ನಾಡೋಜ ಡಾ| ಕೃಷ್ಣ ಪ್ರಸಾದ್ ಕೂಡ್ಲು ರವರಿಗೆ ರಾಮಕ್ಷತ್ರಿಯ ರತ್ನ ಪ್ರಶಸ್ತಿ ಪುರಸ್ಕಾರ
ಉಡುಪಿಯ ನೀಲಾವರದಲ್ಲಿ ದಿನಾಂಕ 31-5-2026 ರಂದು “ರಾಮಕ್ಷತ್ರಿಯ ಜ್ಞಾನ- ಶಕ್ತಿ- ಅರ್ಥ ಸಮಾಗಮ” ಶೀರ್ಷಿಕೆಯ ಬೃಹತ್ ರಾಮಕ್ಷತ್ರಿಯ ಸಮಾಜದ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಪ್ರಮುಖ ಅಂಗವಾಗಿ “ರಾಜ್ಯಲಕ್ಷ್ಮಿ ವಿಜಯೋತ್ಸವ”, “ಕ್ಷತ್ರಿಯ ಹನುಮ ಧ್ವಜ” ಅನಾವರಣ ಹಾಗೂ “ಆರ್. ಕೆ. ಸಾಮ್ರಾಟ್” ರಾಮಕ್ಷತ್ರಿಯ ಡಿಜಿಟಲ್ ಸುದ್ದಿ ಮಾಧ್ಯಮ (E-Channel) ಲೋಕಾರ್ಪಣೆ ಮಾಡಲಾಯಿತು, ಹಾಗೂ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪ್ರಸ್ತುತ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ, ರಾಜಕೀಯ ನೇತಾರರುಗಳಿಗೆ, ರಕ್ಷಣಾ ಇಲಾಖೆಯವರಿಗೆ (ಪೊಲೀಸ್ ಮತ್ತು ಮಿಲಿಟರಿ),…
