ಅರಣ್ಯ ಇಲಾಖೆಯ ಮಂಗಳೂರಿನ ಅರಣ್ಯಾಧಿಕಾರಿ ಜಿತೇಶ್ .ಪಿ ಅವರಿಗೆ ಮುಖ್ಯಮಂತ್ರಿ ಪದಕ..
ಬಂಟ್ವಾಳ : ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಕರ್ನಾಟಕ ಸರಕಾರದಿಂದ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿ ಪದಕವನ್ನು ಮಂಗಳೂರು ವಿಭಾಗದ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರು ಅಕ್ರಮ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಅ.08ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್ ನಲ್ಲಿ ಸ್ವೀಕರಿಸಿದರು. ಬಂಟ್ವಾಳ ವಲಯದ…