ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ

ಮಂಗಳೂರು:ಈಶ್ವರನ ಹೂದೋಟ ಎಂದೇ ಪ್ರಸಿದ್ದಿ ಪಡೆದ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಏಪ್ರಿಲ್ 7ರಂದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ಹೇಳಿದರು. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿರುವುದು ವಿಶೇಷವಾಗಿದೆ, (ಗಂಗೆ,…

Read More

ಮಂಗಳೂರು: ಹೊಸ ನಿಯಮಗಳಿಂದ ಇ-ರಿಕ್ಷಾ ಚಾಲಕರು ಸಂಕಷ್ಟದಲ್ಲಿ — ಜಿಲ್ಲಾಡಳಿತಕ್ಕೆ ಸಂಘದ ಮನವಿ

ಮಂಗಳೂರು: ಇತ್ತೀಚಿನ ವರ್ಷಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿಯ ಭಾಗವಾಗಿ ಎಲೆಕ್ಟ್ರಿಕ್ ರಿಕ್ಷಾಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ರಿಕ್ಷಾಗಳಿಗೆ ಪರ್ಯಾಯವಾಗಿ ಇ-ರಿಕ್ಷಾಗಳು ಬೆಳವಣಿಗೆಯ ಹಾದಿಯಲ್ಲಿ ಮುಂದುವರಿದವು.ಆರಂಭಿಕ ಹಂತದಲ್ಲಿ, ಆರ್‌ಟಿಓ ನಿಯಮಗಳ ಪ್ರಕಾರ ಎಲೆಕ್ಟ್ರಿಕ್ ರಿಕ್ಷಾಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಸ್ಥಳೀಯ ಸಂಸ್ಥೆಗಳ ಪರವಾನಿಗೆ (ಪರ್ಮಿಟ್) ಅಗತ್ಯವಿರಲಿಲ್ಲ. ಇದೇ ಹಿನ್ನೆಲೆದಲ್ಲಿ, ವಿಶೇಷವಾಗಿ ಕೊರೋನಾ ಕಾಲದಲ್ಲಿ ಅನೇಕ ಯುವಕರು ಮತ್ತು ಕೆಲ ಮಹಿಳೆಯರೂ ಸಹ ಇ-ರಿಕ್ಷಾಗಳನ್ನು ಖರೀದಿಸಿದ್ದರು ಆದರೆ ಜಿಲ್ಲಾಧಿಕಾರಿಗಳ ಶರತ್ತುಗಳಿಂದ ಇ-ರಿಕ್ಷಾ ಚಾಲಕರು ಸಮಸ್ಯೆಯನ್ನು…

Read More

ಮಂಗಳೂರು ವಿಶ್ವವಿದ್ಯಾನಿಲಯ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ, ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು 44ನೇ ವಾರ್ಷಿಕ ಘಟಿಕೋತ್ಸವ ವಿವಿ ಆವರಣದ ಮಂಗಳ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು, ಅಕ್ಷರ ಸಂತ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಈ ಸಂದರ್ಭದಲ್ಲಿ ಮಾಡಿದರು. ಇದೇ ವೇಳೆ ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಅವರಿಗೆ ಘೋಷಣೆಯಾಗಿರುವ ಗೌರವ…

Read More

ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳು ಗಡಿಪಾರು

ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮಾ.26 ರಂದು ಗಡಿಪಾರು ಆದೇಶ ಜಾರಿಗೊಳಿಸಿದ್ದಾರೆ.ಶಿರ್ವ ಠಾಣಾ ವ್ಯಾಪ್ತಿಯ ಸೂರ್ಯಗುಡ್ಡೆ, ಕಳತ್ತೂರು ಗ್ರಾಮ ನಿವಾಸಿ ಮಹಮ್ಮದ್ ನೌಫಿಲ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಹಾಗೆ, ಮಲ್ಪೆ ಠಾಣಾ…

Read More

ಶ್ರೀ ಚೀರುಂಭ ಭಗವತಿ ಕ್ಷೇತ್ರ ಉಳ್ಳಾಲದಲ್ಲಿ ದಕ್ಷಿಣ ದ್ವಾರದ ಶಿಲಾನ್ಯಾಸ ಹಾಗೂ ಉದ್ಘಾಟನಾ ಫಲಕ ಅನಾವರಣ

ಉಳ್ಳಾಲ: ಶ್ರೀ ಚೀರುಂಭ ಭಗವತಿ ಕ್ಷೇತ್ರದ ದಕ್ಷಿಣ ಭಾಗದ ಪ್ರವೇಶ ದ್ವಾರದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ (28-03-2026) ಬೆಳಿಗ್ಗೆ 9:00 ಗಂಟೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಲಾಯಿತು. ಅಸ್ತ್ರಗ್ರೂಪ್‌ನ CEO ಆಗಿರುವ ಶ್ರೀ ಲಂಚುಲಾಲ್ ಕೆ. ಎಸ್ ಅವರ ಕೊಡುಗೆಯಿಂದ ದಕ್ಷಿಣ ದ್ವಾರದ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಶುಭ ಹಾರೈಸಿದರು….

Read More

ಫಲ್ಗುಣಿ ನದಿ ಕಲುಷಿತಕ್ಕೆ ಕೈಗಾರಿಕೆ ಕಾರಣವಲ್ಲ: ಕೆನರಾ ಕೈಗಾರಿಕ ಸಂಘ ಸ್ಪಷ್ಟನೆ

ಮಂಗಳೂರು:ಫಲ್ಗುಣಿ ನದಿ ನೀರು ಕಲುಷಿತಗೊಳ್ಳಲು ಕೈಗಾರಿಕೆಗಳು ಕಾರಣ ಎನ್ನುವ ಆರೋಪವನ್ನು ಕೆನರಾ ಕೈಗಾರಿಕ ಸಂಘ ತಳ್ಳಿ ಹಾಕಿದ್ದು, ಕೈಗಾರಿಕ ಪ್ರದೇಶದ ಹಾಗೂ ಪಕ್ಕದ ಪುನರ್ವಸತಿ ಪ್ರದೇಶದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನದಿ ಸೇರುತ್ತಿದೆ ಹೊರತು ಕೈಗಾರಿಕೆಗಳ ಸಂಸ್ಕರಿಸದ ತ್ಯಾಜ್ಯ ನೀರು ಅಲ್ಲ ಎಂದು ಕೈಗಾರಿಕ ಪ್ರತಿನಿಧಿಗಳು ತಿಳಿಸಿದ್ದಾರೆ. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆನರಾ ಕೈಗಾರಿಕ ಸಂಘದ ಉಪಾಧ್ಯಕ್ಷ ಬಿ.ಎ. ಇಕ್ಬಾಲ್ ಅವರು, ಕೈಗಾರಿಕ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಅತ್ಯಗತ್ಯವಾಗಿದೆ. ಆದರೆ ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿ…

Read More

ಕಳವಾರು ಪೇಜಾವರ ಚರ್ಚಿನಲ್ಲಿ ಮಾ.31ರಂದು ಶಿಲುಬೆಯ ಯಾತ್ರೆ

ಮಂಗಳೂರು:ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಶಿಲುಬೆಯ ಯಾತ್ರೆ ಈ ಬಾರಿ ಮಾ.31ರಂದು ನಡೆಯಲಿದೆ ಎಂದು ಪೇಜಾರ್ ವಲಯದ ಪ್ರಧಾನ ಧರ್ಮಗುರು ವಂ| ಫಾ| ರೂಡಾಲ್ಫ್ ರವಿ ಡೇಸಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಹಾಗೂ ದೇವರ ವಾಕ್ಯದ…

Read More

ಮಂಗಳೂರಿನಿಂದ ದಿವ್ಯ ದ್ವಾರಕಾ–ಸೋಮನಾಥ ಯಾತ್ರೆ: ಐಆರ್‌ಸಿಟಿಸಿ ವಿಶೇಷ ರೈಲು ಮೇ 10ರಿಂದ

ಮಂಗಳೂರು:ಭಾರತೀಯ ರೈಲ್ವೇ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಶನ್‌ ಲಿಮಿಟೆಡ್‌ (ಐಆರ್‌ಸಿಟಿಸಿ)ನಿಂದ ದಿವ್ಯ ದ್ವಾರಕಾಸೋಮನಾಥ ಯಾತ್ರೆ ಎಂಬ ವಿಶೇಷ ಪ್ರವಾಸಿ ರೈಲು ಯಾತ್ರೆ ಹಾಗೂ ಶಿರಡಿಗೆ ವಿಶೇಷ ವಿಮಾನ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಐಆರ್‌ಸಿಟಿಸಿಯ ಜಂಟಿ ಜನರಲ್‌ ಮ್ಯಾನೇಜರ್‌ ಸ್ಯಾಮ್‌ ಜೋಸೆಫ್‌ ಪಿ ತಿಳಿಸಿದರು.ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶೇಷ ರೈಲು ಯಾತ್ರೆಯು ಮೇ 10ರಂದು ಮಂಗಳೂರು ಮೂಲಕ ಹೊರಡಲಿದೆ ಎಂದರು. 10 ದಿನಗಳ ತೀರ್ಥ ಯಾತ್ರೆಯಲ್ಲಿ ಗುಜರಾತ್‌ನ ಪ್ರಮುಖ ಆಧ್ಯಾತ್ಮಿಕ ಸ್ಥಳಗಳು ಹಾಗೂ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ಸಂತ’ ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರೆಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ…

Read More

ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯಿಂದ ಮಂಗಳೂರು ಉತ್ಸವಕ್ಕೆ ಸಜ್ಜು

ಮಂಗಳೂರು: ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಎ.4ರಿಂದ 12ರವರೆಗೆ ಮಂಗಳೂರು ಉತ್ಸವ ಎಂಬ ಮನರಂಜನಾ ಕಾರ್ಯಕ್ರಮ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದುಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯ ಮಂಜು ಸುವರ್ಣ ಸದಸ್ಯರಾದ ಮಂಜು ಸುವರ್ಣ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನೃತ್ಯ ಉತ್ಸವದ ಜತೆಗೆ ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ ಹಾಗೂ ಗಾಯನ ಸ್ಪರ್ಧೆ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಫುಡ್ ಫೆಸ್ಟಿವಲ್, ಸೆಲೆಬ್ರಿಟಿಗಳಿಂದ ಪ್ರದರ್ಶನ, ಐಸ್‌ಕ್ರೀಂ ಫೆಸ್ಟಿವಲ್, ಅಟೋ ಕಾನಿವಲ್, ಅಮ್ಯೂಸ್‌ಮೆಂಟ್…

Read More
error: Content is protected !!