ಪೊಳಲಿ ಶ್ರೀ ಕ್ಷೇತ್ರದಲ್ಲಿ ನೂತನ ಅನ್ನಛತ್ರ, ಮದುವೆ ಸಭಾಂಗಣ ನಿರ್ಮಾಣಕ್ಕೆ ಮುಹೂರ್ತ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಹಳೆಯ ಅನ್ನಛತ್ರವನ್ನು ತೆಗೆದು ನೂತನ ಅನ್ನ ಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮೇ. 28ರಂದು ಗುರುವಾರ ಮುಹೂರ್ತವನ್ನು ಮಾಡಲಾಯಿತು. ನಿರ್ಮಿತಿ ಕೇಂದ್ರದ ಅಧಿಕಾರಿ ನವೀನ್‌ , ದೇವಳದ ಇಂಜಿನಿಯರ್‌ ಲಕ್ಷಣ್‌ ಪೂಜಾರಿ, ಕಾಂಟ್ರಾಕ್ಟರ್‌ ಗಿರೀಶ್‌ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಡಾ.ಎ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಬಂಟ್ವಾಳ ಶಾಸಕ ಯು.ರಾಜೇಶ್‌ ನಾಯ್ಕ್‌ , ಮಾಜಿ ಸಚಿವ ಬಿ.ರಮಾನಾಥ ರೈ, ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಕೃಷ್ಣಕುಮಾರ್‌…

Read More

ರಾಜ್ಯದ 9 ನಗರಗಳ ಮಕ್ಕಳ ಬೇಸಿಗೆ ಶಿಬಿರಗಳ ಸಮಾಪನ “ಜಂಬೂರಿ” ಸಂಪನ್ನ

ಮಂಗಳೂರು, ಕಟಪಾಡಿ, ಉಡುಪಿ-ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಗಂಗೊಳ್ಳಿ, ಮೈಸೂರು, ಉಳ್ಳಾಲ, ಪುತ್ತೂರು ಸೇರಿದಂತೆ ರಾಜ್ಯದ ಒಂಭತ್ತು ನಗರಗಳಲ್ಲಿ ನಡೆದ ಬೇಸಿಗೆ ಶಿಬಿರದ ಸಮಾಪನ “ಜಂಬೂರಿ” ಮಂಗಳೂರಿನಲ್ಲಿ ಮಕ್ಕಳ ಖುಷಿ, ಸಂಭ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆಯಾ ಊರುಗಳಲ್ಲಿ ಒಟ್ಟು ಆರು ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಶಿಬಿರದ ಕೊನೆಯ ಏಳನೇಯ ದಿನ ಎಲ್ಲಾ ಊರುಗಳ ಮಕ್ಕಳು ಒಂದೇ ಕಡೆಯಲ್ಲಿ ಸೇರುವ ವ್ಯವಸ್ಥೆ ಮಾಡಲಾಗಿತ್ತು. ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಆವರಣದಲ್ಲಿರುವ ಭುವನೇಂದ್ರ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ ಮಕ್ಕಳಿಗೆ ಭಗವತ್…

Read More

ಸಿಎಲ್ಪಿ ಸಭೆ ಇಂದು: ಸಿದ್ದರಾಮಯ್ಯ ಉತ್ತರಾಧಿಕಾರಿ ಆಯ್ಕೆ ಕುತೂಹಲ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ದೆಹಲಿಯಿಂದ ಮರಳಿರುವ ಸಿದ್ದರಾಮಯ್ಯ ಅವರು ಸಭೆಯಲ್ಲಿ ಹೊಸ ನಾಯಕನ…

Read More

ತಣ್ಣೀರ್‌ಭಾವಿಯಲ್ಲಿ ಅಲೆಗಳ ಅಬ್ಬರ; ಇಂಡಿಯನ್ ಓಪನ್ ಸರ್ಫಿಂಗ್‌ಗೆ ಅದ್ದೂರಿ ಚಾಲನೆ

ನಗರದ ತಣ್ಣೀರ್‌ಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್-2026ರ ಏಳನೇ ಆವೃತ್ತಿಗೆ ಭರ್ಜರಿ ಚಾಲನೆ ದೊರೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಅಗ್ರ ಸರ್ಫರ್‌ಗಳು ಮೊದಲ ದಿನವೇ ಅಲೆಗಳ ಮೇಲೆ ತಮ್ಮ ಕೌಶಲ್ಯ ಪ್ರದರ್ಶಿಸಿ ಗಮನ ಸೆಳೆದರು. ರಾಷ್ಟ್ರೀಯ ಚಾಂಪಿಯನ್‌ಶಿಪ್ ಸರಣಿಯ ಪ್ರಮುಖ ಸ್ಪರ್ಧೆಯಾಗಿರುವ ಈ ಟೂರ್ನಿಯು ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದೆ. ಉತ್ತಮ ಹವಾಮಾನ ಹಾಗೂ ಸ್ಪರ್ಧೆಗೆ ಅನುಕೂಲಕರ ಅಲೆಗಳ ನಡುವೆ ಚಾಂಪಿಯನ್‌ಶಿಪ್ ಆರಂಭಗೊಂಡಿತು….

Read More

ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಿಐಟಿಯು ನೇತೃತ್ವದಲ್ಲಿ ಭಾರಿ ಹೋರಾಟ

ಉಡುಪಿ: ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು. ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ…

Read More

ಬೀದಿಬದಿ ವ್ಯಾಪಾರಿಗಳ ವಿರುದ್ಧ ಸುಳ್ಳು ಆರೋಪ: ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಹಾಗೂ ಅವರ ಸಂಘವನ್ನು ಅವಮಾನಿಸಿ, ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಆಗ್ರಹಿಸಿದೆ. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಗರದ ವಿವಿಧೆಡೆ ಬೀದಿಬದಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ವಿರುದ್ಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಅವರನ್ನು ಅಪರಾಧಿಗಳಂತೆ…

Read More

ಪರಿಸರ ಜಾಗೃತಿಗೆ ಸುಶಾನ್ ಟ್ರಸ್ಟ್ ಹೆಜ್ಜೆ: ಮೇ 30ರಂದು ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ

ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಸ್ಥಾಪಿಸಿರುವ ಸುಶಾನ್ ಟ್ರಸ್ಟ್ ಕೊಡ್ಲಾಡಿ ಇದರ ವತಿಯಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ ಹಾಗು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮೇ 30 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಸಂಚಾಲಕ ಕಿರಣ್ ಶೆಟ್ಟಿ ಕೊಡ್ಲಾಡಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದಾರೆ….

Read More

ಉಡುಪಿ ಜಿಲ್ಲೆಯಲ್ಲಿ ಕನ್ನಡ ಭವನದ ” ಭರವಸೆಯ ಬೆಳಕು “ಯುವ ವಿದ್ಯಾರ್ಥಿ ಪ್ರಶಸ್ತಿ -ಪ್ರದಾನ 31ರಂದು

ಉಡುಪಿ: ಉಡುಪಿ ರಾಮಕ್ಷತ್ರಿಯ ಯುವ ಸಂಘ, ನೀಲಾವರ ಘಟಕದ ವತಿಯಿಂದ ಮೇ 31ರಂದು ನೀಲಾವರ ಶಾರದಾ ಸಭಾಭವನದಲ್ಲಿ ‘ರಾಮಕ್ಷತ್ರಿಯ ಜ್ಞಾನ-ಶಕ್ತಿ-ಅರ್ಥ ಸಂಗಮ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀ ರಮಾನಂದ ನೀಲಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮುದಾಯದಲ್ಲಿ ಜ್ಞಾನ, ಶಕ್ತಿ ಹಾಗೂ ಸಮೃದ್ಧಿಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸಮಾಗಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ ಕಾರ್ಯಕ್ರಮದ ಅಂಗವಾಗಿ ಡಾ ವಾಮನ್ ರಾವ್ ಬೇಕಲ್ ನೇತೃತ್ವದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಸಹಯೋಗದಲ್ಲಿ…

Read More

ಬಜಾಲ್ ವಾರ್ಡಿನ ಮೈರ ಜಯನಗರ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 53ನೇ ಬಜಾಲ್ ವಾರ್ಡಿನ ಮೈರ ಜಯನಗರ–ವನರಕ್ತೇಶ್ವರಿ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಸುಮಾರು ₹50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾಮಗಾರಿಗೆ ₹50 ಲಕ್ಷ ಅನುದಾನ ಮಂಜೂರಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಾಮಗಾರಿಗೆ…

Read More

ಭೋವಿ ಅಭಿವೃದ್ಧಿ ನಿಗಮಕ್ಕೆ ಭೇಟಿ: ಸವಲತ್ತುಗಳ ಕುರಿತು ಮಾಹಿತಿ ಪಡೆದ ಪವನ್ ಕುಮಾರ್ ಶಿರ್ವ

ಬೆಂಗಳೂರು :ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿದ ಭೋವಿ ಮುಖಂಡ ಪವನ್ ಕುಮಾರ್ ಶಿರ್ವ ಅವರು, ನಿಗಮದ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಮಾಹಿತಿ ಪಡೆದು ಸೂಕ್ತ ಚರ್ಚೆ ನಡೆಸಿದರು. ಭೋವಿ ಸಮುದಾಯದ ಅಭಿವೃದ್ಧಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪವನ್ ಕುಮಾರ್ ಶಿರ್ವ, ನಿಗಮದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಮುಂದಿನ…

Read More
error: Content is protected !!