ಸಂವಿಧಾನ ಆಶಯಗಳ ರಕ್ಷಣೆ ಸರ್ಕಾರಗಳ ಕರ್ತವ್ಯ – ಸಂವಿಧಾನ ವಿರೋಧಿ ನೀತಿಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯ: ಹರೀಶ್ ಕುಮಾರ್

ಮಂಗಳೂರು: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರ್ಕಾರಗಳು ಮಾಡಬೇಕು. ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ…

Read More

ಕೆಲಸವೂ ಇಲ್ಲ, ಸ್ನೇಹಿತನೂ ಇಲ್ಲ… ಕಂಗಾಲಾಗಿ ಮರವೇರಿದ ಯುವಕನ ರಕ್ಷಣೆ – ಕದ್ರಿ ಪೊಲೀಸರ ಮಾನವೀಯ ಕಾರ್ಯ

ಮಂಗಳೂರು : ಇತ್ತ ಕೆಲಸನೂ ಇಲ್ಲ ಅತ್ತ ಕರೆತಂದ ಸ್ನೇಹಿತನೂ ಇಲ್ಲದೆ ಕಂಗಲಾಗಿ ಮರವೇರಿ ಕೂತವನ ರಕ್ಷಿಸಿದ ಕದ್ರಿ ಪೋಲೀಸರುಮಂಗಳೂರು, ಜನವರಿ 26 : ದೂರದೂರಿನಿಂದ ಕೆಲಸ ಅರಸಿ ಸ್ನೇಹಿತನೊಂದಿಗೆ ನಗರಕ್ಕೆ ಬಂದಿದ್ದ ಕಾರ್ಮಿಕನೋರ್ವ ಇತ್ತ ಕೆಲಸನೂ ಇಲ್ಲದೆ ಅತ್ತ ಕರೆ ತಂದ ಸ್ನೇಹಿತನೂ ಇಲ್ಲದೆ ಕಂಗಾಲಾಗಿ ಮರವೇರಿ ಕೂತ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ನಗರದ ಕರಂಗಾಲ್ಪಾಡಿಯಲ್ಲಿ ಈ ಘಟನೆ ನಡೆದಿದ್ದು ಬೃಹತ್ತ್ ಮರವೇರಿ ಕೂತವನನ್ನು ಕದ್ರಿನ ಪೊಲೀಸರು ರಕ್ಷಣೆ ಮಾಡಿ ಆಸ್ಪತ್ರೆಗೆ…

Read More

ವಿಟ್ಲ ಪಿ.ಎಂ.ಶ್ರೀ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಆಯ್ಕೆ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆ

ವಿಟ್ಲ: ಪಿ.ಎಂ.ಶ್ರೀ (RMSA) ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಟ್ಲ ಇದರ 2026–2029 ಅವಧಿಯ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ.)ಯ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆಯಾಗಿದ್ದಾರೆ.ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಗೌಡ ನಾಯ್ತೋಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರೂ ಪದನಿಮಿತ್ತ ಸದಸ್ಯರಾದ ರವಿಪ್ರಕಾಶ್ ವಿಟ್ಲ ಅವರು ಗೌರವ ಉಪಸ್ಥಿತರಿದ್ದರು. ರಾಜ್ಯದಲ್ಲೇ ಅತೀ ಹೆಚ್ಚು…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು. ಎಂದು ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಮಾತನಾಡಿದರು. ಸಮಾಜ ವಿಜ್ಞಾನ…

Read More

ಬೈಂದೂರಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟನೆ

ಉಡುಪಿ:ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಬೈಂದೂರಿನಲ್ಲಿ ನಡೆಯಿತು.ಕಾಲದ ಬದಲಾವಣೆಗೆ ತಕ್ಕಂತೆ ಹೈನುಗಾರಿಕೆಯನ್ನು ಮುಂದುವರಿಸಿದರೆ ಲಾಭದಾಯಕವಾಗಿಸಲು ಸಾಧ್ಯವಾಗುತ್ತದೆ.ಬೈಂದೂರು ಉತ್ಸವ ಬೈಂದೂರು ಜನರ ಜೀವನ ಕಟ್ಟಿಕೊಡುವ ಉದ್ದೇಶ ಒಳಗೊಂಡಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಮತ್ತು ಬೈಂದೂರು ಉತ್ಸವ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟಿಸಿ…

Read More

ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಆರೋಪ

ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನ‌ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು ಪಡೆಯುವ ಈ ಚಿತ್ರಗಳು ಸ್ವರ್ದಿಸಿವೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಎರಡನೆ ಮತ್ತು ಮೂರನೇ ಪ್ರಶಸ್ತಿಗಳನ್ನು ತುಳು ಚಿತ್ರಗಳು ಪಡೆದಿದ್ದವು….

Read More

ಕೋಡಿಬೆಂಗ್ರೆ ಸಾಗರದದಲ್ಲಿ ಪ್ರವಾಸಿ ದೋಣಿ ಮುಳುಗಡೆ: ಹಲವು ಮಂದಿ ಅಸ್ವಸ್ಥ- ಇಬ್ಬರ ಸ್ಥಿತಿ ಗಂಭೀರ!

ಉಡುಪಿ:ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಿದ ಪರಿಣಾಮ ಇಬ್ಬರು ಗಂಭೀರ ಸೇರಿದಂತೆ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.ರೆಸಾರ್ಟ್ ಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10-15 ಪ್ರವಾಸಿಗರಿದ್ದರು. ಇವರು ಯಾರು ಕೂಡ ಲೈಫ್ ಜಾಕೆಟ್ ಹಾಕಿಲ್ಲ ಎಂದು ತಿಳಿದುಬಂದಿದೆ. ನೀರಿನಲ್ಲಿ ದೋಣಿ ಅಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಇದರಲ್ಲಿ ನಾಲ್ವರು…

Read More

ಮನೆಗೆ ನುಗ್ಗಿದ ಕಳ್ಳರು: ಕಪಾಟು ಜಾಲಾಡಿ ಮೊಬೈಲ್, ವಾಚ್ ಕಳವು

ಉಳ್ಳಾಲ:ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ನಡೆದಿದೆ.ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗ ದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ…

Read More

ಹಾಸನ ಜಿಲ್ಲೆಯ ಹಿಂದೂ ಸಮಾಜೋತ್ಸವದಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ನಿರ್ಬಂಧ ವಿಧಿಸಿದ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ

ಹಾಸನ : ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶಿಸಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಾಗಿದು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶರಣ್ ಪಂಪ್‌ವೆಲ್ ಹಾಸನ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಅಶೋಕ ಚಕ್ರವನ್ನು ಭಾರತದ ಜನರ ಸಾಮೂಹಿಕ ಆಶೀರ್ವಾದ ಎಂದು ಬಣ್ಣಿಸಿದ ಗಗನಯಾತ್ರಿ ಶುಭಾಂಶು ಶುಕ್ಲ

ಬೆಂಗಳೂರು : ಭಾರತದ ಎರಡನೇ ಗಗನಯಾತ್ರಿ ಮತ್ತು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಉಳಿದುಕೊಂಡ ದೇಶದ ಮೊದಲ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಭಾರತದ ಅತ್ಯುನ್ನತ ಶಾಂತಿಕಾಲದ ಮಿಲಿಟರಿ ಪದಕ ಅಶೋಕ ಚಕ್ರವನ್ನು ಭಾರತದ ಜನರ ಸಾಮೂಹಿಕ ಆಶೀರ್ವಾದ ಎಂದು ಬಣ್ಣಿಸಿದ್ದಾರೆ. 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಸೋಮವಾರ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಈ ಪ್ರಶಸ್ತಿ ಸ್ವೀಕರಿಸಿದರು. ಭಾರತೀಯ ಸೇನೆಯಲ್ಲಿ ಪರಮವೀರ ಚಕ್ರ ಹಾಗೂ ಅಶೋಕ ಚಕ್ರ ಸರ್ವಶ್ರೇಷ್ಠ ಪದಕಗಳಾಗಿವೆ. ಯುದ್ಧಕಾಲದಲ್ಲಿನ ವೀರತೆಗೆ ಪರಮವೀರ ಚಕ್ರ…

Read More
error: Content is protected !!