ಅವ್ಯಸ್ಧೆಯಿಂದ ಸಾವು, ಕೂಡಲೇ ಪರಿಹಾರ ಘೋಷಿಸಿ-ಭೋವಿ ಮುಖಂಡ ಪವನ್ ಕುಮಾರ್ ಶಿರ್ವ

ಹೊಟ್ಟೆಪಾಡಿಗಾಗಿ ಕೆಲಸಕ್ಕೆ ಬಂದಿರುವ ತಮಿಳುನಾಡು ಕಾರ್ಮಿಕನ ಸಾವಿಗೆ ಸರ್ಕಾರದ ಅವ್ಯವಸ್ಥೆಯೇ ನೇರ ಕಾರಣ… ಈ ಘಟನೆ ನಡೆದು ಎರಡು ದಿನಗಳಾದರೂ ಯಾವುದೇ ಸ್ಥಳೀಯ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಪರಿಹಾರದ ಭರವಸೆ ನೀಡಿಲ್ಲ… ಇಂಥ ನಿರ್ಲಕ್ಷ ಸಲ್ಲದು.. ಅಲ್ಲಿರುವ ಅವ್ಯವಸ್ಥೆಯನ್ನು ಸರ್ಕಾರ ಮತ್ತು ಮೀನುಗಾರಿಕೆ ಇಲಾಖೆ ಕೂಡಲೇ ಸರಿಪಡಿಸಬೇಕು.. ಅಲ್ಲಿ ಎಲ್ಲಾ ಬಡ ಜನಾಂಗದವರೇ ನಾ ಹೊಟ್ಟೆಪಾಡಿಗೆ ದುಡಿದುಕೊಂಡಿದ್ದು ಸರ್ಕಾರದ ಅಭಿವೃದ್ಧಿಯ ವೈಫಲ್ಯದಿಂದ ಜನರು ಸಾವಿಗೀಡಾಗಬೇಕಾಗಿದೆ.. ಈ ಸಮಸ್ಯೆಯಿಂದ ಇನ್ನಷ್ಟು ಜೀವ ಬಳಿ ಪಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಮೃತ…

Read More

ಸುಖಾಂತ್ಯ ಕಂಡ ಐಕಳ ಮತ್ತು ಕನ್ಯಾನರ ಮನಸ್ತಾಪಗಳು

ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರು ಮನ ನೊಂದು ಇನ್ನು ಮುಂದೆ ಸಮಾಜ ಸೇವೆಗೆ ತನ್ನ ಯಾವುದೇ ಕೊಡುಗೆ ಇಲ್ಲವೆಂದು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕವಾಗಿ ಪರ ವಿರೋಧ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಮಾಜಿ ಸಂಸದರಾದ ಗೋಪಾಲ್ ಶೆಟ್ಟಿ, ಬರೋಡ ಶಶಿಧರ ಶೆಟ್ಟಿ, ಮಹೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ , ಪಟ್ಲ ಸತೀಶ್ ಶೆಟ್ಟಿ, ಕೆ. ಕೆ. ಶೆಟ್ಟಿ ಅಹ್ಮದ್ ನಗರ, ಅಶೋಕ್ ಶೆಟ್ಟಿ ಬೆಳ್ಳಾಡಿ,…

Read More

ಮರೋಳಿ ಶಾಂತಿನಗರದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ: ಶಾಸಕ ವೇದವ್ಯಾಸ್ ಕಾಮತ್ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರ ರುಕ್ಕಯ್ಯ ದೇವಾಡಿಗ ಮನೆ ಪರಿಸರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್‌ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯರ ಮನವಿ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 28 ಲಕ್ಷ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಯು ನಡೆಯಲಿದೆ. ಇದು ತುರ್ತಾಗಿ ನಡೆಯಬೇಕಿರುವ ಕಾಮಗಾರಿಯಾಗಿದ್ದು ಈ ಹಿಂದೆಯೇ…

Read More

ಮಂಗಳೂರಿನಲ್ಲಿ ಮತ್ತೆ ಬಾಂಬ್ ಆತಂಕ: ಬಿಜೈ ಲೂರ್ಡ್ಸ್ ಸ್ಕೂಲಿಗೆ ಬೆದರಿಕೆ ಇಮೇಲ್

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ಬಾಂಬ್ ಬೆದರಿಕೆ ಬಂದಿದೆ.ಲೂರ್ಡ್ಸ್ ಸ್ಕೂಲಿಗೆ ಬಾಂಬ್‌ ಬೆದರಿಕೆ ಇಮೇಲ್ ಮೂಲಕ ಬಂದಿದ್ದು , ಪೊಲೀಸರು ತಪಾಸಣೆ ನಡೆಸಿದ್ದಾರೆ. ನಗರದ ಪ್ರತಿಷ್ಠಿತ ಬಿಜೈ ಲೂರ್ಡ್ಸ್ ಸ್ಕೂಲಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಕದ್ರಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ಕೈಗೊಂಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕೋರ್ಟಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇಮೇಲ್ ಬಂದಿತ್ತು. ಪೊಲೀಸರು ಪರಿಶೀಲನೆ ಕೈಗೊಂಡು…

Read More

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಪುತ್ತೂರು:ಕರಾವಳಿ ಮೂಲದ ಕರಾಡ ಬ್ರಾಹ್ಮಣ ಸಮಾಜದ ಸಮುದಾಯದ ಜನಾಂಗದವರು ಬೆಂಗಳೂರು ನಗರದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕವಾಗಿ ನಮ್ಮ ಸಮಾಜದವರು ನೆಲೆಸಿರುತ್ತಾರೆ. ಶೃಂಗೇರಿ ಜಗದ್ಗುರುಗಳು ಹಾಗೂ ಶೃಂಗೇರಿ ಮಠದ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಕರಾಡ ಬ್ರಾಹ್ಮಣ ಸಮುದಾಯದವರು ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಸಮುದಾಯದವರು ಯಾವುದೇ ಸಭೆ-ಸಮಾರಂಭಗಳನ್ನು ನಡೆಸಬೇಕೆಂದಲ್ಲಿ ಖಾಸಗಿ ರವರ ಮೊರೆ ಹೋಗುವಂತಹ ಸಂದರ್ಭ ನಿರ್ಮಾಣವಾಗಿರುತ್ತದೆ. ಈ ಸಮಾಜದವರು ತಮ್ಮ ಧಾರ್ಮಿಕ, ಸಾಮಾಜಿಕ ಹಾಗೂ ಇನ್ನಿತರೆ ಗೌರವ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ…

Read More

ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ: ಫೆ.28ಕ್ಕೆ “ಯುವ ಸಂಗಮ‌” ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ, ಮಾ.1ಕ್ಕೆ ಯುವ ಬಿಲ್ಲವ ಸಮಾವೇಶ

ಉಡುಪಿ: ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಫೆ. 28 ಮತ್ತು ಮಾರ್ಚ್ 1ರಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ದಯಾನಂದ ಕರ್ಕೇರ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಜತ ಸಂಭ್ರಮದ ಸವಿ ನೆನಪಿಗಾಗಿ ವಿದ್ಯಾರ್ಥಿಗಳಿಗೆ ಯುವ ಸ್ಪಂದನಾ, ಯುವ ಪ್ರೇರಣಾ, ಗುರು ಸನ್ಮತಿ, ಅಸಹಾಯಕ ಕುಟುಂಬಕ್ಕೆ ತಲೆಗೊಂದು ಸೂರಿನ ಯೋಜನೆಯಾದ ಮನೆ ನಿರ್ಮಾಣ, ವಿದ್ಯಾರ್ಥಿ ವೇತನದ ವಿದ್ಯಾನಿಧಿ, ವಿವಿಧ ಕಾರ್ಯಾಗಾರ, ತರಬೇತಿ…

Read More

ಉಳ್ಳಾಲದಲ್ಲಿ ಓಂ ಶ್ರೀ ಗಣೇಶ ಯುವಕ ಮಂಡಲ ನೂತನ ಕಟ್ಟಡ ಉದ್ಘಾಟನೆ ಫೆ.27–28ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 27 ಶುಕ್ರವಾರ ಮತ್ತು ಫೆ 28 ಶನಿವಾರದಂದು ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ತಿಳಿಸಿದ್ದಾರೆ.ಗುರುವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಮಂಗಳೂರಿನಲ್ಲಿ ‘ಇಂಟರ್ನ್‌ಶಿಪ್’ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ? ವಿದ್ಯಾರ್ಥಿಗಳ ಗಂಭೀರ ಆರೋಪ

ಮಂಗಳೂರು:ಕುದ್ರೋಳಿಯ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ ಮಹಾರಾಷ್ಟ್ರ ಮೂಲದ ‘ವೆಕ್ಸನ್’ ಹಾಗೂ ಬಿಎಂಪಿ ಎಂಬ ಹೆಸರಿನ ನೆಟ್‌ವರ್ಕಿಂಗ್ ಸಂಸ್ಥೆಯು ಇಂಟರ್ನ್‌ ಶಿಪ್ ಹೆಸರಿನಲ್ಲಿ ನೂರಕ್ಕೂ ಅಧಿಕ ಅಮಾಯಕ ವಿದ್ಯಾರ್ಥಿಗಳನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಗುಳುಂ ಮಾಡಿರುವ ಆರೋಪ ಕೇಳಿಬಂದಿದ್ದು ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ವಸ್ತಿಕ ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ಕಂಪನಿ ವಿರುದ್ಧ ಗಂಭೀರ ಆರೋಪವನ್ನು ಬಯಲಿಗೆಳಿದಿದ್ದಾರೆ . ಚೈನ್ ಲಿಂಕ್ ಕಂಪನಿಯ ಅವ್ಯವಹಾರ ಕುರಿತು ಮಾತಾಡಿದ ಎಬಿವಿಪಿ ಬೆಂಬಲಿತ ಸರ್ವ…

Read More

ಯಾದಗಿರಿಯಲ್ಲಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ

ಯಾದಗಿರಿ : ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಗೋಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಫೆಬ್ರವರಿ 26, 2026 ರಂದು ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿದರು. ಸ್ವಯಂ ಘೋಷಿತ ದೇವಮಾನವ ಎಂದು ಹೇಳಿಕೊಳ್ಳುವ ಮಲ್ಲಿಕಾರ್ಜುನ…

Read More

ಏಪ್ರಿಲ್ 4, 5 , 6 ರಾಜ್ಯ ಮಟ್ಟದ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ಮೇಳ : ಡಾ. ಮಂಜುನಾಥ್ ಎಸ್. ರೇವಣ್ಕ

ಮಂಗಳೂರು:ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಕಾಡೆಮಿಕ್ ಗುಣಮಟ್ಟ, ತಂತ್ರಜ್ಞಾನ ಸಂಯೋಜನೆ ಮತ್ತು ಭವಿಷ್ಯಮುಖಿ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ RUPSA ಮತ್ತು KUPMA ಅವರ ಸಹಯೋಗದೊಂದಿಗೆ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ” ರಾಜ್ಯಮಟ್ಟದ ಮಹತ್ವದ ಕಾರ್ಯಕ್ರಮವನ್ನು ಏಪ್ರಿಲ್ 4, 5 ಮತ್ತು 6 ರಂದು ಮೈಸೂರು ನಗರದ ಮಹಾರಾಜ ಗೌಂಡ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣ್ಕರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ…

Read More
error: Content is protected !!