ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಎಸ್ಡಿಪಿಐ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಮೊಹಮ್ಮದ್ ಶಫಿ ರಾಜಸ್ಥಾನ್ ಭೇಟಿ
ಉಳ್ಳಾಲ: ಎಸ್ ಡಿ ಪಿಐ ಪಕ್ಷದ ನೂತನ ರಾಷ್ಟ್ರೀಯ ಕಾರ್ಯಧ್ಯಕ್ಷರಾಗಿ ಆಯ್ಕೆಯಾದ ಮೊಹಮ್ಮದ್ ಶಫಿ ರಾಜಸ್ಥಾನ್ ರವರು ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಗೈದರು.ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ವತಿಯಿಂದ ಎಸ್ ಡಿ ಪಿಐ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಮೊಹಮ್ಮದ್ ಶಫಿ ರಾಜಸ್ಥಾನ್ ರವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮೊಹಮ್ಮದ್ ಶಫಿ ರಾಜಸ್ಥಾನ್ ಮಾತನಾಡಿ ಇಸ್ಲಾಂ ಧರ್ಮ ಇಂದು ಉಳಿದಿರಲು ನಮ್ಮ ಪೂರ್ವಜರ ಕೊಡುಗೆ ಅಪಾರ ಆ ನಿಟ್ಟಿನಲ್ಲಿ ಅವರನ್ನು ಸ್ಮರಣೆ ಮಾಡುವುದು…