ಮಳೆಗೆ ಜೀವಂತಗೊಂಡ ನೇತ್ರಾವತಿ; ಎ.ಎಂ.ಆರ್ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಭರ್ತಿ
ಬಂಟ್ವಾಳ: ಉರಿ ಬಿಸಿಲಿನ ತಾಪಕ್ಕೆ ಬತ್ತಿ ಹೋಗಿ ಕಲ್ಲು ಬಂಡೆಗಳು ಕಾಣಿಸುತ್ತಿದ್ದ ನೇತ್ರಾವತಿ ನದಿ ಇದೀಗ ಮತ್ತೆ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ನಿರಾಳತೆ ಮೂಡಿಸಿದೆ. ಕೆಲವು ವಾರಗಳ ಹಿಂದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು, ಒಳಹರಿವು ಕೂಡ ಕ್ಷೀಣವಾಗಿತ್ತು. ಇದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಉಂಟಾಗಿತ್ತು. ಆದರೆ ಕಳೆದ ಮೂರು–ನಾಲ್ಕು ದಿನಗಳಿಂದ ಘಟ್ಟ ಪ್ರದೇಶ ಹಾಗೂ ತಾಲೂಕಿನ ವಿವಿಧ…
