ಉಡುಪಿಯಲ್ಲಿ ಚರಂಡಿಗೆ ಎಸೆದ ಹೂವುಗಳ ಮರು ಮಾರಾಟ ಜೋರು, ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ….. !
ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯಲ್ಲಿ ಭರ್ಜರಿ ಹೂ ಮಾರಾಟ ನಡೆಯುತ್ತಿದೆ. ಹೊರ ಜಿಲ್ಲೆಯ ಹಲವು ಮಾರಾಟಗಾರರು ಕಳೆದ ಮೂರು ದಿನಗಳಿಂದ ಇಲ್ಲಿ ಠಿಕಾಣಿ ಹೂಡಿ ಹೂ ಮಾರಾಟ ಮಾಡುತ್ತಿದ್ದಾರೆ. ಇದೇ ವೇಳೆ ಎಸೆದಿರುವ ಹಾಳಾದ ಹೂವನ್ನು ತಂಡವೊಂದು ಸಂಗ್ರಹಿಸಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ನಗರದ ಮಾರುಥಿ ವೀಥಿಕಾದಲ್ಲಿ ಕಂಡುಬಂದಿತು. ಸಾರ್ವಜನಿಕರಿಂದ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡು, ಹೂವು ಮಾರಾಟಗಾರರನ್ನು ತರಾಟೆ ತೆಗೆದುಕೊಂಡು ವ್ಯಾಪಾರವನ್ನು ನಿಲ್ಲಿಸಿದರು. ಮಳೆ ಬಂದ ಕಾರಣ ಹೂವು ವ್ಯಾಪಾರ ಕುಸಿತ ಕಂಡ…