ಕವಯತ್ರಿ, ಸಾಹಿತಿ, ದ. ಕನ್ನಡ ಜಿಲ್ಲೆಯ ರೇಣುಕಾ ಸುಧೀರ್ ರಿಗೆ “ಕವಿ ಕಾವ್ಯ ವಿಭೂಷಣ “ಪ್ರಶಸ್ತಿ 2026.ಕ್ಕೆ ಆಯ್ಕೆ
ಮಂಗಳೂರು: ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ ದಿವ್ಯ…