ರೈಲ್ವೇ ಮುತ್ತಪ್ಪ ಸನ್ನಿಧಿಯಲ್ಲಿ ಭಕ್ತಿಭಾವದ ರಾಮಾಯಣ ಮಾಸ ಆಚರಣೆ

ಮಂಗಳೂರು:ಆಷಾಢ ಮಾಸವನ್ನು ರಾಮಾಯಣ ಮಾಸವಾಗಿ ಆಚರಿಸುವ ಸಂಪ್ರದಾಯಕ್ಕೆ ಅನುಗುಣವಾಗಿ ನಗರದ ರೈಲ್ವೇ ಮುತ್ತಪ್ಪ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಆಗಸ್ಟ್ 16ರವರೆಗೆ ರಾಮಾಯಣ ಮಾಸದ ಆಚರಣೆಗಳು ಭಕ್ತಿಭಾವದಿಂದ ನಡೆಯಲಿವೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಆಷಾಢ ಮಾಸವನ್ನು ರಾಮಾಯಣ ಮಾಸವೆಂದು ಆಚರಿಸಲಾಗುತ್ತದೆ. ಈ ಅವಧಿಯಲ್ಲಿ ಮನೆಗಳು ಹಾಗೂ ದೇವಾಲಯಗಳಲ್ಲಿ ವಾಲ್ಮೀಕಿ ರಾಮಾಯಣ ಮತ್ತು ತುಳಸಿದಾಸರ ರಾಮಚರಿತಮಾನಸ ಪಾರಾಯಣ ನಡೆಸುವುದು ಸಂಪ್ರದಾಯವಾಗಿದೆ. ಶ್ರೀರಾಮ, ಸೀತಾದೇವಿ, ಲಕ್ಷ್ಮಣ ಹಾಗೂ ಹನುಮಂತರ ಆರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತಿದ್ದು,…

Read More

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯುವತಿಯರು ಠಾಣೆಗೆ ಹೋಗಲು ಹೆದರುತ್ತಿದ್ದಾರೆ : ಸತೀಶ್‌ ಕುಂಪಲ

ಉಳ್ಳಾಲ: ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪುತ್ತೂರಿನ ಯುವತಿ ಪ್ರಕರಣದಲ್ಲಿ ಮನೆಯವರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಯುವತಿಯರು ಪೊಲೀಸ್‌ ಠಾಣೆಗೆ ಹೋಗುವ ಧೈರ್ಯವನ್ನೇ ಕಳೆದುಕೊಂಡಿದ್ದಾರೆ. ಪ್ರಿಯಾಂಕ್‌ ಖರ್ಗೆ ರಾಜ್ಯದ ಗೃಹಖಾತೆಯನ್ನು ಸರಿಯಾಗಿ ನಿಭಾಯಿಸುವ ಅವಶ್ಯಕತೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.ಬಂಟ್ವಾಳದ ಬಿ.ಸಿ.ರೋಡಿನಲ್ಲಿ ಹತ್ಯೆಯಾದ ಲಾವಣ್ಯಳ ಶೌಮಹಜರು ನಡೆಯುತ್ತಿದ್ದ ದೇರಳಕಟ್ಟೆಯ ಕೆ.ಎಸ್‌ ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಉಂಟಾ ಅನ್ನುವ ಅನುಮಾನ ವ್ಯಕ್ತವಾಗುತ್ತಿದೆ. ತಿಂಗಳ…

Read More

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಿತು. ಲಯನ್ಸ್ ಜಿಲ್ಲೆ 317 ಡಿ ಜಿಇಟಿ (GET) ಸಂಯೋಜಕರಾದ ಲಯನ್ ಜಗದೀಶ್ ಎಡಪಡಿತಾಯ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ, ನೂತನ ಅಧ್ಯಕ್ಷೆ ಶ್ವೇತಾ ರವಿಕುಮಾರ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ನೂತನ ತಂಡಕ್ಕೆ ಶುಭ ಹಾರೈಸಿ, ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚಾರ್ಟರ್…

Read More

ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆ ರಾಜ್ಯ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಭಾಗಿ – ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಹಿಮಾನ್ ಬೋಳಿಯಾರ್‌ಗೆ ಸನ್ಮಾನ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಹಾಗೂ ನೂತನ ಜಿಲ್ಲಾ ಉಸ್ತುವಾರಿಯಾದ ವಿಕ್ಟರ್ ಮಾರ್ಟಿಸ್ ಅವರು ವೀಕ್ಷಕರಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ವತಿಯಿಂದ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿಕ್ಟರ್ ಮಾರ್ಟಿಸ್, ಸಂಘಟನೆಯ ಬಲವರ್ಧನೆ, ಅಸಂಘಟಿತ ಕಾರ್ಮಿಕರ ಹಕ್ಕುಗಳ ರಕ್ಷಣೆ,…

Read More

ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳೊಂದಿಗೆ ಮಾಜಿ ಐಎಎಸ್ ಅಧಿಕಾರಿ ಸೋಮಶೇಖರ ಸಮಾಲೋಚನೆ ಜುಲೈ 20ರಂದು

ಬೆಳಗಾವಿ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ರೀ ಸೋಮಶೇಖರ ಅವರು ಜುಲೈ 20ರಂದು (ಸೋಮವಾರ) ಬೆಳಗಾವಿಗೆ ಆಗಮಿಸಲಿದ್ದು, ಕನ್ನಡ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಲಿದ್ದಾರೆ. ನಗರದ ರಾಮದೇವ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳೊಂದಿಗೆ ಗಡಿ ಭಾಗದ ಅಭಿವೃದ್ಧಿ, ಕನ್ನಡದ ಹಿತಾಸಕ್ತಿ ಸೇರಿದಂತೆ ವಿವಿಧ ಸಮಕಾಲೀನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ….

Read More

ಕಲಾವಿದರಿಗೆ ಅವಕಾಶದ ವೇದಿಕೆ ಶ್ರೇಷ್ಟ ಕಾರ್ಯ – ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ

ಕೆನರಾ ಶಾಲೆಯ ನಿತ್ಯ ಕಲಾ ವೇದಿಕೆ ವಿಶಿಷ್ಟ ಕಲ್ಪನೆ ಮತ್ತು ಮಾದರಿ ಪ್ರಯೋಗ. ಬಲವಾದ ಯೋಚನೆ, ತಂಡ ಶಕ್ತಿಯಿಂದ ಮಾತ್ರ ಇಂತಹ ದೂರದೃಷ್ಟಿಯ ಚಿಂತನೆ ಸಾಧ್ಯ ಎಂದು ಖ್ಯಾತ ಭರತನಾಟ್ಯ ಗುರುಗಳಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂತಹ ವೇದಿಕೆ ಮಂಗಳೂರಿನಲ್ಲಿ ಅತೀ ಅಗತ್ಯವಾಗಿ ಬೇಕಾಗಿತ್ತು. ಎಷ್ಟೋ ವಿದ್ಯಾರ್ಥಿಗಳಿಗೆ ತಮ್ಮ ಕಲೆಯನ್ನು ಅಭಿವ್ಯಕ್ತಗೊಳಿಸಲು ವೇದಿಕೆಯ ಅವಶ್ಯಕತೆ ಇರುತ್ತದೆ. ದೊಡ್ಡ ಕಲಾವಿದರಾಗಿ ಬೆಳೆಯಲು ಇಂತಹ ಅವಕಾಶಗಳೇ ಪ್ರಮುಖ ಮೆಟ್ಟಿಲುಗಳಾಗಿರುತ್ತವೆ. ನಿತ್ಯ ಕಲಾ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುವ…

Read More

ಭೂಕುಸಿತ ಸಾಧ್ಯತೆ: ಜುಲೈ 17-18ರಂದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ

ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಮತ್ತು 18ರಂದು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಗುಡ್ಡ ಪ್ರದೇಶಗಳಲ್ಲಿ ವಾಸಿಸುವವರು, ರಸ್ತೆ ಸಂಚಾರ ನಡೆಸುವವರು ಹಾಗೂ ನದಿ, ಹೊಳೆಗಳ ಸಮೀಪ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.ಭೂಕುಸಿತದ ಲಕ್ಷಣಗಳು ಕಂಡುಬಂದರೆ ಅಥವಾ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಥಳೀಯ ಆಡಳಿತ ಅಥವಾ ವಿಪತ್ತು ನಿರ್ವಹಣಾ ಅಧಿಕಾರಿಗಳಿಗೆ ಮಾಹಿತಿ…

Read More

ಸರ್ಕಾರ ಜನರ ಸಮಸ್ಯೆಗಳತ್ತ ಗಮನ ಹರಿಸಲಿ: ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯ ಹಾಗೂ ರಾಷ್ಟ್ರದ ವಿವಿಧ ಸಮಕಾಲೀನ ವಿಚಾರಗಳ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು. ಸೋನಂ ವಾಂಗ್ಚು ಉಪವಾಸ ವಿಚಾರ ಕುರಿತು ಮಾತನಾಡಿದ ಅವರು, ಕೆಲ ಅತಿರೇಕ ಬುದ್ಧಿಜೀವಿಗಳು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವುದನ್ನೇ ತಮ್ಮ ಕಾರ್ಯವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಯಾರೇ ಉಪವಾಸ ನಡೆಸಿದರೂ ಅವರ ಸಮಸ್ಯೆಯನ್ನು ಸ್ಪಷ್ಟವಾಗಿ ತಿಳಿಸಬೇಕು. ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಹಿತಾಸಕ್ತಿ…

Read More

ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಜಾನಪದ ರತ್ನ’ ಪ್ರಶಸ್ತಿಗೆ ಡಾ. ನಾಗರಾಜ್ ಎಂ. ಹಟ್ಟಿ ಆಯ್ಕೆ

ಬಾದಾಮಿ:ಬಾದಾಮಿಯ ಖ್ಯಾತ ಜನಪದ ವಿದ್ವಾಂಸರು ಹಾಗೂ ಕೆರೂರಿನ ಶ್ರೀ ಕಾಳಿದಾಸ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗರಾಜ್ ಎಂ. ಹಟ್ಟಿ ಅವರು ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ “ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಜಾನಪದ ರತ್ನ – ಅಚೀವ್‌ಮೆಂಟ್ ಅವಾರ್ಡ್–2026” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗಡಿನಾಡು ಕಾಸರಗೋಡಿನ ಕನ್ನಡ ಭವನದಲ್ಲಿ ಜುಲೈ 26ರಂದು ನಡೆಯಲಿರುವ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ….

Read More

ಸಾಮಾಜಿಕ ಜಾಲತಾಣ ಪೋಸ್ಟ್ ವಿವಾದ: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪೊಲೀಸ್ ದೂರು

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಆರಕ್ಷಕ ಠಾಣೆಗೆ ದೂರು ದಾಖಲಾಗಿದೆ.ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರು ಸುಪ್ರೀತ್ ಕಣ್ಣಾರಾಯ ಅವರು ಈ ದೂರು ನೀಡಿದ್ದಾರೆ. ದೂರಿನಲ್ಲಿ ಬಂಟ್ವಾಳದಲ್ಲಿ ನಡೆದ ಹೇಯ ಕೃತ್ಯಕ್ಕೆ ಪುತ್ತೂರು ಶಾಸಕರ ಕುಮ್ಮಕ್ಕು…

Read More
error: Content is protected !!