ಜನವರಿ 2 ರಂದು : ಯುನಿವೆಫ್ ಕರ್ನಾಟಕ ವತಿಯಿಂದ “ಅರಿಯಿರಿ ಮನುಕುಲದ ಪ್ರವಾದಿಯನ್ನು “ಅಭಿಯಾನದ ಸಮಾರೋಪ ಸಮಾರಂಭ
ಮಂಗಳೂರು : ಯುನಿವೆಫ್ ಕರ್ನಾಟಕ ವತಿಯಿಂದ ಸೆಪ್ಟೆಂಬರ್ 19 ರಿಂದ ಜನವರಿ 2ರ ತನಕ ನಡೆಯಲಿರುವ “ಅರಿಯಿರಿ ಮನುಕುಲದ ಪ್ರವಾದಿಯನ್ನು”ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನದ ಸಮಾರೋಪ ಸಮಾರಂಭವು ಜನವರಿ 2ರ ಶುಕ್ರವಾರ ಸಂಜೆ 6.45 ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ ಎಂದು ಪ್ರವಾದಿ ಅಭಿಯಾನ ಕಾರ್ಯಕ್ರಮದ ಸಂಚಾಲಕರಾದ ಯು. ಕೆ. ಖಾಲಿದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.“ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠ,…