ಮಕ್ಕಳಿಗೆ ರಾಜ್ಯ ಮಟ್ಟದ ಬೇಸಿಗೆ ಸಾಹಿತ್ಯ ಶಿಬಿರ: ಏಪ್ರಿಲ್ 29ರಿಂದ ತುಮಕೂರಿನಲ್ಲಿ: ದಿನಾಂಕ 20-4-2026 ಪ್ರತಿನಿಧಿಗಳ ಹೆಸರು ನೋಂದಣಿಗೆ ಕೊನೆಯ ದಿನ
ಕಾಸರಗೋಡು: ಮಕ್ಕಳಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಸೃಜನಾತ್ಮಕ ಚಿಂತನೆ ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯ ಮಟ್ಟದ ಬೇಸಿಗೆ ಸಾಹಿತ್ಯ ಶಿಬಿರವನ್ನು ಆಯೋಜಿಸಿದೆ. ಚನ್ನರಾಯಪಟ್ಟಣದ ಪರಿಸರ ತಜ್ಞ ಸಿ.ಎನ್. ಅಶೋಕ ಅವರ ನೇತೃತ್ವದಲ್ಲಿ ಕಳೆದ 15 ವರ್ಷಗಳಿಂದ ಮಕ್ಕಳಿಗಾಗಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತಿರುವ ಪರಿಷತ್ತು, ಈ ಬಾರಿ ತುಮಕೂರು ಜಿಲ್ಲೆಯ ಕೊರಟಗೆರೆ ಸಮೀಪದ ಸಿದ್ದರಬೆಟ್ಟದಲ್ಲಿ ಏಪ್ರಿಲ್ 29ರಿಂದ ಮೇ 2ರವರೆಗೆ ನಾಲ್ಕು ದಿನಗಳ ಶಿಬಿರವನ್ನು ನಡೆಸಲಿದೆ. ಶಿಬಿರದಲ್ಲಿ…
