ತಲಪಾಡಿ ಫಾರ್ಮ್‌ನೊಳಗಿನ ಮರದಲ್ಲಿ ಅಸ್ಥಿಪಂಜರ ಪತ್ತೆ .

ಮಂಗಳೂರು: ತಲಪಾಡಿ ಫಾರ್ಮ್‌ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ ಬೆಳಿಗ್ಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ…

Read More

ವಾಹನ ಚೋರನನ್ನು ಬಂಧಿಸಿದ ಪೊಲೀಸರು. ಪಿಕಪ್‌ ವಾಹನ ಮತ್ತು ಬೈಕ್‌ ವಶ .

ಮಂಗಳೂರು: ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್‌ ವಾಹನ ಮತ್ತು ಬೈಕ್‌ ವಶಪಡಿಸಿಕೊಂಡಿದ್ದಾರೆ. ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್…

Read More

ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರ ದಾಳಿ. ಆರೋಪಿಗಳ ಬಂಧನ.

ಮಂಗಳೂರು: ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 3 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿ ಮನೆಯನ್ನು ಮುಟ್ಟು ಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ. ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ತನ್ನ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದ ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ…

Read More

ಅ.11ರಂದು ಮಣಿಪಾಲದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”

ಉಡುಪಿ: ಮಣಿಪಾಲ ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗ, ಕೆಎಂಸಿಯ ವಿದ್ಯಾರ್ಥಿ ಕ್ರೀಡಾ ಸಮಿತಿ ಹಾಗೂ ಎಫ್ಐಟಿವಿಐಬಿ ಎಕ್ಸ್ ಸ್ಫೋರ್ಟ್ಸ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”ವನ್ನು ಇದೇ ಅ.11ರಂದು ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗದ ಮುಖ್ಯಸ್ಥೆ ಗೀತಾ ಮಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ 5 ಕಿ.ಮೀ ಜಾಗೃತಿ ಓಟವು ಅ.11ರಂದು ಸಂಜೆ 5ಗಂಟೆಗೆ ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ…

Read More

ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಯೇ ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ- ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದೆ. ಇದು ಸಹಕಾರಿ ಸಂಸ್ಥೆಯ ಪ್ರಗತಿಗೆ ಪೂರಕವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಉಡುಪಿ ಬಡಗುಬೆಟ್ಟು…

Read More

ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು ನಡೆಯಲಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರವಚನಗಾರ, ಸಾಹಿತಿ, ಹಿರಿಯ ವಿದ್ವಾಂಸ ಮುಳಿಯ ಶಂಕರ ಭಟ್ಟ ಅವರು ವಹಿಸಲಿದ್ದಾರೆ ಎಂದು ಸಮ್ಮೇಳನದ ಗೌರವ ಮಾರ್ಗದರ್ಶಕ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಅ.17 ರಂದು ಮಧ್ಯಾಹ್ನ 2.30ಕ್ಕೆ ಒಡಿಯೂರಿನ ಸಾಧ್ಯ ಶ್ರೀ ಮಾತಾನಂದಮಯೀ ಉಪಸ್ಥಿತಿಯಲ್ಲಿ ಡಾ.ಹರಿಕೃಷ್ಣ ಪುನರೂರು ಅವರು…

Read More

ಅ. 11 ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅಕ್ಟೋಬರ್ 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೆಯ “ಅಮೃತೋತ್ಸವ 2025” ನ್ನು ಶದ್ಧಾ ಭಕ್ತಿಯಿಂದ ವೈವಿಧಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದರು. ಅಂದು ಪೂರ್ವಾಹ್ನ 11.45 ಕೆ.ಸಾಮಿನಿ ಮಂಗಳಾಮೃತ ಪ್ರಾಣ ರವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿರುವರು. ಬೆಳಗ್ಗೆ 9.00…

Read More

13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

ಉಡುಪಿ: 13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. 2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ…

Read More

ಎಂ ಎಲ್ ಸಿ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆ.

ಮಂಗಳೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ , ಕ್ರಿಸ್ಮಸ್ ಹಬ್ಬ ಹಾಗೂ ರಂಜಾನ್ ಹಬ್ಬಗಳನ್ನು ಸರ್ವಧರ್ಮಿಯರ ಜೊತೆಗೆ ಸೇರಿ ಆಚರಿಸುತ್ತ ಬಂದಿದ್ದು , ಇದೀಗ 11ನೇ ವರ್ಷದ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆಯು ಅಕ್ಟೋಬರ್ 20 ರಂದು ನರಕಚತುರ್ದಶಿ ದಿನದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಸಭಾಭವನದಲ್ಲಿ ಸಂಜೆ ಗಂಟೆ 3:00ರಿಂದ ರಾತ್ರಿಯವರೆಗೆ ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಜೆ….

Read More

ಅಧಿಕೃತ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ‘ತುಝರ್’ ಫರ್ಪ್ಯೂಮ್ ಬ್ರಾಂಡ್

ಮಂಗಳೂರು: ಅಲ್ ನಜೀಂ ಉಸ್ ಸಕೀಬ್ ಪರ್ಪ್ಯೂಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಪ್ಯೂಮ್ ಬ್ರಾಂಡ್ ‘ ತುಝರ್ (TUZHAR)’ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂಡೋರ್‌ವೆಲ್‌ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ನಲ್ಲಿ ನಡೆಯಲಿದೆ ಎಂದು ಎಂಡಿ ಅಬ್ದುಲ್ ಹಮೀದ್ ತಿಳಿಸಿದರು . ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಗ್…

Read More
error: Content is protected !!