ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ…

Read More

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಗೃಹ ಭೇಟಿ….!

ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ ಸಂದರ್ಭ ಮಾತನಾಡಿ, ಅಖಿಲ ಕರ್ನಾಟಕ ಮಹಾಸಭಾಕ್ಕೆ ಚುನಾವಣೆ…

Read More

ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶದಲ್ಲಿ ಪರ್ಯಾಯ ಬೆಳೆ ಬೆಳೆಸುವುದೇ ಸವಾಲು; ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು,ದೇವಳದ ಹೊರಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,ಅಡಿಕೆ ವಿಚಾರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ ಚೌಹಾಣ್‌ ಅವರು ಉನ್ನತ ಮಟ್ಟದ ಸಭೆಯನ್ನು ಈಗಾಗಲೇ ನಡೆಸಿದ್ದಾರೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗದ ಸಮಸ್ಯೆಯನ್ನೂ ಸಭೆಯಲ್ಲಿ ಉಲ್ಲೇಖಿಸಲಾಗಿದೆ. ರೋಗ ಬಾಧಿತ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆಯುವುದಕ್ಕೆ ಸಮಸ್ಯೆಯಿದ್ದು,ಪರಿಹಾರವಾಗಿ ಒನ್ ಟೈಮ್ ಪ್ಯಾಕೇಜ್ ಘೋಷಿಸಬೇಕು ಮತ್ತು ಪರ್ಯಾಯ ಬೆಳೆಯ ಬಗ್ಗೆ ಪ್ರಯತ್ನ ನಡೆಸಬೇಕೆಂಬ ಬೇಡಿಕೆಗಳಿವೆ….

Read More

ಮಂಗಳೂರಿನಲ್ಲಿ ತುರ್ತು ವೈದ್ಯಕೀಯ ಕ್ಷೇತ್ರದ ಜಾಗತಿಕ ಸಂಗಮಕ್ಕೆ ಕಡಲನಗರಿ ಸಾಕ್ಷಿ …. !

ಮಂಗಳೂರು:ವೈದ್ಯಕೀಯ ಬಿಕ್ಕಟ್ಟುಗಳ ಸಮಯದಲಿ ಸಕಾಲಿಕ ರೋಗನಿರ್ಣಯ, ತ್ವರಿತ ಹಸ್ತಕ್ಷೇಪ ಮತ್ತು ಸಂಘಟಿತ ಆರೈಕೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಜೀವಗಳನ್ನು ಉಳಿಸುವಲ್ಲಿ ತುರ್ತು ಔಷಧವು ನಿರ್ಣಾಯಕ ಪಾತ್ರ ವಹಿಸುತ್ತದೆ . ತುರ್ತು ಸಂದರ್ಭದಲ್ಲಿ ಪ್ರತಿ ನಿಮಿಷಗಳು ಕೂಡ ಅಮೂಲ್ಯವಾಗಿರುತ್ತದೆ . ವೈದ್ಯಕೀಯ ಕ್ಷೇತ್ರಕ್ಕೆ ಅಗಾಧವಾಗಿ ಕೊಡುಗೆಯನ್ನು ನೀಡುವ ಮಂಗಳೂರಿನಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 2 ರ ತನಕ ತುರ್ತು ಔಷಧದ ಕುರಿತು ಐದು ದಿನಗಳ ಬಹುಶಿಸ್ತೀಯ ಅಂತರರಾಷ್ಟ್ರೀಯ ಸಮ್ಮೇಳನವಾದ XI ವರ್ಲ್ಡ್ ಅಕಾಡೆಮಿಕ್ ಕಾಂಗ್ರೆಸ್ ಆಫ್ ಎಮರ್ಜೆನ್ಸಿ ಮೆಡಿಸಿನ್…

Read More

ಮಂಗಳೂರಿನಲ್ಲಿ ಸಿರಿಧಾನ್ಯ ಆಹಾರ ಹಬ್ಬ – 2025

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, “ಸಿರಿಧಾನ್ಯ ಆಹಾರ ಹಬ್ಬ ನವೆಂಬರ್ 1 ಮತ್ತು 2. 2025 ರಂದು ಮಂಗಳೂರು ನಗರದ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಮ್ ಜ್ಯೂಬಿಲಿ ಆಡಿಟೋರಿಯಂ, ಸೆಂಟ್ ಆಗ್ನೆಸ್ ಕಾಲೇಜು ಸಮೀಪ, ಬೆಂದೂರ್ವೆಲ್‌ನಲ್ಲಿ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಉತ್ಸವದ ಸಡಗರದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವ ಮತ್ತು ಸಿರಿಧಾನ್ಯ ಉತ್ಪಾದನೆ ಮಾಡುವ…

Read More

2011-12ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ಸರಕಾರ ಕೂಡಲೇ ನೀಡಲಿ ; ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಬಿ ಆರ್

ಮಂಗಳೂರು ; ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಕರ್ನಾಟಕ ಇವರ ವತಿಯಿಂದ ನಿವೃತ್ತಿಯಾದ 20, 000ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕಾಯ್ದೆ 1972ರ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗ್ರಾಚ್ಯುಟಿ ಹಣವನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅನಿರ್ದಿಷ್ಟವಾವಧಿ ಮುಷ್ಕರವನ್ನುಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನವೆಂಬರ್ ೬ ರಂದು ನಡೆಸಲಾಗುವುದೆಂದು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಜಯಲಕ್ಷ್ಮಿ ಬಿ ಆರ್ ತಿಳಿಸಿದರು . ಅವರು…

Read More

ಕೆಂಪುಕಲ್ಲಿನ ಪೂರೈಕೆದಾರರು ಹಾಕುವ ದುಪ್ಪಟ್ಟು ದರವನ್ನು ಸರಕಾರ ನಿಯಂತ್ರಣಕ್ಕೆ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಆಗ್ರಹ .

ಅಭಿವೃದ್ಧಿಯ ಪಥಕ್ಕೆ ಕಟ್ಟದ ನಿರ್ಮಾಣ ಕ್ಷೇತ್ರವು ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ . ಆದರೆ ಕಳೆದ 4 ತಿಂಗಳಿಂದ ತಲೆದೋರಿದ ಕೆಂಪು ಕಲ್ಲಿನ ಅಭಾವವನ್ನು ಸರ್ಕಾರ ನಿವರಿಸಿದೆ . ಆದರೆ ಕೆಂಪುಕಲ್ಲಿನ ಪೂರೈಕೆದಾರರು ಹಿಂದಿಗಿಂತ ಹೆಚ್ಚಿನ ದುಪ್ಪಟ್ಟು ದರವನ್ನು ಪಡೆಯುತ್ತಿದ್ದು ಇದರಿಂದ ಗುತ್ತಿಗೆದಾರರಾದ ನಮಗೆ ನಾವು ನಿರ್ಧಿಷ್ಟ ಮೊತ್ತಕ್ಕೆ ಒಪ್ಪಿಕೊಂಡ ಕಟ್ಟಡ ಒಳಗಾಗುವ ಭೀತಿಯನ್ನು ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗದೆ ನಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಕೊಟ್ಟಾರಿ ತಿಳಿಸಿದರು…

Read More

ಕರಾವಳಿ ಮೀನುಗಾರರಿಗೆ ತಟ್ಟಿದ ಮೊಂತಾ ಚಂಡಮಾರುತದ ಎಫೆಕ್ಟ್ …. !

ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಕರ್ನಾಟಕ ಕರಾವಳಿಯ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಸರ್ವ ಋತು ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಎಲ್ಲ ಬೋಟುಗಳು ವಾಪಸ್ ಆಗಿವೆ. ರಾಜ್ಯದ ಗಡಿ ದಾಟಿ ಗೋವಾ, ಮಹಾರಾಷ್ಟ್ರ ಗುಜರಾತ್ ಬಾರ್ಡರ್ ನಲ್ಲಿ ಇರುವ ಬೋಟ್ ಗಳಿಗೆ ಹತ್ತಿರದ ಬಂದರುಗಳನ್ನು ಆಶ್ರಯಿಸುವಂತೆ ಸೂಚನೆ ನೀಡಲಾಗಿದೆ.ಸರ್ವಋತು ಬಂದರು…

Read More

ರೂ.60 ಕೋಟಿಯಲ್ಲಿ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ. ಪ್ರಥಮ ಸಭೆಯಲ್ಲೇ ರೂ.13.75 ಕೋಟಿ ದೇಣಿಗೆ ವಾಗ್ದಾನ. ಜೀಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ ಖ್ಯಾತ ಉದ್ಯಮಿಗಳಾದ ‘ಬಂಜಾರ’ ಪ್ರಕಾಶ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ.

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಮಾಸ್ಟರ್ ಪ್ಲಾನ್ ಬಗ್ಗೆ ಜೀರ್ಣೋದ್ದಾರ, ಅಭಿವೃದ್ಧಿ ಸಮಿತಿಯ ಮೊದಲ ಸಭೆಯಲ್ಲಿಯೇ ಚರ್ಚೆ ಮಾಡಲಾಯಿತು.ಈಗಾಗಲೇ ಉದ್ಯಮಿಗಳಿಂದ 13.75 ಕೋಟಿ ರೂ.ದೇಣಿಗೆಯ ವಾಗ್ದಾನವಾಗಿದೆ ಎಂದು ಶಾಸಕ ಅಶೋಕ್‌ ಕುಮಾ‌ರ್ ರೈ ಹೇಳಿದರು. ದೇವಳದ ಜೀರ್ಣೋದ್ದಾರ ಮತ್ತು ಅಭಿವೃದ್ಧಿಯ ಕುರಿತು 25 ಮಂದಿ ಪ್ರಮುಖರನ್ನೊಳಗೊಂಡ ಜೀರ್ಣೋದ್ದಾರ ಸಮಿತಿ ರಚನೆ ಮಾಡಿ ದೇವಳದ ಕಚೇರಿ ಸಭಾಂಗಣದಲ್ಲಿ ಅ.25ರಂದು ಸಂಜೆ ನಡೆದ ಪ್ರಥಮ ಸಭೆಯ ಕೊನೆಯಲ್ಲಿ ಅವರು ಪತ್ರಿಕಾ ಮಾಧ್ಯಮದವರ ಜೊತೆ…

Read More

ಮಂಗಳೂರಿನ ಪತ್ರಿಕಾಭವನದಲ್ಲಿ ‘ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ .

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು ಈ ಭಾರಿ ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ಸ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕನ್ನಡ ಕೃತಿಯನ್ನು ಮಂಗಳೂರು ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಂಡ ಕೃತಿ ಸೋಮಯ್ಯ ನಗರದ ಪತ್ರಿಕಾ…

Read More
error: Content is protected !!