ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಯಿಸಿದ ಪ್ರಕರಣ – ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರುನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ಬ್ರಾಹ್ಮಣ ವಿದ್ಯಾರ್ಥಿಯೊಬ್ಬರಿಂದ ಜನಿವಾರ ತೆಗೆಯಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಪಿ ಎಂ ಮಾಲತೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ತಿಳಿಸಲಾಗಿದ್ದು, ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಕ್ತ ಮತ್ತು ಕಠಿಣ ಕ್ರಮ…

Read More

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ ರೋಹನ್ ಸ್ಕ್ವೇರ್ ಕಟ್ಟಡದ 4ನೇ ಮಹಡಿಯಲ್ಲಿ ಅತ್ಯಾಧುನಿಕ ವರ್ಕ್‌ಸ್ಪೇಸ್ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೋ ಮತ್ತು ನಿರ್ದೇಶಕ ಡಿಯೋನ್ ಮೊಂತೆರೋ ಅವರು, ರೇನ್ ಮೇಕರ್ಸ್…

Read More

ಮಹಿಳಾ ಮೀಸಲಾತಿ ಜಾರಿಯಲ್ಲಿ ಕೇಂದ್ರದ ವಿಳಂಬ: ಮಹಿಳೆಯರ ವಿರುದ್ಧದ ನಿಲುವು ಎಂದ ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಉಷಾ ಅಂಚನ್

ದಕ್ಷಿಣ ಕನ್ನಡ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಶ್ರೀ.ಬಿ.ರಮನಾಥ ರೈ ಮಾರ್ಗದರ್ಶನದಲ್ಲಿ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾರ್ಯಕರ್ತರು, ಸರ್ಕಾರದ ನಿಲುವು ಮಹಿಳೆಯರ ಆಶೆಗಳಿಗೆ ದ್ರೋಹವೆಂದು ಆರೋಪಿಸಿದರು. ಜಿಲ್ಲಾ ಮಹಿಳಾ ಗ್ರಾಮೀಣ ಅಧ್ಯಕ್ಷೆ ಉಷಾ ಅಂಚನ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೆಚ್ಚಿನ…

Read More

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 1,2ನೇ ಆರೋಪಿಯ ಜಾಮೀನು ತಿರಸ್ಕೃತ.

ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1ನೇ ಮತ್ತು 2ನೇ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶಿಸಿದೆ. 2023 ನ.6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಜಾಮೀನು…

Read More

ಮಂಗಳೂರಿನಲ್ಲಿ ‘ಕಾರ್ಪೊರೇಟ್ ಜಿಹಾದ್’ ಮತ್ತು ‘ಲವ್ ಜಿಹಾದ್ ವಿರುದ್ಧ ವಿಹಿಂಪ ಮತ್ತು ಬಜರಂಗ ದಳ ಪ್ರತಿಭಟನೆ

ಮಂಗಳೂರು: ನಾಸಿಕ್‌ನ ಕಾರ್ಪೊರೇಟ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ‘ಕಾರ್ಪೊರೇಟ್ ಜಿಹಾದ್’ ಹಾಗೂ ಮತಾಂತರ ಪ್ರಕರಣಗಳು ಮತ್ತು ವಿವಿಧ ರಾಜ್ಯಗಳಲ್ಲಿ ವರದಿಯಾಗುತ್ತಿರುವ ‘ಲವ್ ಜಿಹಾದ್’ ಘಟನೆಗಳನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಮಂಗಳೂರು ಘಟಕದ ವತಿಯಿಂದ ಶುಕ್ರವಾರ ಹಂಪನಕಟ್ಟೆಯ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಮುಖ ಭಾಷಣ ಮಾಡಿದ ವಕೀಲ ಪೃಥ್ವೀಶ್ ಧರ್ಮಸ್ಥಳ ಮಾತನಾಡಿ, ದೇಶದಲ್ಲಿ ಮೊಘಲರ ಆಕ್ರಮಣ ಕಾಲದಲ್ಲಿ ನಡೆದಿದ್ದ ಮತಾಂತರ ಪ್ರಕ್ರಿಯೆ ಇದೀಗ ಬೇರೆಯ…

Read More

ಅಡ್ಯಾರ್‌ನಲ್ಲಿ ಮೇ 30ರಂದು ‘ಪಟ್ಲ ಸಂಭ್ರಮ 2026’

ಯಕ್ಷಗಾನ ಕಲೆಯ ಅಭಿವೃದ್ದಿಗೆ ಸಮರ್ಪಿತವಾಗಿ ಕಾರ್ಯನಿರ್ವಹಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.), ಮಂಗಳೂರು ಇದರ ವತಿಯಿಂದ 11ನೇ ವರ್ಷದ ‘ಪಟ್ಲ ಸಂಭ್ರಮ 2026’ ಕಾರ್ಯಕ್ರಮವು ಮೇ 30ರಂದು ಶನಿವಾರ ಅಡ್ಯಾರ್ ಸಮೀಪದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮಧರ್ಶಿ ಡಾ. ಯಾಜಿ ನಿರಂಜನ ಭಟ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 8.30ಕ್ಕೆ ಚೌಕಿ ಪೂಜೆ…

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅದರಲ್ಲೂ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ತಮ ಅಂಕಗಳನ್ನು ಗಳಿಸಿ ತೋರಿದ ಅಪ್ರತಿಮ ಸಾಧನೆಗೆ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಕೋರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಎಸ್‌ಎಸ್‌ಎಲ್‌ಸಿ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಇಲ್ಲಿನ ಸಾಧನೆಯು ಅವರ ಮುಂದಿನ ಉನ್ನತ…

Read More

ಕಾರ್ಕಳದಲ್ಲಿ ಬೃಹತ್ ಹಲಸು ಮೇಳಕ್ಕೆ ಚಾಲನೆ: ಶಾಸಕರಾದ ವಿ. ಸುನಿಲ್ ಕುಮಾರ್ ಉದ್ಘಾಟನೆ

ದಿನಾಂಕ 24-04-2026 ರಂದು ಕಾರ್ಕಳದ ಬಿಲ್ಲವ ಸಮಾಜ ಪೆರ್ವಾಜೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ಯುವವಾಹಿನಿ (ರಿ.) ಕಾರ್ಕಳ ಘಟಕ, ಎನ್. ಪಿ ಗ್ರೂಪ್ಸ್, ವಂಶಿ ಇವೆಂಟ್ಸ್ ಮತ್ತು ಬೆನಕ ಇವೆಂಟ್ಸ್ ಇವರ ಸಹಯೋಗದಲ್ಲಿ ಕಾರ್ಕಳದಲ್ಲಿ ನಡೆದ ತಾಲೂಕು ಮಟ್ಟದ ಬೃಹತ್ ಹಲಸಿನ ಮೇಳವನ್ನು ಮಾನ್ಯ ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಉದ್ಘಾಟನೆ ಮಾಡಿದರು. ದೀಪ ಬೆಳಗಿಸಿ ಹಲಸಿನಹಣ್ಣನ್ನು ಕತ್ತರಿಸುವ ಮೂಲಕ ಸಂಪ್ರದಾಯಕವಾಗಿ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯಿತು. ಸ್ವ ಉದ್ಯೋಗಕ್ಕೆ…

Read More

ಕ್ರೈಸ್ಟ್ ವಿಶ್ವವಿದ್ಯಾಲಯ–ಸಹ್ಯಾದ್ರಿ ಕಾಲೇಜು ನಡುವೆ MOU: ಹೊಸ ಕೋರ್ಸ್‌ಗಳ ಆರಂಭಕ್ಕೆ ವೇದಿಕೆ

ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಅದರ ಅಂಗ ಸಂಸ್ಥೆಯಾದ ಕ್ರೈಸ್ಟ್ ಇಂಕ್ಯುಬೇಷನ್ ಅಂಡ್ ಕನ್ಸಲ್ಟೆನ್ಸಿ ಫೌಂಡೇಶನ್ (CICF) ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಜೊತೆ ಕನ್ಸಲ್ಟೆನ್ಸಿ ಒಪ್ಪಂದ (MOU) ಮಾಡಿಕೊಳ್ಳಲಿದ್ದು ಈ ಕಾರ್ಯಕ್ರಮವುನಗರದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಏಪ್ರಿಲ್ 25ರಂದು ಮುಂಜಾನೆ 10.30 ರಿಂದ ನಡೆಯಲಿದೆ ಎಂದು ಸಹ್ಯಾದ್ರಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಎಸ್. ಎಸ್. ಇಂಜಗಾನೇರಿ ತಿಳಿಸಿದರು . ಅವರು ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಶೈಕ್ಷಣಿಕ ವರ್ಷ 2026-27ನೇ ಸಾಲಿನಿಂದ…

Read More

ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಂದಿ ನೀತಿ: ಜೆಡಿಎಸ್ ಆರೋಪ

ಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಬ್ಬಂದಿ ನೀತಿ ಅನುಸರಿಸುತ್ತಿವೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಹಕ್ಕು ನೀಡುವ ವಿಚಾರದಲ್ಲಿಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಅದರ ‘ಮಹಿಳಾ ವಿರೋಧಿ’ ಧೋರಣೆ ಬಹಿರಂಗವಾಗಿದೆ ಎಂದು ಆರೋಪಿಸಿದರು. ದಶಕಗಳ ಹಿಂದೆಯೇ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ದೂರದೃಷ್ಟಿಗೆ ಕಾಂಗ್ರೆಸ್…

Read More
error: Content is protected !!