ಮಂಗಳೂರು: ಕಲಾಕೃತಿಯಿಂದ ಅಲಂಕೃತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಭವ್ಯ ಸ್ವಾಗತ

ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಇದು ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನ “ಟೇಲ್ಸ್ ಆಫ್ ಇಂಡಿಯಾ’ ಉಪಕ್ರಮದ ಭಾಗವಾಗಿದೆ. ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನವಾಗಿ ಬೋಯಿಂಗ್ 737-8 (ವಿಟಿ-ಬಿ ಡಬ್ಲ್ಯುವಿ) ವಿಮಾನವನ್ನು ಫೈಯಿಂಗ್ ಕ್ಯಾನ್ ವಾಸ್ (ಹಾರಾಡುವ ಕಲಾಕೃತಿ) ಆಗಿ ನಿಯೋಜಿಸಲಾಗಿದೆ. ಇದು ಸಾಂಪ್ರದಾಯಿಕ ಕಲೆಗಳನ್ನು ಆಧುನಿಕ ಶೈಲಿಯೊಂದಿಗೆ ಸಂಯೋಜಿಸಿ, ಪ್ರಯಾಣವನ್ನು ಒಂದು ಚಲಿಸುವ ಸಾಂಸ್ಕೃತಿಕ ಅನುಭವವನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ.ಈ ವಿಮಾನ ಮಂಗಳೂರು…

Read More

ಮೆಲ್ಕಾರ್-ಮುಡಿಪು ಹೆದ್ದಾರಿಯಲ್ಲಿ ಅಪಘಾತ: ಮಹಿಳೆಗೆ ಗಂಭೀರ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಪ್ರದೇಶದ ಗುಳಿಗಜ್ಜ ಕಟ್ಟೆ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಭಾರತಿ ಎಂದು ಗುರುತಿಸಲಾಗಿದೆ. ಅವರು ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆ ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ರಸ್ತೆ ಅಂಚಿಗೆ ತಲುಪಿದ ವೇಳೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತಿ ಅವರನ್ನು…

Read More

ಕೊರಿಂಗಿಲ ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ

ಪುತ್ತೂರು : ಅಶ್ಬಾಲುಲ್ ಇಸ್ಲಾಮ್ ವೆಲ್ಫೇರ್ ಅಸೋಸಿಯೇಷನ್ (AIWA) ಕೊರಿಂಗಿಲ ಇದರ ವತಿಯಿಂದ ಮಿಸ್ಬಾಹುಲ್ ಹುದಾ ಮದ್ರಸದ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು. ಅಶ್ಬಾಲುಲ್ ಇಸ್ಲಾಂ ವೆಲ್ಫೇರ್ ಅಸೋಸಿಯೇಷನ್ ಸಮಿತಿ ವತಿಯಿಂದ ಕೊರಿಂಗಿಲ ಮದ್ರಸದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಕೊಡುತ್ತಿದ್ದು ಉತ್ತಮ ಸೇವೆ ಮಾಡುತ್ತಿರುವುದು ಶ್ಲಾಘನೀಯ. ಕಾರ್ಯಕ್ರಮದಲ್ಲಿ ಖತೀಬರಾದ ಬಹು | ಅಲ್ಹಾಜ್ GH ಅಯ್ಯೂಬ್ ವಹಬಿ, ಸಹ ಅಧ್ಯಾಪಕರಾದ ಬಹು | ಅಬೂಬಕ್ಕರ್ ಮದನಿ, ಕೊರಿಂಗಿಲ ಜಮಾತ್ ಆಡಳಿತ…

Read More

ಜನಗಣತಿ: ಮನೆಗಣತಿಗೆ ಸ್ಪೀಕರ್ ಚಾಲನೆ

ಮಂಗಳೂರು: ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು.ನಾಗರಿಕರು…

Read More

ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವವಿದ್ಯೆ ಜೀವನದ ಯಶಸ್ಸಿಗೆ ಮುಖ್ಯ ಆಧಾರ: ಅಬ್ದುಲ್ ನಾಸಿರ್ ಸಅದಿ

ಮಂಗಳೂರು: ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವ ಹಾಗೂ ಫತ್ಹೇ ಮುಬಾರಕ್ ಕಾರ್ಯಕ್ರಮ ಜಮಾಅತ್ ಅಧ್ಯಕ್ಷ ಅಬ್ದುಲ್ ರವೂಫ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಇಲ್ಲಿನ ಮದ್ರಸಾ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖತೀಬ್ ಅಬ್ದುಲ್ ನಾಸಿರ್ ಸಅದಿ, ಜನರು ಸಂಪಾದಿಸುವುದರಲ್ಲಿ ಅತ್ಯುತ್ತಮವಾದದ್ದು ವಿದ್ಯೆ. ವಿದ್ಯೆಯನ್ನು ಪಡೆದವನು ಎಲ್ಲವನ್ನೂ ಕರಗತ ಮಾಡಿಕೊಳ್ಳಲು ಸಾಧ್ಯ. ವಿದ್ಯೆ ಮಾನವನಿಗೆ ಸನ್ಮಾರ್ಗವನ್ನು ತೋರಿಸುವ ದೀಪವಾಗಿದೆ. ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಿ, ನೈತಿಕ ಮೌಲ್ಯಗಳನ್ನು ಬೆಳೆಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ…

Read More

ಮಂಗಳೂರು: ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ತಡೆಗೋಡೆ ನಿರ್ಮಾಣಕ್ಕೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು : ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 46ನೇ ಕಂಟೋನ್ಮೆಂಟ್ ವಾರ್ಡಿನ ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ವಿಶೇಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದ ಜನರು ನೆರೆ ಸಮಸ್ಯೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆಯೇ ಕೆಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣವಾಗಿದ್ದರೂ ಅನಿವಾರ್ಯ ಕಾರಣಗಳಿಂದ ಒಂದಷ್ಟು ಬಾಕಿ ಇದ್ದು, ಇದೀಗ ಆ ಕಾಮಗಾರಿಯನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ….

Read More

ಉಡುಪಿ: ಎ. 4 ರಂದು ಕಲಾಸೌರಭ ಕಾರ್ಯಕ್ರಮ.ಆಟಿಸಂ ಸೊಸೈಟಿ ಉಡುಪಿ ಆಯೋಜನೆ

ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.ಈ ವರ್ಷ “ಕಲಾಸೌರಭ” ಕಾರ್ಯಕ್ರಮವು “ವಿಶಿಷ್ಟತೆಗಳನ್ನು ಸಂಭ್ರಮಿಸಿ” ಎಂಬ ವಿಷಯವನ್ನು ಆಧರಿಸಿ ಎಪ್ರಿಲ್ 4ರ ಶನಿವಾರದಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಡೆಯಲಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,…

Read More

ಮಂಗಳೂರು: ‘ಹನಿಟ್ರ್ಯಾಪ್’ ಆರೋಪ – ಸುದೀಪ್ ಸಾವಿನ ಪ್ರಕರಣಕ್ಕೆ ಹೊಸ ತಿರುವು

ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಮೃತನ ಪತ್ನಿ ಸೌಮ್ಯ ಶೆಟ್ಟಿ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಇನ್ನೊಬ್ಬ ಯುವಕ ಕೂಡ ಆಕೆಯಿಂದ ಮೋಸಕ್ಕೊಳಗಾಗಿದ್ದೇನೆ ಎಂದು ಮುಂದೆ ಬಂದಿದ್ದಾನೆ.ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ಪೋಷಕರೊಂದಿಗೆ ಭಾಗವಹಿಸಿದ್ದ ಮುಲ್ಕಿಯ ವೇಣುಗೋಪಾಲ ಶೆಟ್ಟಿ, ಸೌಮ್ಯ ಶೆಟ್ಟಿಯ ಕುರಿತು ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದರು. ವೇಣುಗೋಪಾಲ ಶೆಟ್ಟಿಯ ಹೇಳಿಕೆಯ ಪ್ರಕಾರ, 2024ರ ಜೂನ್‌ನಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ…

Read More

ಗ್ಯಾಸ್ ಕೊರತೆ–ಬೆಲೆ ಏರಿಕೆ ಸಂಕಷ್ಟ: ರಿಕ್ಷಾ ಚಾಲಕರಿಗೆ ಪರಿಹಾರಕ್ಕೆ ಎಸ್‌ಡಿಟಿಯು ಒತ್ತಾಯ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ಯಾಸ್ ಕೊರತೆ ಮತ್ತು ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಒತ್ತಾಯಿಸಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಟಿಯು ಜಿಲ್ಲಾ ಮಂಗಳೂರು ನಗರ ಅಧ್ಯಕ್ಷ ರಹಿಮಾನ್ ಬೋಳಿಯಾರ್, ಆಟೋ ಗ್ಯಾಸ್ ಕೊರತೆಯ ಜೊತೆಗೆ ಬೆಲೆ ಏರಿಕೆಯಿಂದ ದುಡಿಯುವ ವರ್ಗದ ಮೇಲೆ ಹೆಚ್ಚಿನ ಹೊರೆ…

Read More

ಮಂಗಳೂರು: ಜನಗಣತಿ 2027 ಕಾರ್ಯಕ್ಕೆ 909 ಗಣತಿ ಸಿಬ್ಬಂದಿ ನೇಮಕ – ಗೈರುಹಾಜರಿಗೆ ನೋಟಿಸ್

ಮಂಗಳೂರು: ಜನಗಣತಿ 2027 ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 909 ಗಣತಿ ಸಿಬ್ಬಂದಿಗಳನ್ನು (ಎನ್ಯೂಮರೇಟರ್‌ಗಳು) 7 ಚಾರ್ಜ್ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ, ಸ್ವಯಂ ಗಣತಿ (Self Enumeration) ಪ್ರಕ್ರಿಯೆ ಏಪ್ರಿಲ್ 1ರಿಂದ ಏಪ್ರಿಲ್ 15, 2026ರವರೆಗೆ ನಡೆಯಲಿದ್ದು, ನಾಗರಿಕರು ಸುರಕ್ಷಿತ ಆನ್‌ಲೈನ್ ಪೋರ್ಟಲ್ (www.sc.census.gov.in) ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಗಣತಿ ಸಿಬ್ಬಂದಿಗಳಿಗೆ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದರೂ, ಕೆಲವರು…

Read More
error: Content is protected !!