ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ದಂಡು

ಪುತ್ತೂರು: ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಅವರು ಮಾಧ್ಯಮದ ಜೊತೆ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಲ್ಲೇ ಬಿಜೆಪಿಯನ್ನು ಬೆಳೆಸಿದರೆ, ಯಡಿಯೂರಪ್ಪ ಅವರು ದಕ್ಷಿಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕರ್ನಾಟಕದಿಂದ ಹೆಬ್ಬಾಗಿಲು ತೆರದ ಒಬ್ಬ ಧೀಮಂತ ವ್ಯಕ್ತಿ.ರೈತಾಪಿ ವರ್ಗಕ್ಕೆ ಸ್ಪಂಧಿಸಿ ಎಲ್ಲಾ ವರ್ಗದ ನಾಯಕರಾಗಿ ನಾಲ್ಕು ಬಾರಿ…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಕಾರು ಚರಂಡಿಗೆ

ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಮೇ.5 ರಂದು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ. ಘಟನೆಯಿಂದ ಚಿಕ್ಕಮಂಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.ಲಕ್ಷಣ್ ಗೌಡ ಅವರು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.

Read More

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ

ವಿಟ್ಲ: ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ…

Read More

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ

ವಿಟ್ಲ: ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ‌ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26 ವ.) ಬಂಧಿತ ಆರೋಪಿ. ಮೇ.೩ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ. ಬಿ ಎಸ್ ನಾಯಕ್ ರವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ, ಅದೇ ದಾರಿಯಾಗಿ…

Read More

ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9-10ರಂದು

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ (ಎಲ್‌ಸಿಎಲ್) ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ…

Read More

ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’

ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ಹಾಗೂ ತುಳುನಾಡು ಎಜುಕೇಶನಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ 16ರವರೆಗೆ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ (ರಿ.)ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೊಡಿಯಾಲ್‌ಬೈಲ್‌ನ ಎಸ್.ಕೆ.ಡಿ.ಬಿ. ಆವರಣದಲ್ಲಿರುವ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಈ ಪ್ರವಚನ ನಡೆಯಲಿದ್ದು, ಹುಬ್ಬಳ್ಳಿಯ ಪ್ರಸಿದ್ಧ ಪ್ರವಚನಕಾರ ಶ್ರೀಹರಿ ಆಚಾರ್ಯ…

Read More

ರಾಜ್ಯದಲ್ಲಿ ನಾಲ್ಕು ದಿನ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.ಮೇ 7 ಮತ್ತು 8ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇವುಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ…

Read More

ಮಂಗಳೂರು: KA19 ಫಿಟ್ ಕ್ಲಬ್ ಭವ್ಯ ಉದ್ಘಾಟನೆ

ಮಂಗಳೂರು: ನಗರದ ಶಾಲಿಮಾರ್ ಕಾಂಪ್ಲೆಕ್ಸ್, 6ನೇ ಮಹಡಿ ಕಂಕನಾಡಿಯಲ್ಲಿರುವ ಸುಸಜ್ಜಿತ ಶಾಲಿಮಾರ್ ಕಾಂಪ್ಲೆಕ್ಸ್‌ನಲ್ಲಿ ‘KA19 ಫಿಟ್ ಕ್ಲಬ್’ ನ ಭವ್ಯ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಭಾಗವಹಿಸಿ ಶುಭ ಹಾರೈಕೆಯನ್ನು ಸಲ್ಲಿಸಿದರು.ಸಮಾರಂಭಕ್ಕೆ ಮಿಸ್ಟರ್ ವರ್ಲ್ಡ್ ರೇಮಂಡ್ ಡಿಸೋಜ , ನಟ ಹಾಗೂ ಸಮಾಜ ಸೇವಕರಾದ ತಮ್ಮಣ್ಣ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಮೋಹನ್ ರಾಜ್, ಯುವ ಕಾಂಗ್ರೆಸ್ ಜಿಲ್ಲಾ ಇನ್‌ಚಾರ್ಜ್ ನಸೀರ್ ಸಮಾನಿಗೆ,…

Read More

ಪಾಣೆಮಂಗಳೂರಿನಲ್ಲಿ ಕಾರು ಡಿಕ್ಕಿ: ಗಾಯಾಳು ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ರವಿವಾರ ಸಂಜೆ ವೇಳೆ ನಡೆದಿದೆ. ಪುತ್ತೂರು ನಿವಾಸಿ ವಿಶ್ವನಾಥ ರೈ ( 63) ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿಶ್ವನಾಥ ಅವರು ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಅಡಿಟೋರಿಯಂ ನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸು ಮನೆಗೆ ಹೋಗುವರಿದ್ದು, ರಸ್ತೆಯನ್ನು ದಾಟುತ್ತಿದ್ದ ವೇಳೆ ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ…

Read More

ಓದುಗರಿಂದ ಸಾಹಿತ್ಯ ಉಳಿಯುತ್ತದೆ – ಡಾ| ಫಾ| ಪ್ರವೀಣ್ ಮಾರ್ಟಿಸ್

ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿನಲ್ಲಿ, ಹೊಸ ಮಾಧ್ಯಮದ ಮೂಲಕ ವಿಂಚ್ಣಾರ್ ಮೊತಿಯಾಂ(ಆಯ್ದ ಮುತ್ತುಗಳು) ಎಂಬ ವಿಡಿಯೊ ಸರಣಿ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಆರಂಭಿಸುತ್ತಿದೆ. ಕಳೆದ 46 ವರ್ಷಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಸಂವರ್ಧನೆಗಾಗಿ ದುಡಿಯುತ್ತಿರುವ ಸಂತ ಅಲೊಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಕಳೆದ ಒಂದು ವರ್ಷದಿಂದ ಬೊಲ್ಕಾಂವ್ (ಬಾಲ್ಕನಿ) ಎಂಬ ವಿನೂತನ ಕಾರ್ಯಕ್ರವನ್ನು…

Read More
error: Content is protected !!