KSTA ಮಂಗಳಾದೇವಿ ವಲಯ ಸಮಿತಿಯಿಂದ 27ನೇ ವರ್ಷದ ವಾರ್ಷಿಕೋತ್ಸವ. ಟೈಲರ್ ಭವನದಲ್ಲಿ ಸತ್ಯನಾರಾಯಣ ಪೂಜೆ
ಮಂಗಳೂರು : KSTA ಕರ್ನಾಟಕ ಟೈಲರ್ ಅಸೋಸಿಯೇಷನ್ (ರಿ) ಮಂಗಳಾದೇವಿ ವಲಯ ಸಮಿತಿಯ ವತಿಯಿಂದ 27 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಟೈಲರ್ ಕುಟುಂಬಸ್ಥರಿಗೆ ಸುಖ ಶಾಂತಿ ನೆಲೆಸುವ ಅಂಗವಾಗಿ ಗೋರಿಗುಡ್ಡದಲ್ಲಿರುವ ಪ್ರಧಾನ ಕಚೇರಿ “ಟೈಲರ್ ಭವನ”ದಲ್ಲಿ ಸತ್ಯನಾರಾಯಣ ಪೂಜೆ ಭಕ್ತಿಭಾವದಿಂದ ನೆರವೇರಿತು. ಕರ್ನಾಟಕ ಟೈಲರ್ ಅಸೋಸಿಯೇಷನ್ಸ್ ನ ರಾಜ್ಯದ ಅಧ್ಯಕ್ಷರು, ಸ್ಥಾಪಕ ಸದಸ್ಯರೂ , ಹಾಗೂ ಜಿಲ್ಲೆಯ ಕ್ಷೇತ್ರ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಆಹ್ವಾನಿತರು ಭಾಗವಹಿಸಿ ಪೂಜೆಯಲ್ಲಿ ಪಾಲ್ಗೊಂಡು ….