ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ

ಉಡುಪಿ: ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರೊಬ್ಬರನ್ನು ಅವಮಾನಿಸಲಾಯಿತು. ಅಲ್ಲದೇ ಕನ್ನಡಪರ ಸಂಘಟನೆ ವಾಹನವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಅವಮಾನಿಸಿದ್ದಾರೆ. ಹಿಂದಿ ಭಾಷಿಕರಿಂದ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಈ…

Read More

ಲಾಡ್ಜ್ ನಲ್ಲಿ ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು

ಉಡುಪಿ: ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ‌ ನಡೆದಿದೆ.‌ವ್ಯಕ್ತಿಯು ಕೊಠಡಿಯಿಂದ‌ ಹೊರಬರದಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ‌ಸಂಶಯಪಟ್ಟು ಬಾಗಿಲು‌ ತೆರೆದು‌ ನೋಡಿದಾಗ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ. ಮೃತ ವ್ಯಕ್ತಿಯನ್ನು ದಾವಣಗೆರೆಯ ನಿವಾಸಿ ಮಹಾಂತೇಶ ಎಂ.ಜಿ. ಎಂದು ಗುರುತಿಸಲಾಗಿದೆ. ಸಾವಿಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಅನಾರೋಗ್ಯದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ಮನೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಬಂದಿದ್ದನೆಂದು ತಿಳಿದುಬಂದಿದೆ.ನಗರ ಪೋಲಿಸ್ ಠಾಣೆಯ…

Read More

ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ.ತಪ್ಪಿದ ದೊಡ್ಡ ಅನಾಹುತ

ಮಂಗಳೂರು:ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದಕ್ಕೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ನಡೆದಿದೆ.ಘಟನೆ ವೇಳೆ ಕಾರು ಚಾಲಕ ಸಮಯಕ್ಕೆ ಸರಿಯಾಗಿ ವಾಹನದಿಂದ ಇಳಿದುಕೊಂಡ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಜನ ನಿಬಿಡ ಹಾಗೂ ವಾಹನ ದಟ್ಟಣೆಯ ಪ್ರದೇಶದಲ್ಲೇ ಘಟನೆ ಸಂಭವಿಸಿದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕಾರಿನ ಅರ್ಧಭಾಗ ಸುಟ್ಟು ಹಾನಿಯಾಗಿದೆ.ಘಟನೆಯ ಕುರಿತು ಹೆಚ್ಚಿನ…

Read More

ಕೊಟ್ಟಾರಚೌಕಿ, ಮಾಲೆಮಾರ್ ಮತ್ತು ಮಾಲಾಡಿ ಪ್ರದೇಶಗಳ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಧರಣಿ …. !

ಮಂಗಳೂರು:ನಗರದ ಕೊಟ್ಟಾರಚೌಕಿ, ಮಾಲೆಮಾರ್ ಮತ್ತು ಮಾಲಾಡಿ ಪ್ರದೇಶಗಳ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿಯು ಕೊಟ್ಟಾರಚೌಕಿ ಜಂಕ್ಷನ್ ಬಳಿ ಇಂದು ಸ್ಥಳೀಯ ಜನಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯಿತು . ಜನಹಿತರಕ್ಷಣಾ ಸಮಿತಿಯ ಪ್ರಮುಖ ಹೋರಾಟಗಾರದ ವಿಜಯ್ ಕುಮಾರ್ ಸಮಿತಿಯ ಬೇಡಿಕೆಯನ್ನು ಮುಂದಿಟ್ಟು , ಮಾಲೆಮಾರ್ ಚೌಕಿ ಸರ್ವಿಸ್ ರಸ್ತೆ ನಿರ್ಮಾಣ , ಮಾಲೆಮಾರ್ – ಕುಂಟಿಕಾನ ಸರ್ವಿಸ್ ರಸ್ತೆ ನಿರ್ಮಾಣ, ಚೌಕಿಯಿಂದ ಮಾಲಾಡಿ ರಸ್ತೆ ಕಡೆ ರಸ್ತೆಯ ತಿರುವು ದಿಕ್ಕನ್ನು ಸರಾಗಪಡಿಸುವ ಬಗ್ಗೆ, ಕೊಟ್ಟಾರ ಚೌಕಿ…

Read More

ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಪತ್ನಿಗೆ ಅವಮಾನ: ಬಂಟ್ವಾಳದ ಶರಣ್ ರೈ ಬಂಧನ

ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಪತ್ನಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅದನ್ನೇ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಶರಣ್ ರೈ ಎಂಬಾತನು ಶಾಸಕರ ಪತ್ನಿಯನ್ನು ಅವಮಾನಿಸುವ ರೀತಿಯಲ್ಲಿ ಹಾಗೂ ಮಹಿಳೆಯರ ಗೌರವ…

Read More

ಬಾವಿಗೆ ಹಾರಿ ಆತ್ಮಹತ್ಯೆ ಮಾಡುವ ವೇಳೆ ದೇಹದಿಂದ ಬೇರ್ಪಟ್ಟ ರುಂಡ

ಉಡುಪಿ: ಆತ್ಮಹತ್ಯೆ ವೇಳೆ ದೇಹದಿಂದ ರುಂಡ ಬೇರ್ಪಟ್ಟ ಹೃದಯ ವಿದ್ರಾವಕ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.ಕಕ್ಕುಂಜೆ ನಿವಾಸಿ ಪುರುಷೋತ್ತಮ ನಾಯಕ್ (52) ದುರಂತ ರೀತಿಯಲ್ಲಿ ಆತ್ಮಹತ್ಯೆ ಶರಣಾದ ವ್ಯಕ್ತಿ. ಇವರು ನಿನ್ನೆ ತಡರಾತ್ರಿ ಮನೆಯ ಬಾವಿಯ ನೈಲಾನ್ ಹಗ್ಗ ಬಿಗಿದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ದೇಹದಿಂದ ರುಂಡ ಬೇರ್ಪಟ್ಟಿದೆ. ಇವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರ. ಮಣಿಪಾಲದ ವ್ಯಾಲಿವ್ಯೂ ಹೋಟೆಲಿನಲ್ಲಿ ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು.‌…

Read More

ಶ್ರವಣ ದೋಷದ ಬಗ್ಗೆ ಜಾಗೃತಿ ಅಗತ್ಯ -ಖಾದರ್ ಶಾ*ಶ್ರವಣ ತಪಾಸಣಾ ಶಿಬಿರಕ್ಕೆ ಚಾಲನೆ

ಮಂಗಳೂರು, ಫೆ.7; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ‌‌‌ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಶ್ರವಣ ತಪಾಸಣಾ ಶಿಬಿರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಶನಿವಾರ ಚಾಲನೆ ನೀಡಿ ಮಾತನಾಡುತ್ತಾ, ಶ್ರವಣ ದೋಷದ ಬಗ್ಗೆ ನಿರ್ಲಕ್ಷ್ಯ ಬೇಡ.ಸಮಾಜದಲ್ಲಿ ಸಾಕಷ್ಟು ಮಂದಿ ಶ್ರವಣ…

Read More

ಶ್ರೀ ಸುಧೀಂದ್ರ ಶತಸ್ಮರಣ – ಶತ ವಾದ್ಯನಮನ‌ ಕಾರ್ಯಕ್ರಮ ಸಂಪನ್ನ

ಮಂಗಳೂರು: ಜಗದ್ಗುರು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಪ್ರಯುಕ್ತ‌ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರಿನ ಕೊಂಚಾಡಿಯಲ್ಲಿರುವ ಕೆನರಾ ವಿಕಾಸ ಕಾಲೇಜು ಮೈದಾನದಲ್ಲಿ ಶತಸ್ಮರಣ ಶತವಾದ್ಯನಮನ ಕಾರ್ಯಕ್ರಮ ನಡೆಯಿತು. ಕರ್ನಾಟಕ, ಕೇರಳ, ಮಹಾರಾಷ್ಟ್ರ ಸಹಿತ ಭಾರತದ ವಿವಿಧ ರಾಜ್ಯಗಳ 125 ಕಲಾವಿದರು ಒಂದೇ ವೇದಿಕೆಯಲ್ಲಿ ತಬಲಾ, ಹಾರ್ಮೋನಿಯಂ, ವೀಣೆ, ಸಿತಾರ , ಕೊಳಲು ಸಹಿತ ವಿವಿಧ ವಾದ್ಯಗಳನ್ನು ನುಡಿಸುವ ಮೂಲಕ ವಾದ್ಯ ನಮನ ಸಲ್ಲಿಸಿದರು.

Read More

ಫೆಬ್ರವರಿ 13ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಿಗಲಿದೆ – “ಮಗ್ಗಿ ಪುಸ್ತಕ” ….!?

ಮಂಗಳೂರು : ಚಿನ್ನಾಸ್ವಾಮಿ ಫಿಲ್ಮಂ ಸಂಸ್ಥೆಯಡಿ ಚಿನ್ನಾಸ್ವಾಮಿ ಎತಿರಾಜ್ ನಿರ್ಮಾಣದ, ಹರಿವರಾಸನಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ ” ಮಗ್ಗಿ ಪುಸ್ತಕ ” ಕನ್ನಡ ಚಲನಚಿತ್ರ ಇದೇ ಫೆಬ್ರವರಿ 13 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ನಿರ್ದೇಶಕ ಹರಿವರಾಸನಂ ಹೇಳಿದರು. ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕೊರೋನಾ ಕಾಲದಲ್ಲಿ ನಡೆದ. ಕಂಡರೂ ಕಾಣದಂತಹ ವಿಷಯಗಳ ಚಿತ್ರಣದ ಅನುಭವ ನೀಡಲಿದೆ ಮಗ್ಗಿ ಪುಸ್ತಕ. ಮೊಬೈಲ್‌ನಲ್ಲಿ ಒಳ್ಳೆಯದೂ ಇರತ್ತೆ ಕೆಟ್ಟದ್ದೂ ಇರತ್ತೆ. ಒಳ್ಳೆಯದನ್ನ ಕೂಡಬೇಕು…..

Read More

ಕವಯತ್ರಿ, ಸಾಹಿತಿ, ದ. ಕನ್ನಡ ಜಿಲ್ಲೆಯ ರೇಣುಕಾ ಸುಧೀರ್ ರಿಗೆ “ಕವಿ ಕಾವ್ಯ ವಿಭೂಷಣ “ಪ್ರಶಸ್ತಿ 2026.ಕ್ಕೆ ಆಯ್ಕೆ

ಮಂಗಳೂರು: ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ ದಿವ್ಯ…

Read More
error: Content is protected !!