ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿದ್ದ ಕಾರು: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ದುರಂತ ಅಂತ್ಯ .. !
ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ…