ಕಡಬದಲ್ಲಿ ಸಂಚಾರಿ ನ್ಯಾಯಾಲಯಕ್ಕೆ ಚಾಲನೆ: ಶೀಘ್ರ ನ್ಯಾಯದಾನಕ್ಕೆ ನ್ಯಾಯಾಧೀಶ ಬಸವರಾಜ್ ಕರೆ

ತಾಲೂಕು ಮಟ್ಟದಲ್ಲಿ ನ್ಯಾಯಾಲಯ ಗಳನ್ನು ಪ್ರಾರಂಭಿಸಿ ಶೀಘ್ರ ನ್ಯಾಯದಾನ ನೀಡಬೇಕು ಎನ್ನುವುದು ನ್ಯಾಯಾಂಗ ವ್ಯವಸ್ಥೆಯ ಆಶಯವಾಗಿದೆ. ಈ ನಿಟ್ಟಿನಲ್ಲಿ ಕಕ್ಷಿದಾರರಿಗೆ ಶೀಘ್ರ ನ್ಯಾಯ ದಾನ ಒದಗಿಸಲು ಎಲ್ಲ ವಕೀಲರು ಹಾಗೂ ನಾವು ಶ್ರಮಿಸುಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಬಸವರಾಜ್ ಹೇಳಿದರು. ಕಡಬ ಗಣೇಶ್ ಬಿಲ್ಡಿಂಗ್‌ನಲ್ಲಿ ಪ್ರಾರಂಭವಾದ ಪುತ್ತೂರು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಕಡಬ ಸಂಚಾರಿ ನ್ಯಾಯಾಲಯವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತ ನಾಡಿದರು. ಗ್ರಾಮೀಣ ಪ್ರದೇಶವಾದ ಕಡಬ ದಿಂದ…

Read More

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಹತ್ಯೆಗೈದ ಪತಿ; 13 ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬಳ್ಳಾರಿ, ಜೂನ್ 4: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೃತ ಮಹಿಳೆಯನ್ನು ಆಫ್ರೀನ್ ಬಾನು ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ನೂರ್ ಅಹ್ಮದ್ ಎಂದು ತಿಳಿದುಬಂದಿದೆ. ಇಬ್ಬರೂ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗುವಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಫ್ರೀನ್ ಬಾನು ತವರು ಮನೆಯಲ್ಲಿ…

Read More

ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು…

Read More

ಡಿ.ಕೆ. ಶಿವಕುಮಾರ್ ಸಿಎಂ: ಉಡುಪಿಯಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಉಡುಪಿ, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ D. K. Shivakumar ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ನಗರದ ಕಿನ್ನಿಮೂಲ್ಕಿ ಸಮೀಪ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು. ನೂತನ ಮುಖ್ಯಮಂತ್ರಿಯ ನೇತೃತ್ವಕ್ಕೆ ಬೆಂಬಲ ಸೂಚಿಸಿದ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ…

Read More

ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿ: ಸರ್ವಧರ್ಮ ಸೌಹಾರ್ದದ ನಡುವೆ ಭವ್ಯ ಪ್ರಮಾಣವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ 12 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಸ್ವೀಕರಿಸಿ ನೂತನ ಸಚಿವ ಸಂಪುಟವನ್ನು ಸೇರ್ಪಡೆಗೊಂಡರು. ಪ್ರಮಾಣವಚನ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ…

Read More

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

ಮಂಗಳೂರು:ಎಕ್ಸ್‍ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು.ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ

ಕಡಬ: ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕಡಬ ತಾಲೂಕು ಆಡಳಿತ ಕಚೇರಿ ಉಪತಹಶೀಲ್ದಾರ ಸಯ್ಯುದುಲ್ ಖಾನ್ ಮಾಹಿತಿ ನೀಡಿ, ಕಡಬದಲ್ಲಿ ಕೆ.ಎಸ್ ಆರ್ ಟಿಸಿ ಬಸ್ಸು ನಿಲ್ದಾಣಕ್ಕೆ ಗುರುತಿಸಲಾದ ಕೋಡಿಂಬಾಳ ಗ್ರಾಮದ ೧೪೩/೧ಎ ಸರ್ವೆ ನಂಬರಿನ ೨.೮೩ ಎಕ್ರೆ ಜಾಗಕ್ಕೆ ಉಚ್ಚ ನ್ಯಾಯಲಯದ ತಡೆಯಾಜ್ಞೆಯಿದೆ. ಅಲ್ಲದೆ ಈ ಜಾಗಕ್ಕೆ ಸಂಪರ್ಕ ರಸ್ತೆ ಕಿರಿದಾಗಿದೆ ಎಂದು ಕೆ…

Read More

ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮ: ಕಲಾವಿದರಿಗೆ ಸನ್ಮಾನ

ಮಂಗಳೂರು: ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸರಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮದರ್ಶಿ ಸುರೇಶ್ ಸಾಲಿಯನ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟಕ್ಕೆ ಸಮಸ್ತ ಕಲಾಭಿಮಾನಿಗಳು ಸಹಕಾರ ನೀಡಬೇಕು. ಧರ್ಮ ಪ್ರಜ್ಞೆಯನ್ನು ಬೆಳೆಸುವ ಹಾಗೂ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ…

Read More

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್‌ಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು, ಜೂನ್ 4: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿ.ಕೆ. ಹರಿಪ್ರಸಾದ್ ಹಾಗೂ ಪಿ.ವಿ. ಮೋಹನ್ ಅವರಿಗೆ ಅವಕಾಶ ನೀಡಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಧಾನ ಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಜೂನ್…

Read More

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ: ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಮಂಗಳೂರು, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಪಕ್ಷದ ಜಯಘೋಷಗಳೊಂದಿಗೆ ಕಾರ್ಯಕರ್ತರು ಹೊಸ ಮುಖ್ಯಮಂತ್ರಿ ಅವರಿಗೆ ಶುಭಾಶಯ ಕೋರಿದರು. ಸಂಭ್ರಮಾಚರಣೆಯಲ್ಲಿ ಮುಖಂಡರಾದ ಟಿ.ಕೆ. ಸುಧೀರ್, ಭರತೇಶ್ ಅಮೀನ್, ಜೀತೇಂದ್ರ ಜೆ. ಸುವರ್ಣ, ಯೋಗಿಶ್ ಕುಮಾರ್, ಉದಯ್ ಆಚಾರ್ಯ, ಹನೀಫ್…

Read More
error: Content is protected !!