ಎಸ್.ಎನ್.ಇ.ಸಿ. ಪ್ರವೇಶ ಪರೀಕ್ಷೆ, ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಣ ಅನಿವಾರ್ಯ : ಕೆ.ಪಿ. ಅಹ್ಮದ್ ಹಾಜಿ
ಪುತ್ತೂರು : ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ವ್ಯಕ್ತಿಯ ಉಜ್ವಲ ಭವಿಷ್ಯವನ್ನು ರೂಪಿಸಲು ಶಿಕ್ಷಣ ಅನಿವಾರ್ಯ ಆದ್ದರಿಂದ ಪ್ರತಿಯೊಬ್ಬರೂ ಇದರ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅವರು ಹೇಳಿದರು.ಅವರು ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಯ ಕರ್ನಾಟಕ ಸೆಂಟರ್ ವತಿಯಿಂದ ‘ಸಮಸ್ತ’ ಸಂಸ್ಥೆಯ ಎಸ್.ಎನ್.ಇ.ಸಿ. ಶರೀಅ ಪ್ಲಸ್ ಸಮನ್ವಯ ಶಿಕ್ಷಣದ 2026-27ನೇ ಸಾಲಿನ ವಿದ್ಯಾರ್ಥಿಗಳ…
