ಕರಾವಳಿ ಜಾನಪದ ಕ್ರೀಡೆ ಕಂಬಳದಲ್ಲಿ ನೂತನ ವಿಶ್ವ ದಾಖಲೆ… ! , ಕಂಬಳದ ಮಿಂಚಿನ ಓಟಗಾರ ಶ್ರೀನಿವಾಸ ಗೌಡರ ದಾಖಲೆಯನ್ನು ಕಂಬಳ ಗದ್ದೆಯಲ್ಲಿ ಹೆಡೆಮುರಿ ಕಟ್ಟಿದ ಮಾಸ್ತಿಕಟ್ಟೆ ಸ್ವರೂಪ್ …. !

ಮಂಗಳೂರು: ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆದ ರಾಮ-ಲಕ್ಷ್ಮಣ ಜೋಡು ಕರೆ ಮಂಗಳೂರು ಕಂಬಳ ನೂತನ ದಾಖಲೆಗೆ ಸಾಕ್ಷಿಯಾಗಿದೆ . ಈ ಹಿಂದೆ ಕಂಬಳದಲ್ಲಿ ದಾಖಲಾಗಿದ್ದ ಶ್ರೀನಿವಾಸ ಗೌಡರ ದಾಖಲೆಯನ್ನು ಸ್ವರೂಪ್ ಪುಡಿ ಮಾಡಿ ಕಂಬಳ ಲೋಕದ ನೂತನ ಉಸೇನ್ ಬೋಲ್ಟ್ ಎನ್ನುವ ಗರಿಮೆಗೆ ಪಾತ್ರರಾಗಿದ್ದಾರೆ. ಶನಿವಾರ ಆರಂಭವಾದ ಮಂಗಳೂರು ಕಂಬಳ ಭಾನುವಾರ ಸಮಾರೋಪಗೊಂಡಿದ್ದು ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಸಂದೀಪ್ ಶೆಟ್ಟಿ ಅವರ ಕೋಣಗಳು 125 ಮೀಟರ್ ಉದ್ದದ ಕಂಬಳ…

Read More

ಪೇಜಾವರ ವಿಶ್ವೇಶತೀರ್ಥ ನಮನ -2025 ಕಾರ್ಯಕ್ರಮ

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ಪೇಜಾವರ ಹರಿಪಾದ ಹರಿಪಾದಗೈದಿರುವ ಪೇಜಾವರ ಶ್ರೀಗಳ ಷಷ್ಠಮ ಸಂಸ್ಕರಣಾರ್ಥ ಪೇಜಾವರ ವಿಶ್ವೇಶತೀರ್ಥ ನಮನ ೨೦೨೫ ಕಾರ್ಯಕ್ರಮವು ಗುರು ವಂದನೆ , ಪ್ರಶಸ್ತಿ ಪ್ರದಾನ , ಕೃಷ್ಣ ಗಾಯನ ಕಾರ್ಯಕ್ರಮದೊಂದಿಗೆ ಪೇಜಾವರ ವಿಶ್ವೇಶತೀರ್ಥ ವೇದಿಕೆ , ವಾದಿರಾಜ ಮಂಟಪ ಕದ್ರಿಯ ಮಂಜುಪ್ರಸಾದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥರು , ಮೂಡಬಿದರೆ ಜೈನ ಮಠದ ಶ್ರೀ ಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ದಿವ್ಯ ಉಪಸ್ಥಿಯಲ್ಲಿ…

Read More

ತುಳು ಭಾಷೆ ಸಂಸ್ಕೃತಿ ಉತ್ತೇಜನಕ್ಕೆ ಎಲ್ಲರ ಪ್ರಯತ್ನ ಅಗತ್ಯ :ಕಿಶೋರ್ ಆಳ್ವ

ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ, ಸಮುದಾಯ ಹಾಗೂ ಖಾಸಗಿ ರಂಗ ಜೊತೆಯಾಗಿ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ಹೇಳಿದರು. ಅವರು ಮಂಗಳೂರಿನ ತುಳು ಭವನದಲ್ಲಿ ‘ಎಸ್ .ಯು. ಪಣಿಯಾಡಿ ತುಳುನಾಡ ಚಾವಡಿ’ಯಲ್ಲಿ ಹಿರಿಯ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರಿನ ಛಾಯಾಚಿತ್ರಗಳನ್ನು ಅನಾವರಣಗೊಳಿಸಿ ಮಾತನಾಡಿದರು.ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ತುಳು ಭಾಷೆ ಹಾಗೂ…

Read More

ಕುವೆಂಪು ವಿಶ್ವಮಾನವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಲು ಕರೆ

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಮಾನವ ದಿನಾಚರಣೆ (ರಾಷ್ಟ್ರಕವಿ ಕುವೆಂಪುರವರ ಜನ್ಮದಿನ) ಸೋಮವಾರ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು,ಬಲ್ಮಠ ಇಲ್ಲಿ ನಡೆಯಿತು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಕುವೆಂಪುರವರ ಸಾಹಿತ್ಯವನ್ನು ವಿದ್ಯಾರ್ಥಿಗಳು ಓದಬೇಕು. ಅವರ ವಿಶ್ವಮಾನವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ…

Read More

ಡಿ.೩೧ರಂದು `ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ’ ಇದರ ಸುವರ್ಣ ಮಹೋತ್ಸವ ಉದ್ಘಾಟನೆ…. !

ಪುತ್ತೂರು: ಪುತ್ತೂರು ಟೌನ್ ಬ್ಯಾಂಕ್‌ನ ಸಣ್ಣ ಕೊಠಡಿಯಲ್ಲಿ ಪುತ್ತೂರು ತಾಲೂಕು ಮಹಿಳೆಯರ ಗ್ರಾಹಕ ಸಹಕಾರಿ ಸಂಘ’ ಎಂಬ ಹೆಸರಿನಿಂದ ಆರಂಭಗೊಂಡಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ’ ಇದೀಗ ಸುವರ್ಣ ಸಂಭ್ರಮದ ಹೊಸ್ತಿಲಲ್ಲಿದೆ. ಡಿ.೩೧ರಂದು ಸುವರ್ಣ ಮಹೋತ್ಸವದ ಉದ್ಘಾಟನೆ ನಡೆಯಲಿದ್ದು, ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಮುಂದೆ ಒಂದು ವರ್ಷ ಪ್ರತಿ ತಿಂಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘದ ಹಿರಿಯರು, ಮಾಜಿ ನಿರ್ದೇಶಕಿ ವತ್ಸಲಾ ರಾಜ್ನಿ ಮತ್ತು ಅಧ್ಯಕ್ಷೆ ಗೌರಿ ಬನ್ನೂರು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು,…

Read More

ಕುಂದಾಪುರ: ಭೀಕರ ಬೆಂಕಿ ದುರಂತ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಮಂಜುನಾಥ ಭಂಡಾರಿ

ಕುಂದಾಪುರ: ಇಲ್ಲಿನ ಪೇಟೆಯ ಹೃದಯಭಾಗವಾದ ರಥಬೀದಿಯಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿ ವೆಂಕಟರಮಣ ದೇವಸ್ಥಾನದ ಎದುರಿನ ಕಟ್ಟಡದಲ್ಲಿದ್ದ ಹಲವು ವ್ಯಾಪಾರ ಮಳಿಗೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಈ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಸಣ್ಣ ಹಾಗೂ ಮಧ್ಯಮ ವರ್ಗದ ವ್ಯಾಪಾರಿಗಳಿಗೆ ತುಂಬಲಾರದ ನಷ್ಟ ಉಂಟಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಂಗಡಿ ವರ್ತಕರಲ್ಲಿ ಧೈರ್ಯ ತುಂಬಿದ ಅವರು ದುರಂತದಿಂದ ಸಂಭವಿಸಿದ…

Read More

ಸಂತ್ರಸ್ತೆ ಪೂಜಾ ಆಚಾರ್ಯರ ಪರವಾಗಿ ಬಿಜೆಪಿ ಪಕ್ಷ ನಿಲ್ಲುತ್ತದೆ : ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ಸಂತ್ರಸ್ತೆ ಪೂಜಾ ಆಚಾರ್ಯ ಪ್ರಕರಣ ಆಗುವ ಮೊದಲು ಜಗನ್ನಿವಾಸ್ ರಾವ್ ಪುತ್ತೂರು ನಗರಸಭಾ ಸದಸ್ಯರಾಗಿ ಕಾರ್ಯ ಚಟುವಟಿಯನ್ನು ನಡೆಸುತ್ತಿದ್ದರು . ಅವರನ್ನು ಈ ಪ್ರಕರಣ ನಡೆದ ಬಳಿಕ ಆ ಸ್ಥಾನದಿಂದ ಉಚ್ಚಾಟನೆಯನ್ನು ಮಾಡಲಾಗಿದೆ ಎಂದು ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ . ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಸಿದ ಅವರು , ಇದೀಗ ಅವರನ್ನು 100 ಶತಮಾನ ಪಕ್ಷದ ಚಟುವಟಿಗೆಗೆ ತೊಡಗಿಸಿಕೊಳ್ಳಲಿಲ್ಲ . , ಸಂತ್ರಸ್ತೆ ಪೂಜಾ ಆಚಾರ್ಯ ಜೊತೆ ಕೃಷ್ಣ…

Read More

ಮಗು ಹುಟ್ಟಿ ೬ ತಿಂಗಳು ಆದರೂ ಸಂತ್ರಸ್ತೆ ಪೂಜಾ ಆಚಾರ್ಯ ಮಗುವಿಗೆ ನಾಮಕರಣ ಆಗಿಲ್ಲ:ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ ಪಿ ನಂಜುಂಡಿ

ಮಂಗಳೂರು: ಸಂತ್ರಸ್ತೆ ಪೂಜಾ ಆಚಾರ್ಯ ಮಗು ಕೃಷ್ಣ ಜೆ.ರಾವ್ ಅವರ ಮಗು ಎಂಬುದಾಗಿ ಡಿ ಎನ್ ಎ ರಿಪೋರ್ಟ್ ನಲ್ಲಿ ಸಾಬಿತ್ತಾದರು ಕೂಡ ಆರೋಪಿ ಕೃಷ್ಣ ನನ್ನ ಮಗು ಅಲ್ಲವೇ ಅಲ್ಲ ಎಂದು ಹೇಳುತ್ತಾನೆ. ಒಂದು ಬಡ ವರ್ಗದ ಮೇಲೆ ಅಧಿಕಾರಿ ವರ್ಗದವರ ಈ ರೀತಿಯ ನಡವಳಿಕೆ ಸರಿಯಲ್ಲಮಗು ಹುಟ್ಟಿ ೬ ತಿಂಗಳು ಆದರೂ ಸಂತ್ರಸ್ತೆಯ ಮಗುವಿಗೆ ಇನ್ನೂ ನಾಮಕರಣವೇ ಆಗಿಲ್ಲ ಇದರಿಂದ ಮಗುವಿನ ಭವಿಷ್ಯಕ್ಕೆ ಕುತ್ತು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಖಿಲ…

Read More

ರಿಕ್ಷಾ ಕಳ್ಳತನ, ಆರೋಪಿ ಬಂಧನ

ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ.ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾ ವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13 ರಂದು ರಾತ್ರಿ ನಿಲ್ಲಿಸಿದ್ದರು….

Read More

ಮಂಗಳೂರು – ಬೆಂಗಳೂರು ರೈಲು ಮಾರ್ಗ -ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣ

ಸುಬ್ರಹ್ಮಣ್ಯ, ಡಿ.28: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ನೈರುತ್ಯ ರೈಲ್ವೆಯಲ್ಲಿ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನುಊ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ. ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258…

Read More
error: Content is protected !!