ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗೆ “ಕನ್ನಡ ಕಟ್ಟಾಳು “ವಿಶೇಷ ಗೌರವ ಪ್ರಶಸ್ತಿ.

ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ದಂಪತಿಗೆ “ಕನ್ನಡ ಕಟ್ಟಾಳು” ವಿಶೇಷ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶ್ರೀಮತಿ ರೇಖಾ ಸುದೇಶ್ ರಾವ್ ಅಧ್ಯಕ್ಷೆಯಾಗಿರುವ ಹಾಗೂ ಡಾ. ರವೀಂದ್ರ ಜೆಪ್ಪು ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ, ಕನ್ನಡ…

Read More

ಮಂಗಳೂರು ವಿವಿಯಲ್ಲಿ ಸಾಧಕರಿಗೆ ‘ಯಕ್ಷಮಂಗಳ’ ಪ್ರಶಸ್ತಿ ಪ್ರದಾನ

ಕೊಣಾಜೆ: ಯಕ್ಷಗಾನವು ಹಲವು ಕಲೆಯ ಸಮನ್ವಯದಿಂದ ರೂಪುಗೊಂಡ ಸಮೃದ್ಧ ಪರಂಪರೆಯ ಕಲೆ ಆಗಿದ್ದರೂ, ಅದರ ಕಲಾವಿದರ ಜೀವನ ಮಾತ್ರ ಇನ್ನೂ ಸಂಕಷ್ಟದಲ್ಲಿಯೇ ಇದೆ. ಕಲಾವಿದರಿಗೆ ಸರ್ಕಾರದಿಂದ ಸಮಗ್ರ ಯೋಜನೆಗಳ ಮೂಲಕ ಆರ್ಥಿಕ ರಕ್ಷಣೆ ದೊರಕಬೇಕು ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ಪ್ರಾಯೋಜಕರಾದ ಡಾ. ಪಿ. ದಯಾನಂದ ಪೈ ಅಭಿಪ್ರಾಯಪಟ್ಟರು. ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಹಾಗೂ ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ 2025–26ನೇ ಸಾಲಿನ ‘ಯಕ್ಷಮಂಗಳ’ ಪ್ರಶಸ್ತಿ…

Read More

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಭಾಗ ಸಂಪೂರ್ಣ ಕಡೆಗಣನೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಈ ಭಾಗದ ಜನರು ಇಟ್ಟಿದ್ದ ಭರವಸೆ ಹುಸಿಯಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ₹4.48 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹51,591 ಕೋಟಿ ಮೀಸಲಿರಿಸಲಾಗಿದೆ. ಆದರೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದ್ದು, ಅದನ್ನು ಸರಿದೂಗಿಸಲು ಮುಖ್ಯಮಂತ್ರಿ…

Read More

ವಿಟ್ಲ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಅಬ್ದುಲ್ ಗಫೂರ್ ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನು ಮಾಡುತ್ತಿದ್ದಾನೆ ಎನ್ನಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಸುಡುಮದ್ದುಗಳನ್ನು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಳಗಾಗಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ‌ಬಂಧಿಸಲಾಗಿದೆ. ಆಂಧ್ರಪ್ರದೇಶದ ಲಕ್ಕು ಕೊಂಡಾ ರೆಡ್ಡಿ, ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 32/2015 ಕಲಂ 415, 417, 418, 419, 420, 421, 422, 406, 409, 120 (23) 3 149 ಅಡಿಯಲ್ಲಿ ‌ಪ್ರಕರಣ ದಾಖಲಾಗಿತ್ತು. Maithri Plantation and Horticulture Pvt Ltd ಎಂಬ ಸಂಸ್ಥೆಯ ಅಡಿಯಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣವನ್ನು ಡೆಪಾಸಿಟ್ ಮಾಡಿಸಿ ಸಾರ್ವಜನಿಕರಿಗೆ ಮೋಸ,…

Read More

6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

ಮಂಗಳೂರು: 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ 91/2017, ಕಲಂ. 380 ಐ ಪಿ ಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ @ ಡಾಬರ್ ವೆಂಕಟೇಶ್ ಎಂಬಾತನನ್ನು, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

Read More

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು : 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 21/2019, ಕಲ೦: 504, 323,,324, 326, 506 R./ w 34 IPC ಪ್ರಕರಣದಲ್ಲಿ ಆರೋಪಿಯಾಗಿರುವ ಕಡಬ ನಿವಾಸಿವಿನೋದ್ @.ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬುವವರು 6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಅ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ….

Read More

ಮಾ.17ರಂದು ಉಡುಪಿಯಲ್ಲಿ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ

ಉಡುಪಿ: ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಅಂಗಸಂಸ್ಥೆ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ವತಿಯಿಂದ ಮಾ.17ರಂದು ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಬನ್ನಂಜೆಯ ಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು…

Read More

ಮಾ.9ರಂದು ಶಾಸಕರಿಗೆ ಬಜೆಟ್ ಕುರಿತು ಕಾರ್ಯಾಗಾರ: ಸಿಎಂ ಸಿದ್ದರಾಮಯ್ಯರಿಂದ ಮಾಹಿತಿ – ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ಬಜೆಟ್ ಕುರಿತು ಶಾಸಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 9ರಂದು ಸಂಜೆ 4 ಗಂಟೆಗೆ ಲಲಿತ್ ಅಶೋಕ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಪ್ರಾಮುಖ್ಯತೆ, ರಾಜಸ್ವ ಸಂಗ್ರಹ, ಆರ್ಥಿಕ ವ್ಯವಸ್ಥೆ, ಅನುದಾನಗಳ ವರ್ಗೀಕರಣ, ವಿಗುತೆ ಬಜೆಟ್ ಹಾಗೂ ಕೊರತೆ ಬಜೆಟ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಶಾಸಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. ದೇಶದಲ್ಲಿ…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಷಷ್ಠಮ ದಿನ

ಮಂಗಳೂರು: ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಆಶ್ರಯದಲ್ಲಿ ಯಕ್ಷ ಸ್ನೇಹ ಕಲಾಪ್ರತಿಷ್ಠಾನ((ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಷಷ್ಠಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಡಿಯೂರು ಶ್ರೀ ವಿವಿದ್ಧೋದೇಶ ಸಹಕಾರಿ ಸಂಘ’ದ ಅಧ್ಯಕ್ಷರಾದ ಲ| ಸುರೇಶ್ ರೈ ಇವರು ಒಬ್ಬ ವ್ಯಕ್ತಿಯ ಜೀವನ ಬದಲಾಗ ಬೇಕಾದರೆ ಭಾವನೆಗಳು ಬದಲಾಗಬೇಕು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಭಾವನೆಗಳು ಬದಲಾಗುತ್ತದೆ ತನ್ಮೂಲಕ ಸಂಸ್ಕಾರಯುತ ಜೀವನ…

Read More
error: Content is protected !!