2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿಕೇಂದ್ರವನ್ನಾಗಿಸುವ ಗುರಿ: ಯತೀಶ್ ನಾರಾಯಣ್ ಬಂಗೇರ

ಮಂಗಳೂರು: “2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ‘ವಿಷನ್ 2030’ ನೀಲನಕ್ಷೆ ಆರಂಭಿಸಲಾಗಿದೆ” ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ ಯೋಜನೆ ರೂಪಿಸಲಾಗಿದೆ ಎಂದರು. 2030ರ ಕಾಮನ್‌ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರಕ್ಕೆ ಗರಿಷ್ಠ ಪದಕಗಳನ್ನು ತಂದುಕೊಡುವ…

Read More

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಐಇಇಇ ಅಂತರಾಷ್ಟ್ರೀಯ ಸಮ್ಮೇಳನ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯು IEEE (ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ ಅತ್ಯುನ್ನತ ಅಂತರಿಕ್ಷ ಸಂಸ್ಥೆ “ಇಸ್ರೋ” ಮಾಜಿ ಅಧ್ಯಕ್ಷರು ಹಾಗೂ “ಪದ್ಮಶ್ರೀ” ಪುರಸ್ಕೃತರಾದ ಶ್ರೀ ಎ. ಎಸ್….

Read More

ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ…

Read More

‘ನನ್ನ ಜೀವ ಉಳಿದದ್ದೇ ದೊಡ್ಡದು’ : ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನ ಮಾತು

ಮಂಗಳೂರು :ಶಾರೀಕ್ ನಿಗಿಂತ ಹೆಚ್ಚು ಶಿಕ್ಷೆ ಅನುಭವಿಸುತ್ತಿದ್ದೇನೆ ಎಂದು ಆಟೋ ಚಾಲಕ ಪುರು ಷೋತ್ತಮ ಪೂಜಾರಿ ನೋವಿನಿಂದ ನುಡಿದಿದ್ದಾರೆ.”ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್‌ಗೆ 10′ ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ ಆಗಬೇಕಿತ್ತು ಎಂದವರು ಹೇಳುತ್ತಿದ್ದಾರೆ. ಕಂಕನಾಡಿ ಗರೋಡಿ ಬಳಿ 2022ರ ನ. 19ರಂದು ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ವಿಶೇಷ ನ್ಯಾಯಾಲಯವು ಅಪರಾಧಿ ಮಹಮ್ಮದ್ ಶಾರೀಕ್‌ಗೆ 10 ವರ್ಷ ಕಠಿನ ಶಿಕ್ಷೆ ವಿಧಿಸಿರುವ…

Read More

ಗ್ಲಾಮರ್ ಬದಿಗಿಟ್ಟು ಭಕ್ತಿಭಾವದಲ್ಲಿ ಪೂಜಾ ಹೆಗ್ಡೆ; ಉಡುಪಿ ನಾಗಾರಾಧನೆಯಲ್ಲಿ ನಟಿಯ ಸರಳತೆ ಮೆಚ್ಚುಗೆಗೆ ಪಾತ್ರ

​ ಉಡುಪಿ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ಪೂಜಾ ಹೆಗ್ಡೆ, ಸಿನಿಮಾ ಲೋಕದ ಗ್ಲಾಮರ್ ಬದಿಗಿಟ್ಟು ತುಳುನಾಡಿನ ಮಣ್ಣಿನ ಮಗಳಾಗಿ ಭಕ್ತಿ ಮೆರೆದಿದ್ದಾರೆ. ಕುತ್ಯಾರು ಮೂಲದ ಬೆಟ್ಟು ನಾಗ ಬ್ರಹ್ಮಸ್ಥಾನದ ತಮ್ಮ ಮೂಲಮನೆಯಲ್ಲಿ ನಡೆದ ಪವಿತ್ರ ‘ಡೆಕ್ಕೆ ಬಲಿ’ ಸೇವೆಯಲ್ಲಿ ಅವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಎಷ್ಟೇ ಎತ್ತರಕ್ಕೆ ಬೆಳೆದರೂ ತನ್ನ ಸಾಂಸ್ಕೃತಿಕ ಬೇರುಗಳನ್ನು ಮರೆಯದ ಪೂಜಾ, ಅಲ್ಲಿ ನೆರೆದಿದ್ದ ಭಕ್ತರ ನಡುವೆ ಅತ್ಯಂತ ಸರಳವಾಗಿ ಬೆರೆತು ಅಪ್ಪಟ ‘ಕುಡ್ಲದ ಪೊಣ್ಣು’ ಎಂಬ ಹೆಗ್ಗಳಿಕೆಗೆ ಪಾತ್ರರಾದರು….

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More

ಆತ್ರಾಡಿ: ತಾಯಿ-ಮಗಳ ಹತ್ಯೆ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ

ಉಡುಪಿ: 2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ–ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ. ಅತ್ರಾಡಿ ಗ್ರಾಮದ ಮದಗ ಪ್ರದೇಶದ ನಿವಾಸಿ ಚೆಲುವಿ ಹಾಗೂ ಆಕೆಯ ಅಪ್ರಾಪ್ತ ವಯಸ್ಕ ಮಗಳು ಪ್ರಿಯಾ ಅವರ ಮೃತದೇಹಗಳು 2022ರ ಮೇ 9ರಂದು ಮನೆಯಲ್ಲಿ ಪತ್ತೆಯಾಗಿದ್ದವು. ಮೇ 8ರ ಸಂಜೆದಿಂದ 9ರ ಬೆಳಗಿನ ನಡುವಿನ ಅವಧಿಯಲ್ಲಿ ಅಪರಾಧ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು. ಇಬ್ಬರನ್ನೂ ಕತ್ತು ಹಿಸುಕಿಕೊಂಡು ಕೊಲೆ ಮಾಡಿರುವುದು ದೃಢಪಟ್ಟಿತ್ತು….

Read More

ಪುತ್ತೂರು: ಶಾಸಕರ ವಿರುದ್ಧದ ಕೇಸ್ ರದ್ದುಪಡಿಸಲು ಭಕ್ತ ಸಮೂಹದಿಂದ ಪೊಲೀಸರಿಗೆ ಮನವಿ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವಲ್ಲಿ ಮಹಿಳಾ ಪೊಲೀಸ್ ಠಾಣೆ ಬಳಿಯ ಹಳೆ ಕಟ್ಟಡ ತೆರವು ಮಾಡಿದ ವಿಚಾರದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮತ್ತು ನ್ಯಾಯಾಲಯದ ಅನುಮತಿ ಪಡೆದು ಶಾಸಕರ ವಿರುದ್ಧ ಮಾಡಿರುವ ಕೇಸನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಎ.27ರಂದು ಸಂಜೆ ದೇವಳದ ಭಕ್ತ ಸಮೂಹ ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದರು. ಮನವಿಯ ಬಳಿಕ ಶಾಸಕ…

Read More

ಉಸ್ತುವಾರಿ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಸರಕಾರಿ ಆಸ್ಪತ್ರೆಗಳನ್ನು‌ ಖಾಸಗೀ ವೈದ್ಯಕೀಯ ಕಾಲೇಜು ವೈದ್ಯರ ಕೈಗೊಪ್ಪಿಸುವ ಕರಾರು ಒಪ್ಪಂದ ರದ್ದುಗೊಳಿಸಬೇಕು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು, ಕಿದ್ವಾಯಿ ಸ್ಮಾರಕ ಕ್ಯಾನ್ಸರ್, ಜಯದೇವ ಹೃದ್ರೋಗ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಬೇಕು , ಮಂಗಳೂರು ಸರಕಾರಿ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂಬುದೂ ಸೇರಿದಂತೆ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗೀ ಆಸ್ಪತ್ರೆಗಳ ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಇದರಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಉಸ್ತುವಾರಿ…

Read More
error: Content is protected !!