ವಿಶ್ವ ಆರೋಗ್ಯ ದಿನಾಚರಣೆ: ಇಂಡಿಯಾನಾ ಆಸ್ಪತ್ರೆಯ ವಿಶೇಷ ಆಫರ್ – ಗೋಲ್ಡ್ ಕಾರ್ಡ್ ₹99ಕ್ಕೆ, ಸಿಲ್ವರ್ ಕಾರ್ಡ್ ಉಚಿತ!

ಮಂಗಳೂರು:ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯು ಏಪ್ರಿಲ್ 8 ರಿಂದ 14 ರವರೆಗೆ ರೂ. 399/-ಬೆಲೆಯ ಇಂಡಿಯಾನಾ ಆರೋಗ್ಯ ಗೋಲ್ಡ್ ಕಾರ್ಡ್ ನ್ನು ರೂ. 99ಕ್ಕೂ ಹಾಗೂ ಹೆಚ್ಚುವರಿಯಾಗಿ ಏಪ್ರಿಲ್ 7 ರ ಎಲ್ಲಾ ಹೊರರೋಗಿಗಳು ಮತ್ತು ಒಳರೋಗಿಗಳಿಗೆ ಇಂಡಿಯಾನಾ ಪ್ರಿವಿಲೇಜ್ ಸಿಲ್ವರ್ ಕಾರ್ಡ್ ಅನ್ನು ಉಚಿತವಾಗಿ ನೀಡುತ್ತಿದೆ ಎಂದು ಇಂಡಿಯಾನಾ ಆಸ್ಪತ್ರೆಯ ಅಧ್ಯಕ್ಷ ಡಾ. ಅಲಿ ಕುಂಬ್ಳೆ ತಿಳಿಸಿದರು . ಅವರು ನಗರದ ಇಂಡಿಯಾನ ಆಸ್ಪತ್ರೆಯ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಡ್…

Read More

ಹಿರಿಯಡಕ: ಟಿಪ್ಪರ್ ಡಿಕ್ಕಿ ಹೊಡೆದು ಗರ್ಭಿಣಿ ಹಸು ಮೃತ್ಯು

ಉಡುಪಿ: ಟಿಪ್ಪರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಹಸುವೊಂದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಕಾಲೇಜು ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಹಸು ಕಾರೊಂದನ್ನು ಕಂಡು ಹಿಂದಕ್ಕೆ ಸರಿದು ಬಂದಿದೆ. ಈ ವೇಳೆ ಅತೀ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗರ್ಭಿಣಿ ಹಸು ಸ್ಥಳದಲ್ಲೇ ಮೃತಪಟ್ಟಿದೆ.

Read More

ನಾಲ್ಕು ದಿನಗಳ ಬಳಿಕ ಕಾಡಿನೊಳಗೆ ಕಾಣೆಯಾಗಿದ್ದ ಯುವತಿ ಸುರಕ್ಷಿತವಾಗಿ ಪತ್ತೆ: ರೋಚಕ ರಕ್ಷಣಾ ಕಾರ್ಯಾಚರಣೆ

ವಿರಾಜಪೇಟೆ: ಕೇರಳದ ಶರಣ್ಯ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ , ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಎ . ಎಸ್ . ಪೊನ್ನಣ್ಣ ಅವರ ಮಾರ್ಗದರ್ಶನದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸ್ಥಳೀಯರ ಸಹಕಾರ ಮತ್ತು ಅತ್ಯಾಧುನಿಕ ಉಪಕರಣಗಳ ನೆರವಿನಿಂದ ನಡೆದ ಶೋಧ ಕಾರ್ಯಾಚರಣೆಯ ನಡುವೆ, ಕುಡಿಯ ಜನಾಂಗದವರು ತಮ್ಮ ಕುಲದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದರು. ಅಂತಿಮವಾಗಿ ಭಾನುವಾರ ನಾಲ್ಕು ದಿನಗಳ ಬಳಿಕ ಶರಣ್ಯ ಜೀವಂತವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ…

Read More

ಅಮಾಸೆಬೈಲು: ಗೂಡ್ಸ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ- ಮೂವರ ಬಂಧನ

ಉಡುಪಿ: ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ.ಬೆಳಗಾಂ ಜಿಲ್ಲೆಯ ರಾಮದುರ್ಗಾದ ಮುಸ್ತಾಕ್ ಹುಸೇನ್(29), ಸಲೀಂ ಹುಸೇನ್ ಸಾಬ್ ನದಾಫ್(33), ಕಂಡ್ಲೂರಿನ ನದೀಂ ಅಬ್ದುಲ್ ಖಾದರ್(34) ಬಂಧಿತ ಆರೋಪಿಗಳು. ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಚೆಕ್ ಪೋಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ತಡೆದು ತಾಪಸಣೆ ಮಾಡಿದಾಗ ಮೂರು ಎತ್ತು ಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿದ್ದ ಒಂದು ಲಕ್ಷ…

Read More

ಪೊಳಲಿ ದೇವಸ್ಥಾನಕ್ಕೆ ಭಾರೀ ಪಾದಯಾತ್ರೆ: ಸಾವಿರಾರು ಭಕ್ತರ ಬೇಡಿಕೆಗಳೊಂದಿಗೆ ಭಕ್ತರ ಮೆರವಣಿಗೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಭಕ್ತಿಭಾವದಿಂದ ನಡೆಯಿತು. ಬೆಳಿಗ್ಗೆ 5 ಗಂಟೆಗೆ ಕೈಕಂಬ ಪೊಳಲಿ ದ್ವಾರದಿಂದ ಆರಂಭವಾದ ಪಾದಯಾತ್ರೆ ಸುಮಾರು 8:30ಕ್ಕೆ ದೇವಸ್ಥಾನ ತಲುಪಿತು. ಈ ಪಾದಯಾತ್ರೆ 7ನೇ ವರ್ಷದದ್ದು ಆಗಿದ್ದು, ಸುಮಾರು ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದರು. ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವುದು, ಗೋಶಾಲೆ ನಿರ್ಮಾಣ, ಹಾಗೂ ಅನ್ಯಮತೀಯರಿಗೆ ವ್ಯಾಪಾರ ಅವಕಾಶ ನೀಡಬಾರದು ಎಂಬ ಬೇಡಿಕೆಗಳನ್ನು ಮುಂದಿರಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ…

Read More

ಶಿರ್ಲಾಲಿನಲ್ಲಿ ಬಾಲಕನ ದೈವ ನರ್ತನ ವೈರಲ್

ಅಜೆಕಾರು:ಅಜೆಕಾರು ಸಮೀಪದ ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದಲ್ಲಿ ನಡೆದ ತನ್ನಿಮಾನಿಗ ನೇಮದಲ್ಲಿ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲ ನಿರ್ವಹಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬಾಲಕನ ದೈವ ನರ್ತನ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿರ್ಲಾಲು ಶಾಲೆಯ ಸಮರ್ಥ್ ಎಂಬ ಬಾಲಕ, ತನ್ನ ಅಜ್ಜ ಹಾಗೂ ತಂದೆಯವರಿಂದ ಬಂದಿರುವ ಪರಂಪರಾಗತ ಕಲೆಯನ್ನು ಸಣ್ಣ ವಯಸ್ಸಿನಲ್ಲೇ ಅಳವಡಿಸಿಕೊಂಡು ದೈವ ಕುಣಿತ ಪ್ರದರ್ಶಿಸಿದ್ದಾನೆ. ತಂದೆ ಹರೀಶ ಅವರ ಮಾರ್ಗದರ್ಶನದಲ್ಲಿ ಸಮರ್ಥ್ ತನ್ನಿಮಾನಿಗ ಹೆಣ್ಣು ದೈವದ ಬಣ್ಣ…

Read More

ಬ್ರಹ್ಮಾವರ: ಮನೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ – ಆರೋಪಿಯ ಬಂಧನ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾರ್ಕೂರು ನಿವಾಸಿ ಪ್ರವೀಣ್ ಕುಮಾರ್ ಕೆ ಬಂಧಿತ ಆರೋಪಿಯಾಗಿದ್ದು, ಅವರಿಂದ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 7,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೇರಾಡಿ ಗ್ರಾಮದ ನಿವಾಸಿ ಎಂ. ಮಂಜುನಾಥ ರಾವ್ ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿ ಬಾರ್ಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ,…

Read More

ಬೈಕ್‌ಗೆ ಲಾರಿ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ. ನಡುಪದವು ಅಂಬೇಡ್ಕರ್ ಕಾಲನಿಯ ಬೇಬಿ ಅವರ ಪುತ್ರ ಸುಶಾಂತ್ (23) ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ಗುರುವಾರ ಕಂಬಳಪದವು ಬಳಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಶಾಂತ್ ರಸ್ತೆ ಮೇಲೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಈ ಘಟನೆ…

Read More

ಬಂಟರ ಮಾತೃ ಸಂಘದಿಂದ ರವೀಂದ್ರನಾಥ ಶೆಟ್ಟಿ ಅವರಿಗೆ ಶ್ರದ್ದಾಂಜಲಿ

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಶೃದ್ದಾಂಜಲಿ ಸಭೆ ಜರಗಿತು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ಆದ…

Read More

ಲೇಬರ್ ಕೋಡ್ ವಿರುದ್ಧ ಹೋರಾಟಕ್ಕೆ ಕೇರಳ LDF ಗೆಲುವು ಬಲ: ಕೆ.ಎನ್. ಉಮೇಶ್

ಮಂಗಳೂರು: ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ವಿರುದ್ಧ ದೇಶಾದ್ಯಂತ ಜಂಟಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ, ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರದ ಗೆಲುವು ಈ ಹೋರಾಟಕ್ಕೆ ಬಲ ನೀಡಲಿದೆ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಅಭಿಪ್ರಾಯಪಟ್ಟರು. ಮಂಗಳೂರಿನ ಸಂದೇಶ ಸಂಸ್ಥೆಯ ಸಭಾಂಗಣದಲ್ಲಿ ನಡೆಯುತ್ತಿರುವ ಎರಡು ದಿನಗಳ ಸಿಐಟಿಯು ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೇಬರ್ ಕೋಡ್‌ಗಳನ್ನು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತರಲು ಮುಂದಾಗಿವೆ….

Read More
error: Content is protected !!