ಜಮೀರ್ ಅಹ್ಮದ್ ಖಾನ್ ವಿರುದ್ಧದ ಹೇಳಿಕೆ ಹಿಂಪಡೆಯಲಿ: ಸಿರಾಜ್ ಬಜ್ಪೆ
ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಅವರು ಸಚಿವ ಹಾಗೂ ಸಮುದಾಯದ ನಾಯಕ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ನೀಡಿರುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟದ ಅಧ್ಯಕ್ಷ ಹಾಗೂ ಅಹಿಂದ ಚಳುವಳಿಯ ಜಿಲ್ಲಾ ಮುಖ್ಯ ಸಂಚಾಲಕ ಸಿರಾಜ್ ಬಜ್ಪೆ ಮನವಿ ಮಾಡಿದ್ದಾರೆ . ಹಜ್ ಭವನದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಜ್ ಭವನ ನಿರ್ಮಾಣಕ್ಕಾಗಿ ಜಾಗವನ್ನು ದಾನ ಮಾಡಿದ ಇನಾಯತ್ ಅಲಿ…
