ಎಸ್ ಡಿ ಪಿ ಐ ಪುತ್ತೂರು ನಗರ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು
ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿಯು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಉಪಾಧ್ಯಕ್ಷರಾಗಿ ಶಮೀರ್ ನಾಜೂಕು, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಫವಾಝ್ ಬನ್ನೂರು, ಕೋಶಾಧಿಕಾರಿಯಾಗಿ ಸಮೀರ್ ಡಿ.ಕೆ ಹಾಗೂ ಸಮಿತಿ ಸದಸ್ಯರಾಗಿ ರಿಯಾಝ್ ಭೂಮಿ, ಅಶ್ರಫ್ ಗೋಳಿಕಟ್ಟೆ, ರಫೀಕ್ ಬಲ್ನಾಡ್ ಹಾಗೂ ಅಲಿ ಸಾಲ್ಮರ ಆಯ್ಕೆಯಾದರು. ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರುರವರು…
