಾರಿ ನೇಮಕ

ಬಂಟ್ವಾಳ : ಮೆಸ್ಕಾಂ ಮಾಣಿ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಚ್ಚಿದಾನಂದ (ಸತೀಶ್) ಪೂಜಾರಿ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಸತೀಶ್ ಪೂಜಾರಿ ಅವರು ಕಳೆದ ಬಾರಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾಗಿ ಪ್ರಥಮ ಅವಧಿಯಲ್ಲಿ ಅಧ್ಯಕ್ಷರಾಗಿ, ದ್ವಿತೀಯ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ…

Read More

21ನೇ ಪದವು ಪಶ್ಚಿಮ ವಾರ್ಡಿನಲ್ಲಿ ₹10 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಶ್ರೀ ಕೃಷ್ಣ ಭಜನಾ ಮಂದಿರ ಟ್ರಸ್ಟ್ (ರಿ.) ತಿಂಪೈ ಕಾಲೋನಿ, ಕಾನಡ್ಕ ಶಕ್ತಿನಗರ ಬಳಿ ರೂ.10 ಲಕ್ಷದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಕೃಷ್ಣ ಭಜನಾ ಮಂದಿರವು ಹಲವಾರು ವರ್ಷಗಳಿಂದ ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ಇಂತಹ ಪರಿಸರದಲ್ಲಿ ಅಭಿವೃದ್ಧಿಯಾಗಬೇಕು ಎಂಬ ಹಲವರ ಮನವಿ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಮುಗಿಯುವ…

Read More

ಐರ್ಲೆಂಡ್ ನಲ್ಲಿ ಕಡಬ ಯುವಕನ ನಿಗೂಢ ಸಾವುದಬ್ಲಿನ್ ನಿವಾಸದಲ್ಲಿ ಶವ ಪತ್ತೆ – ಆತ್ಮಹತ್ಯೆ ಶಂಕೆ

ಕಡಬ: ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ (31) ಅವರು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದಲ್ಲಿರುವ ತಮ್ಮ ವಾಸಸ್ಥಳದಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಶಯಾಸ್ಪದವಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಐರಿಶ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.ಪತಿಯ ಸಾವಿನ ಸುದ್ದಿ ತಿಳಿದ…

Read More

ಕೋಸ್ಮೋಪೊಲಿಟನ್ ಕ್ಲಬ್ ವತಿಯಿಂದ ಆಹ್ವಾನಿತ ರಾಜ್ಯ ಮಟ್ಟದ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಚಾಂಪಿಯನ್‌ಶಿಪ್ 2026 … !

ಮಂಗಳೂರು:ಕೋಸ್ಮೋಪೊಲಿಟನ್ ಕ್ಲಬ್ ವತಿಯಿಂದ ಫೆ 20 ರಿಂದ ಮಾರ್ಚ್ 1 ರ ತನಕ ರಾಜ್ಯ ಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಚಾಂಪಿಯನ್‌ಶಿಪ್ 2026 ಸ್ಪರ್ಧೆಯು ನಗರದ ಬಾವುಟಗುಡ್ಡೆಯಲ್ಲಿರುವ ಕೋಸ್ಮೋಪೊಲಿಟನ್ ಕ್ಲಬ್ ಒಳ ಕ್ರೀಡಾಂಗಣದಲ್ಲಿ ಪ್ರಥಮವಾಗಿ ಮಂಗಳೂರು ಮತ್ತು ಉಡುಪಿ ಜಿಲ್ಲಾ ಮಟ್ಟದಲ್ಲಿ ನಡೆಯಲಿದ್ದು ಈ ಸ್ಪರ್ಧೆಯಲ್ಲಿ ಪ್ರತಿಷ್ಠಿತ 14 ಮಂದಿ ರಾಷ್ಟ್ರೀಯ ಆಟಗಾರರು ಭಾಗವಹಿಸಲಿದ್ದಾರೆ ಎಂದು ಟೂರ್ನಮೆಂಟ್ ಛೇರ್‌ಮೆನ್ ರಾಜಗೋಪಾಲ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂಸ್ಥೆಯು…

Read More

ಗುಡ್ಡ ಕುಸಿತದಲ್ಲಿ ಮಕ್ಕಳನ್ನೂ ಕಳೆದುಕೊಂಡ ತಾಯಿ; ನ್ಯಾಯಕ್ಕಾಗಿ ಆಯೋಗದ ಮೊರೆ

ಮಂಗಳೂರು:ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ಬುಧವಾರ ನಡೆಯಿತು. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಂ ಭಟ್ ಮತ್ತು ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆಯನ್ನು ಹಮ್ಮಿಕೊಂಡಿದ್ದರು. ಇದಕ್ಕಾಗಿ ತಾಯಿ ಜೊತೆ ಖಾಸಗಿ…

Read More

ಕೋಸ್ಮೋಪೊಲಿಟನ್ ಕ್ಲಬ್ ವತಿಯಿಂದ ಆಹ್ವಾನಿತ ರಾಜ್ಯ ಮಟ್ಟದ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಚಾಂಪಿಯನ್‌ಶಿಪ್ 2026 … !

ಮಂಗಳೂರು: ಕೋಸ್ಮೋಪೊಲಿಟನ್ ಕ್ಲಬ್ ವತಿಯಿಂದ ಫೆ 20 ರಿಂದ ಮಾರ್ಚ್ 1 ರ ತನಕ ರಾಜ್ಯ ಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಚಾಂಪಿಯನ್‌ಶಿಪ್ 2026 ಸ್ಪರ್ಧೆಯು ನಗರದ ಬಾವುಟಗುಡ್ಡೆಯಲ್ಲಿರುವ ಕೋಸ್ಮೋಪೊಲಿಟನ್ ಕ್ಲಬ್ ಒಳ ಕ್ರೀಡಾಂಗಣದಲ್ಲಿ ಪ್ರಥಮವಾಗಿ ಮಂಗಳೂರು ಮತ್ತು ಉಡುಪಿ ಜಿಲ್ಲಾ ಮಟ್ಟದಲ್ಲಿ ನಡೆಯಲಿದ್ದು ಈ ಸ್ಪರ್ಧೆಯಲ್ಲಿ ಪ್ರತಿಷ್ಠಿತ 14 ಮಂದಿ ರಾಷ್ಟ್ರೀಯ ಆಟಗಾರರು ಭಾಗವಹಿಸಲಿದ್ದಾರೆ ಎಂದು ಟೂರ್ನಮೆಂಟ್ ಛೇರ್‌ಮೆನ್ ರಾಜಗೋಪಾಲ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,…

Read More

ಫೆ 22 ರಂದು ಕುಮಾರಿ ಶ್ರೀಯಾ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ …. !

ಮಂಗಳೂರು:ಕರುನಾಡ ಅತೀ ಕಿರಿಯ ವಿದುಷಿ ಎನ್ನುವ ಸಾಧನೆಯನ್ನು ಮಾಡಿರುವ ಕುಮಾರಿ ಶ್ರೀಯಾ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶವು ಫೆ 22 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಮಂಗಳೂರು ಸಂಸ್ಥೆಯ ಸ್ಥಾಪಕಿಯಾದ ಸೌಮ್ಯ ಸುಧೀಂದ್ರ ರಾವ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿಯಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಕಾರ್ಯಕ್ರಮಕ್ಕೆ ಆಶೀರ್ವಚನ ನೀಡಲು ಶಾಂತಲಾ ಪ್ರಶಸ್ತಿ ವಿಜೇತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಇವರು,…

Read More

ಫೆ 21 ರಂದು ಬಿ. ಎಂ. ರೋಹಿಣಿ ಅಭಿನಂದನಾ ಸಮಾರಂಭ ಹಾಗೂ ಅಭಿನಂದನಾ ಗ್ರಂಥದ ಲೋಕಾರ್ಪಣೆ … !

ಮಂಗಳೂರು:ಬಿ ಎಂ ರೋಹಿಣಿ ಅಭಿನಂದನಾ ಸಮಿತಿ ಮಂಗಳೂರು ಮತ್ತು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳಗಂಗೋತ್ರಿ ವತಿಯಿಂದ ಫೆ 21 ರಂದು ಬಿ. ಎಂ. ರೋಹಿಣಿ ಅಭಿನಂದನಾ ಸಮಾರಂಭ ಹಾಗೂ ಅಭಿನಂದನಾ ಗ್ರಂಥದ ಲೋಕಾರ್ಪಣೆ ಕಾರ್ಯಕ್ರಮವು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಪೂರ್ವಾಹ್ನ ಹತ್ತರಿಂದ ನಡೆಯಲಿದೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿರುವ ಸಬಿಹಾ ಭೂಮಿಗೌಡ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಏಪ್ರಿಲ್…

Read More

ಮೋಸ್ಟ್ ವಾಂಟೆಡ್ ನಕ್ಸಲ್ ಮಹೇಶ್ ಅಲಿಯಾಸ್ ಜಯಣ್ಣ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದಲ್ಲಿ 2012ರಲ್ಲಿ ನಕ್ಸಲ್ ಪರವಾದ ಕರಪತ್ರ ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ನಕ್ಸಲ್ ಮಹೇಶ್ ರನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇರಳದ ತ್ರಿಶೂರ್ ಜೈಲಿನಲ್ಲಿ ಬಂಧನದಲ್ಲಿದ್ದ ಮಹೇಶ್ ರನ್ನು ಕೇರಳ ಪೊಲೀಸರು ಬಿಗಿ ಭದ್ರತೆಯೊಂದಿಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದರು. ಮೋಸ್ಟ್ ವಾಂಟೆಡ್ ನಕ್ಸಲ್ ಆಗಿದ್ದ ಮಹೇಶ್ ಮೂಲತಃ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ಕುಡುಡಿ ಮುಖ್ಯರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ನಿವಾಸಿ. ಇವರು ಮಹೇಶ್ ಅಲಿಯಾಸ್ ಜಯಣ್ಣ…

Read More

ಸಿಗರೇಟ್ ಸೇದುತ್ತಿದ್ದ ಯುವಕನ ಮೇಲೆ ಕ್ರಮ; NDPS ಕಾಯ್ದೆ ಅಡಿ ಪ್ರಕರಣ

ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ.ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಯುವಕನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ಮುಹಮ್ಮದ್ ಮೋಹಾದ್ ಎಸ್, ಬಂಧಿತ ಯುವಕ. ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್‌ ಸೇದಿರುವುದೆಂದು ತಿಳಿದು ಬಂದಿದೆ. ನಂತರ ಈ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ…

Read More
error: Content is protected !!