ಡಿ.27 ರಂದು ಮಂಗಳೂರಿನ ರಾಮಕೃಷ್ಣ ಮಿಷನ್ನಲ್ಲಿ ಹರಿಕಥಾ ಸ್ಪರ್ಧೆ-2025
ಮಂಗಳೂರು: ಹರಿಕಥಾ ಪರಿಷತ್ ಮಂಗಳೂರು ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಿಎ ಎಸ್ ಎಸ್ ನಾಯಕ್ ಪ್ರಾಯೋಜಕತ್ವದಲ್ಲಿ, ಎಸ್ ಕೆ ಜಿ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ಲಿ. ಹಾಗೂ ಗ್ರಾಮ ಸಂಘ ಸಹಕಾರದ ವತಿಯಿಂದ ಕರಾವಳಿಯಲ್ಲಿ ಮೊದಲ ಬಾರಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಡಿ.27 ರಂದು ‘ಹರಿಕಥಾ ಸ್ಪರ್ಧೆ-2025 ಮಂಗಳೂರಿನ ರಾಮಕೃಷ್ಣ ಮಿಷನ್ ನಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ತಿಳಿಸಿದರು. ನಗರದ…