ಅಗಲಿದ ಬಿಜೆಪಿ ಮುಖಂಡ ಸತೀಶ್ ಪ್ರಭುವಿಗೆ ಸಾರ್ವಜನಿಕ ಶ್ರದ್ಧಾಂಜಲಿ

ಮಂಗಳೂರು: ಇತ್ತೀಚೆಗೆ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರಾದ ಶ್ರೀ ಸತೀಶ್ ಪ್ರಭು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಕಳೆದ ಶನಿವಾರ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು, ಸತೀಶ್ ಪ್ರಭು ಉತ್ತಮ ಸಂಘಟಕರಾಗಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು ಎಂದು ಹೇಳಿದರು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಅವರು ಅವಿರತವಾಗಿ ಶ್ರಮಿಸಿ ಮಹತ್ವದ ಕೊಡುಗೆ ನೀಡಿದ್ದು,…

Read More

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ರವಿವಾರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಜಾತ್ರೆಯ ಯಶಸ್ಸಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಲಾಯಿತು. ಈ ವರ್ಷದ ವಾರ್ಷಿಕ ಜಾತ್ರೆ ಏಪ್ರಿಲ್ 10ರಿಂದ ಆರಂಭವಾಗಿ ಏಪ್ರಿಲ್ 17ರಂದು ಮಹಾರಥೋತ್ಸವ ನಡೆಯಲಿದೆ ಎಂದು ತಿಳಿಸಲಾಯಿತು. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶಾಸಕ ಅಶೋಕ್ ರೈ ಮಾತನಾಡಿ, ಮಹಾಲಿಂಗೇಶ್ವರ ದೇವರ ಜಾತ್ರೆಯನ್ನು ಈ ಬಾರಿಯೂ ಅತ್ಯಂತ ಅದ್ದೂರಿಯಾಗಿ…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಅಷ್ಟಮ ದಿನ ಸಮಾರೋಪ ಸಮಾರಂಭ

ಸಂಸ್ಕಾರದ ಮೂಲ ತಾಯಿ :- ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಆಶ್ರಯದಲ್ಲಿ ಯಕ್ಷ ಸ್ನೇಹ ಕಲಾಪ್ರತಿಷ್ಠಾನ((ರಿ) ಕೊಂಚಾಡಿಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಅಷ್ಟಮ ದಿನದ ಸಮಾರೋಪ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದ ಶ್ರೀ ದತ್ತಾಂಜನೇಯ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಯವರು ಪಾಶ್ಯಾತ್ಯ ದೇಶಗಳಲ್ಲಿ ವರ್ಷದಲ್ಲಿ ಒಂದು ದಿನ ಮಹಿಳಾ…

Read More

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ದಲಿಯನ ಡೋಲು’ ನಾಟಕ ಯಶಸ್ವಿ ಪ್ರದರ್ಶನ

ಬೆಂಗಳೂರು: ಸೂರ್ಯ ಕಲಾವಿದರು ಬೆಂಗಳೂರು ಆಯೋಜಿಸಿದ ‘ರಂಗಸಂಭ್ರಮ 2026’ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಸಿದ್ಧ ರಂಗಭೂಮಿ ವೇದಿಕೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ದಲಿಯನ ಡೋಲು’ ನಾಟಕ ಯಶಸ್ವಿಯಾಗಿ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಉದಯ ಸಾರಂಗ ರಚಿಸಿ ನಿರ್ದೇಶಿಸಿದ ಈ ನಾಟಕವನ್ನು ಸ್ವರ್ಗ ಭೂಮಿಕಾ ಸಂಡೇ ಥಿಯೇಟರ್ ತಂಡ ಪ್ರದರ್ಶಿಸಿತು. ಗ್ರಾಮೀಣ ರಂಗಭೂಮಿಯನ್ನು ಪೋಷಿಸುತ್ತಿರುವ ಈ ತಂಡದಲ್ಲಿ ವಿವಿಧ ವಲಯಗಳ ಪ್ರತಿಭಾನ್ವಿತ ಕಲಾವಿದರು ಒಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಇದರ ವಿಶೇಷತೆಯಾಗಿದೆ. ಜಾನಪದ ಸೊಗಡಿನ ಸಂಸ್ಕೃತಿ ಹಾಗೂ ಜಾಗತೀಕರಣದ ಮಾಯಾಲೋಕದ ನಡುವೆ…

Read More

ಮಧ್ಯಪ್ರಾಚ್ಯದಲ್ಲಿ ಯುದ್ದದ ಉದ್ವಿಗ್ನತೆ: ಉಡುಪಿ ಧರ್ಮಪ್ರಾಂತ್ಯದಲ್ಲಿ ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಕೆ

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ…

Read More

2028ರ ಚುನಾವಣೆಯಲ್ಲಿ ಬಂಟ್ವಾಳದಿಂದ ಬಿ. ರಮಾನಾಥ್ ರೈ ಸ್ಪರ್ಧೆ: ಸಿಎಂ ಸಿದ್ದರಾಮಯ್ಯ

ಮಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ಬಿ. ರಮಾನಾಥ್ ರೈ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ರಮಾನಾಥ್ ರೈ ಅವರು ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ ಎಂದು ಹೇಳಿದರು. “2013ರಿಂದ 2018ರವರೆಗೆ ರಮಾನಾಥ್ ರೈ ಅವರ ಅವಧಿಯನ್ನು ಅವರು…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಸಪ್ತಮ ದಿನ

ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಆಶ್ರಯದಲ್ಲಿ ಯಕ್ಷ ಸ್ನೇಹ ಕಲಾಪ್ರತಿಷ್ಠಾನ((ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಸಪ್ತಮ ದಿನದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ವೇದಮೂರ್ತಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅರ್ಚಕರಾದ ಶ್ರೀ ಕೃಷ್ಣ ಅಡಿಗರು ಲೋಕದಲ್ಲಿ ಸಂಪೂರ್ಣ ನವರಸ ಭರಿತವಾದ ಏಕೈಕ ಕಲೆ ಅದು ಯಕ್ಷಗಾನ. ಅಷ್ಟು ಮಾತ್ರವಲ್ಲ ಇದರ ಚೆಂಡೆ ಮದ್ದಲೆಗಳ ಶಬ್ಧಗಳ ತರಂಗಾಂತರಗಳಿಗೆ ಹಾಗೂ ಭಾಗವತರ ಭಾಗವತಿಗೆ…

Read More

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ವೆನ್ಲಾಕ್ ಆಸ್ಪತ್ರೆಗೆ ಭೇಟಿ

ಮಂಗಳೂರು, ಮಾ. 8 (ಕ.ವಾ): ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಹಿಳಾ ವಾರ್ಡ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸಿಡ್ ದಾಳಿ ಸಂತ್ರಸ್ತೆಯೊಂದಿಗೆ ಮಾತುಕತೆ ನಡೆಸಿ ಆಕೆಗೆ ಸಾಂತ್ವನ ಹೇಳಿದರು. ಸಂತ್ರಸ್ತೆಗೆ ಅಗತ್ಯವಾದ ಪರಿಹಾರ ಮತ್ತು ಸರ್ಕಾರದ ನೆರವು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಸಂತ್ರಸ್ತೆಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ…

Read More

ಐಆರ್ ಸಿಟಿಸಿ ಮಂಗಳೂರಿನಿಂದ ರೈಲು ಮತ್ತು ವಿಮಾನ ಪ್ರವಾಸ ಪ್ಯಾಕೇಜ್ಗಳ ಪರಿಚಯ

ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (ಐಆರ್ ಸಿಟಿಸಿ) ಭಾರತ ಸರ್ಕಾರದ ರೈಲ್ವೇ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿದೆ. ನಿಲ್ದಾಣಗಳಲ್ಲಿ, ರೈಲುಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕ್ಯಾಟರಿಂಗ್ ಮತ್ತು ಆತಿಥ್ಯ ಸೇವೆಗಳನ್ನು ಉನ್ನತೀಕರಿಸಲು, ವೃತ್ತಿಪರಗೊಳಿಸಲು ಮತ್ತು ನಿರ್ವಹಿಸಲು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಐಆರ್ ಸಿಟಿಸಿಯನ್ನು ಭಾರತೀಯ ರೈಲ್ವೇಯ ವಿಸ್ತೃತ ಅಂಗವಾಗಿ ಸ್ಥಾಪಿಸಲಾಗಿದೆ. ಕೈಗೆಟುಕುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಗಳನ್ನು ಆಯೋಜಿಸುವಲ್ಲಿ ಒಂದು ಪ್ರಮುಖ ಸಂಸ್ಥೆಯಾಗಿ, ಐಆರ್…

Read More

ತಣ್ಣೀರುಬಾವಿ ಬೀಚ್‌ನಲ್ಲಿ ಅಲ್ಟಿಮೇಟ್ ಫ್ರಿಸ್ಬಿ ನ್ಯಾಷನಲ್ಸ್: ಪಶ್ಚಿಮ ಕರಾವಳಿಯಲ್ಲಿ ಇದೇ ಮೊದಲ ಬಾರಿ

ಮಂಗಳೂರು: ಪಶ್ಚಿಮ ಕರಾವಳಿಯ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿ ಅಲ್ಟಿಮೇಟ್ ಫ್ರಿಸ್ಬಿ ಬೀಚ್ ನ್ಯಾಷನಲ್ಸ್ ರಾಷ್ಟ್ರೀಯ ಟೂರ್ನಮೆಂಟ್ ಮಂಗಳೂರಿನ ತಣ್ಣೀರುಬಾವಿ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಮಾರ್ಚ್ 6 ರಿಂದ 8ರವರೆಗೆ ನಡೆಯಿತು. ಈ ಮೂಲಕ ತಣ್ಣೀರುಬಾವಿ ಬೀಚ್ ಈ ವಿಶಿಷ್ಟ ಕ್ರೀಡಾಕೂಟಕ್ಕೆ ಸಾಕ್ಷಿಯಾಯಿತು. ಅಮೆರಿಕ ಮೂಲದ ಈ ಕ್ರೀಡೆ ಭಾರತದಲ್ಲಿ ಇನ್ನೂ ವ್ಯಾಪಕವಾಗಿ ಜನಪ್ರಿಯವಾಗದಿದ್ದರೂ, ಕಳೆದ ಕೆಲವು ವರ್ಷಗಳಿಂದ ನಿಧಾನವಾಗಿ ಬೆಳವಣಿಗೆ ಕಾಣುತ್ತಿದೆ. ಗುಜರಾತ್‌ನಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿರುವ ಪಶ್ಚಿಮ ಕರಾವಳಿಯಲ್ಲಿ ಈ ರೀತಿಯ ರಾಷ್ಟ್ರೀಯ ಮಟ್ಟದ ಟೂರ್ನಮೆಂಟ್ ಇದೇ…

Read More
error: Content is protected !!