ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಯುವಕರ ತಂಡ
ಉಡುಪಿ: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂರು ಮಂದಿ ಯುವಕರ ತಂಡವೊಂದು ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ಶಂಕರಪುರದಲ್ಲಿ ನಡೆದಿದೆ.ಹೆಲೆನ್ ಡಿಸೋಜಾ (70) ಸರ ಕಳೆದುಕೊಂಡ ವೃದ್ಧ ಮಹಿಳೆ. ಶನಿವಾರ ಬೆಳಗ್ಗೆ 10 ಗಂಟೆಯ ವೇಳೆಗೆ ಈಕೆ ಮನೆಯಲ್ಲಿರುವಾಗ ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಯುವಕರ ತಂಡ ಅಕ್ಕ ಪಕ್ಕದ ಮನೆಯವರ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮಹಿಳೆಯ ಮೊಬೈಲ್ ನಂಬರ್ ಕೇಳಿ ಬರೆಯುತ್ತಿದ್ದಂತೆ ಒಬ್ಬಾತ…