ರಬ್ಬರ್ ಬೆಳೆಗಾರರ ಸಮಸ್ಯೆಯ ಪರಿಹಾರಕ್ಕೆ ನವೆಂಬರ್ 29 ರಂದು ಉಜಿರೆಯಲ್ಲಿ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ …. !
ಮಂಗಳೂರು: ಕರ್ನಾಟಕ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ. ಉಜಿರೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿ., ಉಜಿರೆ ಹಾಗೂ ಕರ್ನಾಟಕ ರಾಜ್ಯದ ರಬ್ಬರು ಮಾರ್ಕೆಟಿಂಗ್ ಸೊಸೈಟಿಗಳ ಜಂಟಿ ಆಶ್ರಯದಲ್ಲಿ ನವೆಂಬರ್ 29 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಪೂರ್ವಾಹ್ನ ೧೦ ರಿಂದ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಭಿಡೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…